ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

Continue Reading

ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಧಾನಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್‌ ಅರುಣ್‌ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]

Continue Reading

ಅಂಗಾಂಗ ದಾನ ಜೀವದಾನಕ್ಕೆ ಸಮಾನ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತದಾನ, ಅಂಗಾಂಗ ದಾನ, ದೇಹ ದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಯುವುದರ ಜೊತೆಗೆ ದಾನಿ ಸತ್ತ ನಂತರವು ದಾನ ಮಾಡಿದ ಅಂಗಾಂಗಳ ಮೂಲಕ ಬದುಕಬಹುದಾಗಿದೆ, ಅಂಗಾಂಗ ದಾನಿಗಳಿಗೆ ಸಾವಿಲ್ಲ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಜೆ.ಆರ್ ನಗರದಲ್ಲಿನ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಬುಧವಾರ ಸಂಜೆ ಜರುಗಿದ ‘ವಿಶ್ವ ಅಂಗಾಂಗ ದಾನ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಕರ್ತವ್ಯ ಲೋಪ: ಧಾರವಾಡ ಜಿ.ಪಂ ಯೋಜನಾಧಿಕಾರಿ ಅಮಾನತು

ಧಾರವಾಡ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಧಾರವಾಡ ಜಿ.‌ಪಂ ಯೋಜನಾಧಿಕಾರಿ ರೇಖಾ ಡೊಳ್ಳಿನ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೇಖಾ ಅವರು ಕಾನೂನು ಬಾಹಿರವಾಗಿ ಕೋಟಿ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾ ಮಟ್ಟದ ಅನುದಾನ ಪ್ರಸ್ತಾವನೆ ಸಲ್ಲಿಸುವಾಗ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ಕೌಶಲ್ಯ ಕೊಡುವ ಯೋಜನೆ ಇತ್ತು. 2017-18ರಲ್ಲಿ ಈ ಯೋಜನೆಯ ಕಾರ್ಯಕ್ರಮಕ್ಕೆ ಕೈಗೊಂಡ ಅಭಿಯಾನದ […]

Continue Reading

ಕಲಬುರಗಿ: ಜಿ.ಪಂ ಸಿಇಒ ಕೈ ಸೇರಲಿದೆ ಹಾಸ್ಟೆಲ್‌ ಅವ್ಯವಸ್ಥೆ ವರದಿ

ಕಲಬುರಗಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ, ಕಾಟ್, ಬೆಡ್ ಇಲ್ಲದಿರುವುದು, ಮೆನು ಪ್ರಕಾರ ಊಟ, ಉಪಾಹಾರ ನೀಡದಿರುವುದು, ಶುಚಿ ಕಿಟ್ ನೀಡದಿರುವುದು, ಶೌಚಾಲಯ ಸ್ವಚ್ಛತೆ ಕಾಯ್ದುಕೊಳ್ಳದೆ ಅಸಡ್ಡೆ ತೋರಿಸುವಂತಹ ಹಾಸ್ಟೆಲ್‌ ವಾರ್ಡನ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಈ ಸಂಬಂಧ ಹಾಸ್ಟೆಲ್ ಪರಿಸ್ಥಿತಿ ಯಥಾವತ್ ವರದಿ ನೀಡುವುದಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಭಂವರ್ ಸಿಂಗ್ ಮೀನಾ ಅವರು ಪ್ರತಿ ಹಾಸ್ಟೆಲ್‌ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ವಿಶ್ವದ ಭವಿಷ್ಯ, ದೇಶದ ಪ್ರಗತಿಗೆ ಯುವಶಕ್ತಿ ಬಳಸಿಕೊಳ್ಳಬೇಕು ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವೆಂದು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು, ಸಾಮಾಜಿಕ-ಆರ್ಥಿಕ […]

Continue Reading

ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ. ಕಳ್ಳನನ್ನು ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಖದೀಮ […]

Continue Reading

ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್‌

ಬೆಂಗಳೂರು: ನನ್ನ ವಜಾದ ಹಿಂದೆ ಪಿತೂರಿ ಮತ್ತು ಷಡ್ಯಂತ್ರವಿದೆ. ಏನ್‌ ಆಗಿದೆ ? ಯಾರು ಹಿಂದೆ ಇದ್ದಾರೆ ಎಲ್ಲಾ ಗೊತ್ತಿದೆ. ಕಾಲ ಬಂದಾಗ ಅದನ್ನು ತಿಳಿಸುತ್ತೆನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌ ಸಿಡಿಸಿದ್ದಾರೆ. ಮಂತ್ರಿ ಸ್ಥಾನದಿಂದ ವಜಾಗೊಳಿಸಿದ ಬೆನ್ನಲ್ಲೇ ರಾಜಣ್ಣ ಅವರು ತಮ್ಮ ಆಪ್ತ ಸಚಿವರು, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಮಾಜಿಯಾಗಿ ನಿಮ್ಮ […]

Continue Reading

100 ಕೋಟಿ ರೂ. ಬೆಲೆ ಬಾಳುವ ಕಾರಿನ ಒಡತಿ ನೀತಾ ಅಂಬಾನಿ, Audi A9 Chameleon ಕಾರಿನ ವಿಶೇಷತೆಗಳೇನು ?

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರ ಬಳಿ ಅತ್ಯಂತ ದುಬಾರಿ ಕಾರುಗಳು ಇವೆ. ಇದೀಗ ಅವರು ದುಬಾರಿ ಬೆಲೆಯ ( A9 Chameleon )ವಿಶೇಷ ಕಾರೊಂದನ್ನು ಖರೀದಿಸಿದ್ದಾರೆ. ನೀತಾ ಅಂಬಾನಿ ಈಗಾಗಲೇ ಆಡಿ A9 (Audi A9 Chameleon) ಕಾರನ್ನು ಹೊಂದಿದ್ದಾರೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಈ ಕಾರು ತುಂಬಾ ವಿಶೇಷವಾಗಿದೆ. ಕಾರಿನ ವಿಶೇಷತೆಗಳು ಈ ಕಾರು ಊಸರವಳ್ಳಿಯಂತೆ ಬಣ್ಣಗಳನ್ನುಬದಲಾಯಿಸಬಹುದು. ಇದು ವಿಚಿತ್ರವೆನಿಸಬಹುದು, ಇದು ಸತ್ಯ. ಆದರೆ […]

Continue Reading

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯವರದ್ದಲ್ಲ, ನೀತಾ ಅಂಬಾನಿಯವರದ್ದು, ಇದರ ಬೆಲೆ ಎಷ್ಟು ಕೋಟಿ ಗೊತ್ತಾ ?

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಹೆಸರುವಾಸಿಯಾಗಿದೆ. ಆದರೆ ದೇಶದ ಅತ್ಯಂತ ದುಬಾರಿ ಕಾರು ಯಾರದ್ದು ಎಂದು ಊಹಿಸಬಹುದು, ಇದು ಮುಖೇಶ್ ಅಂಬಾನಿಯವರದ್ದಲ್ಲ, ಅವರ ಪತ್ನಿ ಮತ್ತು ಉದ್ಯಮಿ ನೀತಾ ಅಂಬಾನಿ ಅವರದ್ದಾಗಿದೆ. The Audi A9 Chameleon ಈ ಕಾರಿನ ಬೆಲೆ ಸುಮಾರು 100 ಕೋಟಿ ರೂ. ಇದು ಭಾರತದ ಅತ್ಯಂತ ದುಬಾರಿ ಕಾರು ಎಂದು ಪರಿಗಣಿಸಲಾಗಿದೆ. The Audi A9 Chameleon ಈ ಕಾರಿನ ವಿಶೇಷತೆ […]

Continue Reading