ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠ ಹೋರಾಟ ಮಾಡುತ್ತಿರುವ ಎಐಡಿಎಸ್ಒ ಸಂಘಟನೆ: ತುಳುಜರಾಮ
ಸುದ್ದಿ ಸಂಗ್ರಹ ಶಹಾಬಾದಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ದೇಶಾದ್ಯಂತ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠವಾದ ಚಳುವಳಿ ಕಟ್ಟುತ್ತಾ ಬರುತ್ತಿದೆ. ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಸಾರ್ವತ್ರಿಕ ಶಿಕ್ಷಣ ನಮ್ಮದಾಗಬೇಕು ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಎಐಡಿಎಸ್ಒ ಕರ್ನಾಟಕದಲ್ಲೂ ಬಹಳ ಸಕ್ರಿಯವಾಗಿ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಬಲಿಷ್ಠ ಚಳುವಳಿ ಬೆಳೆಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾಧ್ಯಕ್ಷ ತುಳುಜರಾಮ ಹೇಳಿದರು. ನಗರದ ಹುನಮಾನ ನಗರದಲ್ಲಿ ಸ್ಥಳೀಯ ಸಮಿತಿ ವತಿಯಿಂದ ಎಐಡಿಎಸ್ಒ 72ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೋದಯದ […]
Continue Reading