ಸಲ್ಮಾನ್ ಖಾನ್ ಈಗ ಸೀನಿಯರ್ ಸಿಟಿಜನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಇಂದು ತಮ್ಮ 60ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮೂಲಕ ಹಿರಿಯ ನಾಗರಿಕರ ಪಟ್ಟಿಗೆ ಸಲ್ಮಾನ್ ಸೇರ್ಪಡೆಯಾಗಿದ್ದಾರೆ. ಸುಮಾರು ಮೂರುವರೆ ದಶಕದಿಂದ ಬಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿಸುತ್ತಿರುವ ಸಲ್ಮಾನ್ ಖಾನ್ ನೇರ, ನಿಷ್ಠುರ ಮಾತು, ವಿವಾದಗಳಿಂದಾಗಿ ಬ್ಯಾಡ್‌ಬಾಯ್ ಎಂದೆ ಫೇಮಸ್‌ ಆಗಿದ್ದಾರೆ. ಇದೀಗ ಜೀವನದ ಇನ್ನೊಂದು ಹಂತದ ಪ್ರಯಾಣಕ್ಕೆ ಸಲ್ಮಾನ್ ಸಿದ್ಧರಾಗಬೇಕಿದೆ. ಈಗಲೂ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸುತ್ತಿರುವ ಸಲ್ಮಾನ್ ಖಾನ್ ಇನ್ನೂ ಸಿಂಗಲ್. ಹೀಗಾಗಿ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ […]

Continue Reading

ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಮುಂದಾದ ಆರೋಗ್ಯ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಬಿಗ್‌ ಶಾಕ್‌ ಕೊಟ್ಟಿದೆ. ಸಮುದಾಯ ಆರೋಗ್ಯ ಆಸ್ಪತ್ರೆಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 270 ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳು ಇವೆ‌. ಈ ಆಸ್ಪತ್ರೆಗಳಲ್ಲಿ ಬೆಳಗಿನಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲ ಆಗ್ತಿತ್ತು. ಆದರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ. 30 ಕ್ಕಿಂತ ಕಡಿಮೆ ಹೆರಿಗೆ ಆಗಿರುವ ಆಸ್ಪತ್ರೆಗಳಲ್ಲಿ […]

Continue Reading

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾದಿಗ ಸಮಾಜದಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ ಹುಬ್ಬಳ್ಳಿ ತಾಲೂಕಿನ ಇನಾಂ ವೀರಪುರದಲ್ಲಿಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ, ನಂತರ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆ ಆಗಿರುವ ಮಗಳನ್ನು ಹೆತ್ತ ತಂದೆಯೆ ತನ್ನ ಮಗಳನ್ನು […]

Continue Reading

ದ್ವೇಷ ಭಾಷಣ ಮುಸೂದೆ ಅಂಗೀಕರಿಸಿರುವದಕ್ಕೆ ಸ್ವಾಗತ: ಡಾ.ರಶೀದ್

ಸುದ್ದಿ ಸಂಗ್ರಹ ಶಹಾಬಾದವಿಧಾನಸಭೆಯಲ್ಲಿ ದ್ವೇಷ ಭಾಷಣ ತಡೆಗೆ ಸಂಬಂಧಿಸಿದ ಮಸೂದೆ ಅಂಗೀಕರಿಸಿರುವುದು ಸಂವಿಧಾನ ಮೌಲ್ಯಗಳು, ಸಾಮಾಜಿಕ ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯತ್ತ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ಮತ್ತು ದೃಢ ನಿರ್ಧಾರದ ಹೆಜ್ಜೆಯಾಗಿದೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಚಲ ಬದ್ಧತೆ ಪ್ರತಿಬಿಂಬಿಸುತ್ತದೆ ಎಂದು ಶಹಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎ ರಶೀದ್ ಮಸೂದೆಯನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ದೃಢ ಮತ್ತು […]

Continue Reading

ಕೋಲಿ ಕಬ್ಬಲಿಗ ಎಸ್.ಟಿ ಪ್ರಸ್ತಾವನೆ ಕಳುಹಿಸಲು ಪ್ರಿಯಾಂಕ್ ಖರ್ಗೆ ಭರವಸೆ

ಸುದ್ದಿ ಸಂಗ್ರಹ ಚಿತ್ತಾಪುರ ಕೋಲಿ, ಕಬ್ಬಲಿಗ, ಕಬ್ಬೇರ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್ ಮತ್ತು ಪ್ರಧಾನ ಕಾರ್ಯದರ್ಶಿ ಕರಣಕುಮಾರ ಅಲ್ಲೂರ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ತಾಲೂಕು ಕೋಲಿ ಸಮಾಜದ ಮುಖಂಡರು ಸಚಿವರನ್ನು […]

Continue Reading

ನಕಾರಾತ್ಮಕ ಸುದ್ದಿಗೆ ಕಡಿವಾಣ ಬೀಳಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿಮಾಧ್ಯಮ ರಂಗವೂ ಅಭಿಪ್ರಾಯ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಾಭಿಪ್ರಾಯದ ಮುಂದೆ ಸರ್ಕಾರಗಳು ತಲೆ ಬಾಗುತ್ತವೆ. ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ನಕಾರಾತ್ಮಕ ಸುದ್ದಿ ಕಡಿಮೆ ಮಾಡಬೇಕು ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಹೇಳಿದರು. ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಸಮಾಜಕ್ಕೆ ಉತ್ತಮ ಸಂದೇಶ ಹೊತ್ತೊಯ್ಯಲು, ನಕಾರಾತ್ಮಕ ಸುದ್ದಿಗಳಿಗೆ ಕಡಿವಾಣ ಹಾಕಬೇಕು. […]

Continue Reading

ವಾಡಿ: ಉತ್ತಮ ಆಡಳಿತ ದಿನ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು ಎಂದರು. ದೇಶ ಭಕ್ತಿ, […]

Continue Reading

ಖಾಸಗಿ ಬಸ್‌ ದುರಂತ– ಏನಾಗಿದೆ ಅಂತ ಗೊತ್ತಾಗಲಿಲ್ಲ: ಶಾಕ್‌ನಲ್ಲೆ ವಿವರಿಸಿದ ಕ್ಲೀನರ್‌

ಸುದ್ದಿ ಸಂಗ್ರಹ ಚಿತ್ರದುರ್ಗಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್‌ ದುರಂತದಲ್ಲಿ 4 ಜನ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್‌ನ ಕ್ಲೀನರ್‌ ಸಾಧಿಕ್‌, ನಮಗೆ ಏನಾಯ್ತು ಅಂತಾನೆ ಗೊತ್ತಾಗಲಿಲ್ಲ ಎಂದು ಶಾಕ್‌ನಲ್ಲೆ ಮಾತಾಡಿದ್ದಾರೆ. ರಾತ್ರಿ 1‌.30 ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಾನು ರಾತ್ರಿ ಮಲಗಿದ್ದೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನಿಂದ ಹೊರಗೆ ಬಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿದಿದೆ. ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ […]

Continue Reading

ನ್ಯೂಜಿಲೆಂಡ್ ವರ, ಕರ್ನಾಟಕದ ವಧು: ಸಾಗರದಾಚೆಗಿನ ವಿವಾಹಕ್ಕೆ ಸಾಕ್ಷಿಯಾದ ಬೆಣ್ಣೆನಗರಿ

ಸುದ್ದಿ ಸಂಗ್ರಹ ದಾವಣಗೆರೆ ನ್ಯೂಜಿಲೆಂಡ್ ವರ, ಕರ್ನಾಟಕದ ವಧು. ಇವರಿಬ್ಬರ ಪ್ರೇಮ ವಿವಾಹಕ್ಕೆ ಸಾಕ್ಷಿಯಾಗಿದ್ದು ಬೆಣ್ಣೆನಗರಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಪೂಜಾ ನಾಗರಾಜ್ ಹಾಗೂ ನ್ಯೂಜಿಲೆಂಡ್‌ನ ಕ್ಯಾಂಬೆಲ್ ವಿಲ್ ವರ್ಥ್ ಹಿಂದೂ ಸಂಪ್ರದಾಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೃತ್ತಿಯಲ್ಲಿ ಪೂಜಾ ನಾಗರಾಜ್ ದಂತವೈದ್ಯೆ. ಕ್ಯಾಂಬೆಲ್ ವಿಲ್ ವರ್ಥ್ ಸಾಫ್ಟ್‌ವೇರ್‌ ಇಂಜಿನಿಯರ್. ಇಬ್ಬರು ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪೂಜಾ ತಂದೆ ನಾಗರಾಜ್ ಸಿವಿಲ್ ಇಂಜಿನಿಯರ್ ಆಗಿದ್ದು, 2005 ರಲ್ಲಿ ನ್ಯೂಜಿಲೆಂಡ್‌ಗೆ ಹೋಗಿ […]

Continue Reading

ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಆನಲೈನ್ ಮತ್ತು ಮಾರಾಟ ಕಂಪನಿಗಳಿಂದ ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಜರುಗಿದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು […]

Continue Reading