ಬೀದರ: ಸೆ.7 ರಂದು ದ್ವಿತೀಯ ಅಖಿಲ ಕರ್ನಾಟಕ ಗಜಲ್ ಸಮ್ಮೇಳನ
ಕಲಬುರಗಿ: ಅಖಿಲ ಕರ್ನಾಟಕ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ 7 ರಂದು ರವಿವಾರ ಬೀದರ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಗಜಲ್ ಸಮ್ಮೇಳನದ ರೂವಾರಿ ಆಗಿರುವ ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ. ಕಳೆದ ವರ್ಷ ಕಲಬುರಗಿಯ ವಿಶ್ವವಿದ್ಯಾಲಯದಲ್ಲಿ ಪ್ರಥಮ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗಿತ್ತು, ಈ ಬಾರಿ ಕರ್ನಾಟಕದ ಮುಕುಟಪ್ರಾಯ ಎನಿಸಿರುವ ಧರಿನಾಡಿನಲ್ಲಿ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಸಮ್ಮೇಳನಾಧ್ಯಕ್ಷರಾಗಿ ಕನ್ನಡದ ಹಿರಿಯ ಕವಿ, ಬಹುಭಾಷಾ ವಿದ್ವಾಂಸರು ಮತ್ತು ಗಜಲ್ […]
Continue Reading