ಡಿಕೆಶಿ ನೇತೃತ್ವದಲ್ಲಿ ಹೊಸ ಸಚಿವ ಸಂಪುಟ ರಚನೆ: ಖರ್ಗೆ ಹೇಳಿದ್ದಿಷ್ಟು
ಸುದ್ದಿ ಸಂಗ್ರಹ ಕಲಬುರಗಿನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಕುರಿತು ಯಾವುದೆ ಪ್ರಸ್ತಾವನೆ ಈವರೆಗೆ ಕೇಂದ್ರ ನಾಯಕತ್ವದ ಮುಂದೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವಿವಾರ ಹೇಳಿದ್ದಾರೆ. ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸಮಾಲೋಚನೆ ನಡೆಸಿ, ಸಚಿವರು, ಉಪ ಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇಮಕಾತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಸರ್ಕಾರ ರಚನೆ ಪ್ರಕ್ರಿಯೆಯ ವಿವಿಧ ಅಂಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ. […]
Continue Reading