ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ
ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]
Continue Reading