ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲಿ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ: ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತಿದೆಯಾ

ಬೆಂಗಳೂರು: ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ ಲಭ್ಯವಿರುವ ಯಾವುದೆ O+ ರಕ್ತ ಅವರ ರಕ್ತಕ್ಕೆ […]

Continue Reading

ಪತ್ರಿಕೆಗಳ ಓದುಗರ ಸಂಖ್ಯೆ ಕುಸಿದಿಲ್ಲ ಬದಲಿಗೆ ಹೆಚ್ಚಾಗಿದೆ

ಚಿತ್ತಾಪುರ: ಪತ್ರಿಕೆಗಳು ಜ್ಞಾನದ ಬುತ್ತಿಯಾಗಿದ್ದು ಮರಳಿ ಪ್ರವರ್ಧಮಾನಕ್ಕೆ ಬರುತ್ತಿವೆ. ಹೀಗಾಗಿ ಪತ್ರಿಕೆಗಳು ಯಾವತ್ತು ಮುಚ್ಚುವುದಿಲ್ಲ. ಓದುಗರ ಸಂಖ್ಯೆ ಕುಸಿದಿಲ್ಲ. ಬದಲಿಗೆ ಹೆಚ್ಚಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು. ಪಟ್ಟಣದ ತಾ‌.ಪಂ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಆದರೆ ಪ್ರಸ್ತುತ ದಿನಗಳಲ್ಲಿ ಅನೇಕ ಸಂಕಷ್ಟ ಹಾಗೂ ಸವಾಲುಗಳು ಎದುರಿಸಲಾತ್ತಿದೆ ಎಂದು […]

Continue Reading

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಬೆಂಗಳೂರ: ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ ಅವರು ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವವನ್ನು ಪ್ರಣಬ್ ಮೊಹಂತಿ ವಹಿಸಿದ್ದಾರೆ. ಈ ಸಂಬಂಧ ತನಿಖೆ ಚುರುಕುಗೊಂಡಿರುವಾಗಲೇ ಪ್ರಣಬ್ ಮೊಹಾಂತಿ ಅವರು ಸಿಬಿಐ ಮತ್ತು ಎನ್‌ಐಎ ನಂತಹ ಸಂಸ್ಥೆಗಳ ಮಹಾನಿರ್ದೇಶಕರಾಗುವ ಅರ್ಹತೆ ಪಡೆದಿದ್ದಾರೆ. ಒಂದು ವೇಳೆ ಅವರು […]

Continue Reading

ಆಳಂದ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಆಲಂದಿ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ಪ್ರಾಚೀನ ಸಿದ್ದೇಶ್ವರ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 25ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಗ್ರಾಮವು ಆಲಂದಿ ಸಾಸಿರ ಅಂದರೆ ಸಾವಿರ ಹಳ್ಳಿಗಳಿಗೆ ರಾಜಧಾನಿಯಾಗಿದ್ದ ಆಳಂದ ಪಟ್ಟಣದ ಆಡಳಿತಕ್ಕೆ ಸೇರಿತ್ತು, ಕಲ್ಯಾಣ […]

Continue Reading

ಉತ್ತಮ ಬದುಕಿಗೆ ಶರಣರ ವಚನಗಳು ಸ್ಫೂರ್ತಿ: ನಾಗೇಂದ್ರ ಮಸೂತಿ

ಕಲಬುರಗಿ: ಮನುಷ್ಯನ ಜೀವನದಲ್ಲಿ ನೆಮ್ಮದಿ ಹಾಗೂ ಬದುಕು ನಡೆಸಲು ಶರಣರ ವಚನಗಳು ಸ್ಫೂರ್ತಿಯಾಗಿವೆ ಎಂದು ಉಪನ್ಯಾಸಕ ನಾಗೇಂದ್ರ ಮಸೂತಿ ಹೇಳಿದರು. ನಗರದ ಜಯನಗರ ಬಡಾವಣೆಯ ಸೋಮಶೇಖರ ಮಾಲಿ ಪಾಟೀಲ ಮನೆಯಲ್ಲಿ ರವಿವಾರ ವಚನೋತ್ಸವ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಪ್ರಯುಕ್ತ ಮನೆಯಂಗಳಗಳಲ್ಲಿ ಶ್ರಾವಣ ವಚನೋತ್ಸವ ಕಾರ್ಯಕ್ರಮ ನಿಮಿತ್ಯ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಉಪನ್ಯಾಸ ಮಾಲೆ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ವಚನಗಳಲ್ಲಿ ಜ್ಞಾನ ಅಡಗಿದೆ ಎಂದರು. ದೈರ್ಯದಿಂದ ಬದುಕು ನಡೆಸಲು ಶರಣರ […]

Continue Reading

15 ತಿಂಗಳ ಮಗುವನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ಇನ್ಸ್ಟಾಗ್ರಾಂ ಪ್ರೇಮಿಯ ಜೊತೆ ಓಡಿ ಹೋದ ತಾಯಿ

ನಲಗೊಂಡ: 15 ತಿಂಗಳ ಗಂಡು ಮಗುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ತಾಯಿಯೊಬ್ಬಳು ಪ್ರೇಮಿಯ ಜೊತೆಗೆ ಓಡಿ ಹೋದ ಅಮಾನವೀಯ ಘಟನೆ ತೆಳಂಗಾಣದ ನಲಗೊಂಡದಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಬಸ್‌ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ತಾನೆ ಹೆತ್ತ ಪುಟ್ಟ ಮಗುವನ್ನು ನಡುಬೀದಿಯಲ್ಲಿ ಬಿಟ್ಟು ಹೋಗಿ, ಅಮ್ಮನೆಂಬ ಮಮತೆಯ ಸ್ಥಾನಕ್ಕೆ ಕಳಂಕ ತಂದಿರುವ ಮಹಿಳೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಸ್‌ ನಿಲ್ದಾಣದಲ್ಲಿ ಮಹಿಳೆ ಈ ಕೃತ್ಯ […]

Continue Reading

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

ಚಿತ್ತಾಪುರ: ಹಿಂದೂ ಧರ್ಮದ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ನಮ್ಮ ಶಾಲೆಯಲ್ಲಿ ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ನಾಗರ ಮೂರ್ತಿಗೆ ಹಾಲನ್ನು ಎರೆಯು ಮೂಲಕ ಹಬ್ಬದ ಪರಂಪರೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹ ಕಾರ್ಯದರ್ಶಿ ಮತ್ತು ಮುಖ್ಯಗುರು ಪ್ರೀಯಾಂಕ, ಜಂಟಿ ಕಾರ್ಯದರ್ಶಿ ಬಸವರಾಜ ಪಿ.ಬಿ, ಶಿಕ್ಷಕರಾದ ಮಹಾದೇವ, ದೇವೆನ್, ಕಾಶೀಮ್ ಅಲೀ, ಸಲೀಮ್, ಅಶ್ವಿನಿ, ಶ್ರೀಮತಿ.ವಸಂತ , ನಂಧೂರಕರ್, ಅಮ್ರೀನ್ ಬೇಗಂ, ಅಂಬಿಕಾ, ಅಂಕಿತ, ಬಸಮ್ಮ, ಸಾಧನ ಶಿಲ್ಪಿ, ಬಸಮ್ಮ […]

Continue Reading

ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೆ ಮಾದಿಗರಿಗೆ 6% ಮೀಸಲಾತಿ ಕೊಡಿ

ಚಿತ್ತಾಪುರ: ಒಳ ಮೀಸಲಾತಿಗಾಗಿ ಆಗಸ್ಟ್ 1ರಂದು ಕಲಬುರಗಿ ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ಮತ್ತು ವಾಡಿ ಪಟ್ಟಣದಿಂದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಮತ್ತು ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಹೇಳಿದರು. ಈ ಬೃಹತ್ ಪ್ರತಿಭಟನೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗರು ಮೂರುವರೆ ದಶಕಗಳಿಂದ ಹೋರಾಟ ನಡೆಸುತ್ತಿದ್ದರು ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುತ್ತಿಲ್ಲ […]

Continue Reading

ವಾಡಿ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ: ವೀರಣ್ಣ ಯಾರಿ ಆಕ್ರೋಶ

ವಾಡಿ: ಪಟ್ಟಣದಲ್ಲಿ ಮತ್ತೆ ರಾಡಿ ನೀರು ಪೂರೈಕೆಯಾಗುತ್ತಿರುವದರಿಂದ ಸಾರ್ವಜನಿಕರು ಅನಿವಾರ್ಯವಾಗಿ ಕಲುಷಿತ ನೀರನ್ನೆ ಬಳಸುವ ಪರಿಸ್ಥಿತಿ ಮುಂದುವರೆದಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತಾಸಕ್ತಿಗಾದರೂ ಕ್ರಮಕೈಗೊಳ್ಳಿ ಎಂದು ಸುಮಾರು ಸಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಗಮನಕ್ಕೆ ತಂದರು ಇದುವರೆಗೆ ಅದೆ ಪರಿಸ್ಥಿತಿ ಮುಂದುವರೆದಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರು ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು […]

Continue Reading

ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು: ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯಿತು

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರೋಕ್ಷವಾಗಿ ನೋವು ತೋಡಿಕೊಂಡಿದ್ದಾರೆ. ಬಿಎಲ್​​ಡಿ ಸಂಸ್ಥೆಯ ಸಂಸ್ಥಾಪಕ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅದು ಕೈ ತಪ್ಪಿತು. 1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು ಎಂದು […]

Continue Reading