ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ
ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]
Continue Reading