ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನ
ಸುದ್ದಿ ಸಂಗ್ರಹ ಚಿತ್ತಾಪುರಚಟುವಟಿಕೆ ಮೂಲಕ ಪಠ್ಯದ ಕಲಿಕಾoಶ ಮಾಡಿಸಿದಾಗ ಕಲಿಕೆಯು ಮಕ್ಕಳಲ್ಲಿ ಶಾಶ್ವತವಾಗಿ ಮನದಟ್ಟಾಗುತ್ತದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರತಿಭೆ ಇದೆ, ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಮಕ್ಕಳ ಪ್ರತಿಭೆ ಅನಾವರಣವಾಗಲು ಸಾಧ್ಯ ಎಂದರು. ಕಾವ್ಯ (ಸಭಾಪತಿ): ಸಭಾಪತಿ ಪಾತ್ರ […]
Continue Reading