ಉಡುಪಿ ಮೂಲದ ಯುವತಿ ಜೊತೆ ಕೆನಡಾದಿಂದ ವಿಡಿಯೋ ಕಾಲ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಯುವಕ

ಸುದ್ದಿ ಸಂಗ್ರಹ ರಾಮನಗರ ಜಗತ್ತು ಡಿಜಿಟಲ್ ಆಗುತ್ತಿದ್ದಂತೆ ಎಲ್ಲವೂ ಆನ್‌ಲೈನ್ ಮಯವಾಗಿದೆ. ಊಟ, ಶಾಪಿಂಗ್ ಹೀಗೆ ಎಲ್ಲವು ಆನ್‌ಲೈನ್‌ನಲ್ಲೆ ಆರ್ಡರ್ ಮಾಡುವ ಕಾಲವಿದು. ಇದು ಇಷ್ಟಕ್ಕೆ ಸೀಮಿತವಾಗದೆ ನಿಶ್ಚಿತಾರ್ಥ, ಮದುವೆ ಆನ್ಲೈನ್‌ಗೆ ಕಾಲಿಟ್ಟಿದೆ. ಮಾಗಡಿ ಮೂಲದ ಯುವಕ ಹಾಗೂ ಉಡುಪಿ ಮೂಲದ ಯುವತಿ ಆನ್ಲೈನ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವದು ಇದಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಆನ್‌ಲೈನ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉಡುಪಿಯ ಖಾಸಗಿ ಕಲ್ಯಾಣ […]

Continue Reading

ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ: ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲ: ಪೊಲೀಸ್ ಇಲಾಖೆಯನ್ನೆ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರಿ ಪ್ರಕರಣ ನೆಲಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೆ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಸ್ಪೆಂಡ್ ಆಗಿ ಮನೆಲ್ಲಿದ್ದರು ಬುದ್ದಿ ಕಲಿಯದಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನದ ಪ್ರಕರಣ ದಾಖಲಾಗಿದೆ, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ […]

Continue Reading

ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೆ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ

ಸುದ್ದಿ ಸಂಗ್ರಹ ಮುಂಬೈಆಗಸದತ್ತ ಮುಖ ಮಾಡಿದ ಚಿನ್ನದ ದರ ಇದೀಗ ಮತ್ತೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮಹಿಳೆಯರ ನೆಚ್ಚಿನ ಹಳದಿ ಲೋಹದ ದರದಲ್ಲಿ ಮತ್ತೆ ಭಾರಿ ಏರಿಕೆ ಕಂಡುಬಂದಿದೆ. ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ ಪ್ರತಿ 10 ಗ್ರಾಂ’ಗೆ 1,37,600 ರೂ. ಗರಿಷ್ಠ ಮಟ್ಟ ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ತಿಳಿಸಿದೆ. 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹವು ಶುಕ್ರವಾರ 10 ಗ್ರಾಂ’ಗೆ 1,33,600 ರೂಪಾಯಿಗೆ ಮುಕ್ತಾಯಗೊಂಡಿತ್ತು. ಚಿನ್ನದ […]

Continue Reading

ಬಿಗ್‌ ಬಾಸ್‌ ವಿನ್ನರ್‌ ಯಾರು ಅಂತ ಮೊದಲೆ ನಿರ್ಧಾರವಾಗುತ್ತಾ ? ಇಂಥ ಪ್ರಶ್ನೆಗೆ ತಮ್ಮದೆ ಸ್ಟೈಲ್‌ನಲ್ಲಿ ಉತ್ತರಿಸಿದ ಕಿಚ್ಚ

ʻಬಿಗ್‌ ಬಾಸ್‌ ಕನ್ನಡ 12’ ಅಂದರೆ, ಬರಿ ಜಗಳ ಎನ್ನುವ ರೀತಿ ಆಗಿಬಿಟ್ಟಿದೆ. ಅದರಲ್ಲೂ ಕೆಟ್ಟ ಪದ ಬಳಕೆ ಮಾಡುವದರ ಬಗ್ಗೆ, ಸ್ಪರ್ಧಿಗಳ ನಡವಳಿಕೆ ಬಗ್ಗೆ ನೆಗೆಟಿವ್‌ ಕಾಮೆಂಟ್‌ಗಳು ಹೆಚ್ಚಾಗಿವೆ. ಈ ಬಗ್ಗೆ ಕಿಚ್ಚ ಸುದೀಪ್‌ ತಮ್ಮ ಅಭಿಪ್ರಾಯ ಹಾಗೂ ಅನುಭವ ಹಂಚಿಕೊಂಡಿದ್ದಾರೆ. ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್‌ ಸಿನಿಮಾ ಇದೆ ಡಿಸೆಂಬರ್‌ 25ಕ್ಕೆ ತೆರೆ ಕಾಣಲಿದ್ದು, ಸಿನಿಮಾದ ಪ್ರಮೋಷನ್‌ನಲ್ಲಿ ಸುದೀಪ್‌ ಬ್ಯುಸಿಯಾಗಿದ್ದಾರೆ. ರಿಪಬ್ಲಿಕ್‌ ಕನ್ನಡ ಸಂದರ್ಶನದಲ್ಲಿ, ಈ ಸೀಸನ್‌ನಲ್ಲಿ ಕೆಲವು ಸ್ಪರ್ಧಿಗಳು ಕಂಟ್ರೋಲ್‌ ಮೀರಿ […]

Continue Reading

ಕಡಲೆ ಬೆಳೆಗೆ ಸೂಕ್ತ ನಿರ್ವಹಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಕಡಲೆ ಬೆಳೆ ದ್ವಿದಳ ಹಾಗೂ ಹಿಂಗಾರು ಬೆಳೆಯಾಗಿದೆ. ಬೆಳೆಯ ಉತ್ತಮ ಇಳುವರಿಗಾಗಿ ಸಮಗ್ರ ನಿರ್ವಹಣಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ಕಮಲಾಪುರ ತಾಲೂಕಿನ ಶಿರಗಾಪುರ ಗ್ರಾಮದ ಈರಣ್ಣ ಬಿರಾದಾರ ಅವರ ಕಡಲೆ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಕಡಲೆ ಬೆಳೆ ಕ್ಷೇತ್ರ ಭೇಟಿ ಮತ್ತು ನಿರ್ವಹಣೆ ಕ್ರಮ” ಕಾರ್ಯಕದಲ್ಲಿ ಬೆಳೆ ವೀಕ್ಷಿಸಿ, ನಂತರ ಮಾತನಾಡಿದ ಅವರು, ಹಿಂಗಾರು […]

Continue Reading

ದೇಶಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹಸಚಿವರಾಗಿ, ಸ್ವಾತಂತ್ರ‍್ಯದ ನಂತರ 562ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತದೊಂದಿಗೆ ವಿಲೀನಗೊಳಿಸಿ ರಾಷ್ಟ್ರದ ಏಕೀಕರಣಕ್ಕೆ ಕಾರಣರಾದರು. ಇದರಿಂದಾಗಿ ಅವರಿಗೆ ‘ಭಾರತದ ಉಕ್ಕಿನ ಮನುಷ್ಯ’ ಎಂಬ ಬಿರುದು ದೊರೆಯಿತು. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಸರ್ದಾರ್ […]

Continue Reading

ಚಳಿಗೆ ಉತ್ತರ ಕರ್ನಾಟಕ ತತ್ತರ: 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರು ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ […]

Continue Reading

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿಧನಕ್ಕೆ ದಿಗ್ಗಾಂವ ಶ್ರೀಗಳು ಸಂತಾಪ‌‌

ಸುದ್ದಿ ಸಂಗ್ರಹ ಚಿತ್ತಾಪುರಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಖ್ಯಾತ ಉದ್ಯಮಿದಾರರು, ಹಾಲಿ ಶಾಸಕರಾದ ಡಾ.ಶಿವಶಂಕರಪ್ಪ ಶಾಮನೂರು ಶಿವಾಧೀನರಾದದ್ದು ಕೇಳಿ ಅತೀವ ನೋವು ಎನಿಸಿತು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬಕ್ಕೆ ಭಗವಂತನು ಧೈರ್ಯ ತುಂಬಲೆಂದು ಪ್ರಾರ್ಥಿಸುತ್ತೆವೆ ಎಂದು ದಿಗ್ಗಾಂವ ಪಂಚಗೃಹ ಹಿರೇಮಠದ ಶ್ರೀ ಸಿದ್ಧವೀರ ಶಿವಾಚಾರ್ಯ ಮಹಾಸ್ವಾಮಿಗಳು ಸಂತಾಪಸೂಚಿಸಿದ್ದಾರೆ.

Continue Reading

ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ

ಸುದ್ದಿ ಸಂಗ್ರಹ ದಾವಣಗೆರೆ/ಬೆಂಗಳೂರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1931ರಲ್ಲಿ ಜನನಶಾಮನೂರು ಶಿವಶಂಕರಪ್ಪ ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದರು. ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದಶಿವಶಂಕರಪ್ಪನವರು ಶಾಮನೂರು […]

Continue Reading

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಸೀಮಂತ

ಸುದ್ದಿ ಸಂಗ್ರಹ ಆನೇಕಲ್ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಠಾಣೆಯ ಸಿಬ್ಬಂದಿ ಸೀಮಂತ ಮಾಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಉಮಾಗೆ ಠಾಣೆಯಲ್ಲೆ ಸೀಮಂತ ಮಾಡಿದ್ದು, ಠಾಣೆಯಲ್ಲಿನ ಸಿಬ್ಬಂದಿ ವರ್ಗ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಠಾಣೆಯಲ್ಲಿ ನಡೆದ ಈ ಕಾರ್ಯಕ್ರಮ ಭಾವನಾತ್ಮಕವಾದ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತೀಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಒಂದು ಕ್ಷಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇದೆ ಸಂದರ್ಭದಲ್ಲಿ ಗರ್ಭಿಣಿ ಉಮಾ ಮಾತನಾಡಿ, ನನ್ನ ತವರು ಮನೆಯಿಂದ […]

Continue Reading