ಕೆಡಿಪಿ ಮೀಟಿಂಗ್ನಲ್ಲಿ ರಮ್ಮಿ ಆಡಿದ ಅರಣ್ಯಾಧಿಕಾರಿ: ಕ್ರಮಕ್ಕೆ ಸೂಚಿಸಿದ ಸಚಿವರು
ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಅಧಿಕಾರಿಯ ವರ್ತನೆಗೆ ಗರಂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ರಾಯಚೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಸಚಿವ ಡಾ.ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ರಮ್ಮಿ ಆಟವಾಡುತ್ತ ಕುಳಿತಿದ್ದರು. ಒಂದು ಕಡೆ ಶಾಸಕರು, ಸಚಿವರ ಮಧ್ಯೆ ಕೆಡಿಪಿ […]
Continue Reading