ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡಿದ ಅರಣ್ಯಾಧಿಕಾರಿ: ಕ್ರಮಕ್ಕೆ ಸೂಚಿಸಿದ ಸಚಿವರು

ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಅಧಿಕಾರಿಯ ವರ್ತನೆಗೆ ಗರಂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ರಾಯಚೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಸಚಿವ ಡಾ.ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ರಮ್ಮಿ ಆಟವಾಡುತ್ತ ಕುಳಿತಿದ್ದರು. ಒಂದು ಕಡೆ ಶಾಸಕರು, ಸಚಿವರ ಮಧ್ಯೆ ಕೆಡಿಪಿ […]

Continue Reading

ಪಂಚಗುಣ ಪಾಲನೆಯಿಂದ ಮಹಾಪುರಷರಾಗಲು ಸಾಧ್ಯ

ಕಲಬುರಗಿ: ಉತ್ತಮ ಆಲಿಸುವಿಕೆ, ದೈಹಿಕ ಮತ್ತು ಮಾನಸಿಕವಾಗಿ ಶಕ್ತಿ ಹೊಂದುವುದು, ಜೀವನಕ್ಕಾಗಿ ಜ್ಞಾನ ಪಡೆಯುವುದು, ಶೀಲ ಹಾಗೂ ಚಾರಿತ್ರö್ಯ ಮತ್ತು ಇವುಗಳನ್ನು ದಿನನಿತ್ಯ ಪಾಲನೆ ಮಾಡುವ ವೀರವ್ರತ ಎಂಬ ಈ ಪಂಚಗುಣಗಳನ್ನು ಯಾವ ವ್ಯಕ್ತಿ ತನ್ನ ಜೀವನದಲ್ಲಿ ಅಳವಡಿಸಿಕೊಂಡು, ಅವುಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾನೆಯೋ, ಆತ ಮಹಾಪುರಷನಾಗಲು ಸಾಧ್ಯವಾಗುತ್ತದೆ ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತಪಟ್ಟರು. ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಸುಂದರ ಜೀವನಕ್ಕಾಗಿ ಪ್ರೇರಣೋಪನ್ಯಾಸ’ ಎಂಬ […]

Continue Reading

ಗಾಂಧಿವಾದಿ, ಶ್ರೇಷ್ಠ ಸಮಾಜ ಸುಧಾರಕ ನೆಲ್ಸನ್ ಮಂಡೇಲಾ ಕೊಡುಗೆ ಅವಿಸ್ಮರಣೀಯ

ಕಲಬುರಗಿ: ದಕ್ಷಿಣ ಆಫ್ರಿಕಾದ ಗಾಂಧಿ ಎಂಬ ಖ್ಯಾತಿ ಪಡೆದಿರುವ ನೆಲ್ಸನ್ ಮಂಡೇಲಾ ಅವರು ಗಾಂಧಿವಾದಿ ಮತ್ತು ಶ್ರೇಷ್ಠ ಸಮಾಜ ಸುಧಾರಕ. ಶಾಂತಿ, ವರ್ಣಭೇದ ನೀತಿ, ಪ್ರಜಾಪ್ರಭುತ್ವ, ಸ್ವಾತಂತ್ರ‍್ಯ, ಸಮಾನತೆ, ವೈವಿಧ್ಯತೆ, ಸಾಮರಸ್ಯಕ್ಕೆ ಮಂಡೇಲಾ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ನೆಲ್ಸನ್ ಮಂಡೇಲಾರ ಜನ್ಮದಿನ- ಅಂತಾರಾಷ್ಟೀಯ ಮಂಡೇಲಾ ದಿನಾಚರಣೆ ಅಥವಾ […]

Continue Reading

ಮಗು ಸತ್ತಿದೆ ಗರ್ಭಪಾತ ಮಾಡಿಸಿ ಎಂದ ಸರ್ಕಾರಿ ಆಸ್ಪತ್ರೆ ವೈದ್ಯರು: ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ

ಸತ್ನ: ಗರ್ಭದಲ್ಲೆ ಶಿಶು ಸತ್ತಿದೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಹೇಳಿದ ಬಳಿಕ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಆರೋಗ್ಯವಂತ ಮಗುವಿಗೆ ಜನ್ಮ  ನೀಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ.   ದುರ್ಗಾ ದ್ವಿವೇದಿ ಎಂಬುವವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರು ಮಹಿಳೆಯ ಗರ್ಭದಲ್ಲಿ ಶಿಶು ಸಾವನ್ನಪ್ಪಿದೆ ಎಂದು ಘೋಷಿಸಿದ್ದರು. ಕೂಡಲೇ ಮಹಿಳೆಯ ಪತಿ ಪತ್ನಿಯನ್ನು ಕರೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಆಕೆ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದರು. ದುರ್ಗಾ ಅವರನ್ನು ಸೋಮವಾರ ರಾತ್ರಿ ಹೆರಿಗೆ ನೋವೆಂದು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳಿಗ್ಗೆ 4 ಗಂಟೆ ಸುಮಾರಿಗೆ ತೊಂದರೆಯಾದ್ದರಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಗೆ ಕರೆದೊಂಡು ಹೋಗಲಾಯಿತು. ದುರ್ಗಾ ಅವರ ಕುಟುಂಬದವರ ಪ್ರಕಾರ ಬೆಳಗ್ಗೆ 7.30ಕ್ಕೆ ಜಿಲ್ಲಾ ಆಸ್ಪತ್ರೆಗೆ ತಲುಪಿ ರಕ್ತ ಪರೀಕ್ಷೆ ಮಾಡಲಾಯಿತು. ಬೆಳಗ್ಗೆ 9 ಗಂಟೆಗೆ ವೈದ್ಯರು ಪರೀಕ್ಷೆ ಮಾಡಿದರು, ಆದರೆ ಮಗುವಿನ ಹೃದಯ ಬಡಿತ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಅಲ್ಟ್ರಾಸೌಂಡ್ ಸ್ಕ್ಯಾನ್‌ನಲ್ಲಿ ಭ್ರೂಣದ ಚಲನೆ ಕಂಡುಬಂದಿಲ್ಲ […]

Continue Reading

ಶಾಸಕಿ ಕಚೇರಿಯನ್ನು ಬಿಡದ ಕಳ್ಳರು: ಲಕ್ಷಾಂತರ ರೂ. ಹಣ, ಚಿನ್ನ-ಬೆಳ್ಳಿ ಆಭರಣ ದೋಚಿದ ಖದೀಮರು

ವಿಜಯನಗರ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದ ಕಳ್ಳರು ಹಣ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ನಾಲ್ವರು ಮುಸುಕುದಾರಿಗಳು ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಶಾಸಕ ಕಚೇರಿಯ ಬೀಗ ಮುರಿದ ಒಳಗೆ ನುಗ್ಗಿದ್ದು. 2.5 ಲಕ್ಷ ನಗದು ಹಣ ಹಾಗೂ 10.80 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಬುಧವಾರ ಮಧ್ಯರಾತ್ರಿ ಒಂದು ಗಂಟೆಯಿಂದ ಗುರುವಾರ […]

Continue Reading

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಜಾಕ್‌ಪಾಟ್

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಲಾಟರಿ ಹೊಡೆದಿದ್ದಾರೆ. ಹೌದು ಬೆಳಗಾವಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿದೆ. ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್’ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ […]

Continue Reading

ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜುಲೈ 20 ರವಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಚೇತನ ಯೂತ್ ಫೌಂಡೇಶನ್ ವತಿಯಿಂದ ನಡೆಯುವ ರಾಷ್ಟ್ರೀಯ ಶಿಕ್ಷಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬಾಳಿಯವರು ಮಾಡುತ್ತಿರುವ ವಿಭಿನ್ನ […]

Continue Reading

ಟೆಕ್ಕಿ ಜೊತೆಗೆ ಆ.28ಕ್ಕೆ ಅನುಶ್ರೀ ಮದುವೆ

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಜೋರಾಗಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಎಂಬ ಮಾಹಿತಿ ಬಹುತೇಕ ಖಚಿತವಾಗಿದ್ದು ಆಗಸ್ಟ್ 28ಕ್ಕೆ ಮದುವೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರು ನೋಡಿದ ಹುಡುಗನ ಜೊತೆಗೆ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆಗೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗನ ಬಗ್ಗೆಯಾಗಲಿ, ಇನ್ನಿತರ ಮಾಹಿತಿ ಬಗ್ಗೆ ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲಿ ಅದ್ದೂರಿ […]

Continue Reading

ಸಮಾಜಮುಖಿ ವೈದ್ಯರು ದೇಶದ ಅಮೂಲ್ಯ ಆಸ್ತಿ: ಡಾ.ವಿ.ಬಿ ಮಠಪತಿ

ಕಲಬುರಗಿ: ತಮ್ಮ ಜೀವವನ್ನು ಲೆಕ್ಕಿಸದೆ ರೋಗಿಯನ್ನು ಉಪಚರಿಸಿ ಜೀವ ಉಳಿಸುವ ವೈದ್ಯರ ಸೇವೆ ಅಮೂಲ್ಯ ಎಂದು ಸಮಾಜಮುಖಿ ವೈದ್ಯ ಡಾ.ವಿ.ಬಿ ಮಠಪತಿ ಮಾರ್ಮಿಕವಾಗಿ ಹೇಳಿದರು. ನಗರದ ಹುಮನಾಬಾದ್ ರಿಂಗ್ ರಸ್ತೆಯ ನಿಜಾಮಪುರ ಬಡಾವಣೆಯ ಮಠಪತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ ‘ಸಮಾಜಮುಖಿ ವೈದ್ಯರಿಗೆ ಗೌರವ’ ಕಾರ್ಯಕ್ರಮದಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ವೈದ್ಯರು ತಮ್ಮ ಕ್ಷೇತ್ರವನ್ನು ವಾಣಿಜ್ಯ ದೃಷ್ಟಿಯಿಂದ ನೋಡದೆ, ಸಮಾಜ ಸೇವೆಯೆಂದು ಭಾವಿಸಿ, ರೋಗಿಯನ್ನು ಉಪಚರಿಸುವ ಸಮಾಜಮುಖಿ […]

Continue Reading

ತನ್ನ ಪತ್ನಿ ಚಿಕನ್​ ತಿನ್ನಲ್ಲ ಎಂದಿದ್ದಕ್ಕೆ ಸೂಸೈಡ್​ ಮಾಡಿಕೊಂಡ ಗಂಡ

ತನ್ನ ಪತ್ನಿ ಚಿಕನ್ ತಿನ್ನಲ್ಲ ಎಂದಿದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ರವಿವಾರ ನಡೆದಿದೆ. ತಂಜವೂರು ಜಿಲ್ಲೆಯ ಕುಂಭಕೋಣ ತಾಲೂಕಿನ ಸಕ್ಕೋಟ್ಟೈ ಪ್ರದೇಶದ ನಿವಾಸಿ ಮಣಿಕಂಠನ್ ​(29) ಮೃತಪಟ್ಟಿದ್ದಾರೆ. ಪೀಠೋಪಕರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠನ್​, ಅಲ್ಲಿಯೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಸುಬ್ಬಲಕ್ಷ್ಮಿ (25) ಅವರನ್ನು ಪ್ರೀತಿಸುತ್ತಿದ್ದರು. ಒಂದು ತಿಂಗಳ ಹಿಂದೆ ಮನೆಯವರನ್ನು ದಿಕ್ಕರಿಸಿ ಇಬ್ಬರು ಮದುವೆಯಾಗಿದ್ದರು. ಕುಟುಂಬ ವಿರೋಧಿಸಿದ್ದರಿಂದ ತಿರುಪ್ಪೂರು ಜಿಲ್ಲೆಯ ವೆಲ್ಲಾ ಕೋವಿಲ್‌ನ ಪುತ್ತೂರಿನಲ್ಲಿರುವ ಸುಬ್ಬಲಕ್ಷ್ಮಿಯ ಸಹೋದರಿ ಮೇನಕಾ ಅವರ ಮನೆಯಲ್ಲಿ ಉಳಿದುಕೊಂಡರು. […]

Continue Reading