ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ

ಸುದ್ದಿ ಸಂಗ್ರಹ ದಾವಣಗೆರೆ/ಬೆಂಗಳೂರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1931ರಲ್ಲಿ ಜನನಶಾಮನೂರು ಶಿವಶಂಕರಪ್ಪ ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದರು. ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದಶಿವಶಂಕರಪ್ಪನವರು ಶಾಮನೂರು […]

Continue Reading

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಸೀಮಂತ

ಸುದ್ದಿ ಸಂಗ್ರಹ ಆನೇಕಲ್ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಠಾಣೆಯ ಸಿಬ್ಬಂದಿ ಸೀಮಂತ ಮಾಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಉಮಾಗೆ ಠಾಣೆಯಲ್ಲೆ ಸೀಮಂತ ಮಾಡಿದ್ದು, ಠಾಣೆಯಲ್ಲಿನ ಸಿಬ್ಬಂದಿ ವರ್ಗ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಠಾಣೆಯಲ್ಲಿ ನಡೆದ ಈ ಕಾರ್ಯಕ್ರಮ ಭಾವನಾತ್ಮಕವಾದ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತೀಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಒಂದು ಕ್ಷಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇದೆ ಸಂದರ್ಭದಲ್ಲಿ ಗರ್ಭಿಣಿ ಉಮಾ ಮಾತನಾಡಿ, ನನ್ನ ತವರು ಮನೆಯಿಂದ […]

Continue Reading

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲದೆ ಇಡಿ ನಾಡಿಗೆ ತುಂಬಲಾರದ ನಷ್ಟವಾದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ. ಅವರ ಜೀವನೋತ್ಸಾಹಕ್ಕೆ ಅವರ ವಯಸ್ಸು ಎಂದಿಗೂ ಅಡ್ಡಿಯಾಗಲಿಲ್ಲ, ಅವರ ಸಾರ್ಥಕ ಬದುಕು ಯುವ ಸಮಾಜಕ್ಕೆ ಎಂದಿಗೂ ಮಾದರಿಯಾಗಿರುವಂತಹದ್ದು. ಶಿಕ್ಷಣ, […]

Continue Reading

ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ: ಬೆಚ್ಚಿಬಿದ್ದ ಗ್ರಾಮಸ್ಥರು

ಸುದ್ದಿ ಸಂಗ್ರಹ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಾಂಬ್ ಸಿಡಿದಂತೆ ಶಬ್ಧವಾಗಿದ್ದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಕೂಡ ಯಕ್ಷ ಪ್ರಶ್ನೆಯಾಗಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ […]

Continue Reading

ಗುರು ರಾಯರ ನೆನೆದು ನಟ ಜಗ್ಗೇಶ್ ಭಾವುಕ: ಬರಲಿದೆ ಹೊಸ ಭಕ್ತಿ ಗೀತೆ

ಮಂತ್ರಾಲಯ ಗುರು ಶ್ರೀರಾಘವೇಂದ್ರ ಸ್ವಾಮಿಗಳಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಈಗಾಗಲೇ ರಾಯರ ಕುರಿತು ಅನೇಕ ಭಕ್ತಿಗೀತೆಗಳು ಬಂದಿವೆ. ಈಗ ಹೊಸದೊಂದು ಭಕ್ತಿಗೀತೆ ರಚನೆಗೆ ತಯಾರಿ ನಡೆದಿದೆ. ‘ರಾಯರ ದರ್ಶನ’ ಆಲ್ಭಂ ಮೂಲಕ ಈ ಗೀತೆ ಬರಲಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಅಡಿಯಲ್ಲಿ ಸುಗುಣ ರಘು ಅಲ್ಭಂ ನಿರ್ಮಾಣ ಮಾಡುತ್ತಿದ್ದಾರೆ. ರಘು ಭಟ್ ಇದರ ಉಸ್ತುವಾರಿ ವಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಘು ಭಟ್ ಮಾತನಾಡಿ, ‘ರಾಯರ ದರ್ಶನ ಆಲ್ಬಂ ಸಾಂಗ್ ನಿರ್ಮಾಣ ಆಗುತ್ತಿದೆ. ಈವರೆಗೂ […]

Continue Reading

ಮನೆ ನಡೆಸುವ ಹೆಣ್ಣು, ರಾಷ್ಟ್ರವನ್ನು ನಡೆಸಬಲ್ಲಳು: ಜಗದೀಶ್ವರಿ ಯರಗೋಳ

ಸುದ್ದಿ ಸಂಗ್ರಹ ಚಿತ್ತಾಪುರಹೆಣ್ಣು ತಾಳ್ಮೆ, ಕ್ಷಮೆ, ದೃಢತೆ ಮತ್ತು ಧೈರ್ಯಶಾಲಿಯಾದ್ದಾಳೆ. ಹೆಣ್ಣು ಮನಸ್ಸು ಮಾಡಿದರೆ ಅಸಾಧ್ಯವಾದದ್ದು ಯಾವದು ಇಲ್ಲ, ಮನೆ ನಡೆಸುವ ಹೆಣ್ಣು ರಾಷ್ಟ್ರವನ್ನು ನಡೆಸಬಲ್ಲಳು ಎಂದು ನರ್ಮದಾ ಗಿಲಡಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜಗದೀಶ್ವರಿ ಯರಗೋಳ ಹೇಳಿದ್ದಾರೆ. ಪಟ್ಟಣದ ಶ್ರೀ ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಪ್ರಾರ್ಥನಾ ಪೂರ್ವ ಪ್ರಾಥಮಿಕ ಶಾಲೆ, ವೀರಭದ್ರೇಶ್ವರ ಪ್ರಾಥಮಿಕ ಶಾಲೆ ಮತ್ತು ವಸತಿ ಪ್ರೌಢ ಶಾಲೆಯ ಆವರಣದಲ್ಲಿ ಶನಿವಾರ ಮಾತೆಯರಿಗಾಗಿ ಆಯೋಜಿಸಿದ್ದ ಸಪ್ತಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ […]

Continue Reading

ವಿಮಾನದಲ್ಲೆ ಚಿಕಿತ್ಸೆ ನೀಡಿ ಅಮೆರಿಕಾ ಯುವತಿಯ ಜೀವ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್

ಸುದ್ದಿ ಸಂಗ್ರಹ ಪಣಜಿಮೂಲತಃ ವೈದ್ಯೆಯೂ ಆಗಿರುವ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ವಿಮಾನದಲ್ಲಿ ಅಮೆರಿಕಾ ಯುವತಿಯೊಬ್ಬರ ಜೀವ ಉಳಿಸಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಅಂಜಲಿ ನಿಂಬಾಳ್ಕರ್‌ ಪ್ರಯಾಣ ಬೆಳೆಸಿದ್ದರು. ಇದೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕ ಮೂಲದ ಯುವತಿಗೆ ಇದ್ದಕ್ಕಿದ್ದಂತೆ ಕೈ-ಕಾಲುಗಳಲ್ಲಿ ನಡುಕ ಉಂಟಾಗಿತ್ತು, ಕೆಲವೆ ಕ್ಷಣದಲ್ಲಿ ಆಕೆ ಮೂರ್ಛೆ ಹೋಗಿದ್ದಳು, ನಾಡಿ ಮಿಡಿತ ಕೂಡ ನಿಂತುಹೋಗಿರುವುದು ಕಂಡುಬಂದಿತ್ತು. ಸನ್ನಿವೇಶ ಗಮನಿಸಿದ ಅಂಜಲಿ ನಿಂಬಾಳ್ಕರ್‌ ಅವರು, ಕೂಡಲೆ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ […]

Continue Reading

ಸ್ವ-ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳುವುದು ಧರ್ಮಸ್ಥಳ ಸಂಸ್ಥೆಯ ಉದ್ದೇಶ: ವಾಸುದೇವ ಚವ್ಹಾಣ್

ಸುದ್ದಿ ಸಂಗ್ರಹ ಶಹಾಬಾದಸ್ವ-ಉದ್ಯೋಗದ ಮೂಲಕ ತಮ್ಮ ಬದುಕನ್ನು ತಾವೆ ಕಟ್ಟಿಕೊಳ್ಳುವಂತೆ ಪ್ರೇರೇಪಣೆ ನೀಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಉದ್ದೇಶವಾಗಿದೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆ ಸದಸ್ಯ ವಾಸುದೇವ ಚವ್ಹಾಣ್ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನ ವಿಕಾಸ ಯೋಜನೆಯಡಿ ಜ್ಞಾನ ವಿಕಾಸ ಕೇಂದ್ರದ ಮಹಿಳೆಯರಿಗೆ ಸ್ವಾವಲಂಬಿ ತರಬೇತಿ ಕ್ಷೇತ್ರದ ಬೀದರ್ ಪ್ರವಾಸ ಅಧ್ಯಯನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ವಿದ್ಯೆ, ಸಂಸ್ಕಾರ, ಆರೋಗ್ಯ, ಆಹಾರ ಸೇರಿದಂತೆ […]

Continue Reading

ಇಂಧನ ಸಂರಕ್ಷಣೆ ರಾಷ್ಟ್ರದ ಅಭಿವೃದ್ಧಿಗೆ ಪೂರಕ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಇಂಧನ ಕಡಿಮೆ ಬಳಸುವುದರಿಂದ ಹಣ ಉಳಿತಾಯ, ವ್ಯವಹಾರ ಹಾಗೂ ಕುಟುಂಬಗಳಿಗೆ ಆರ್ಥಿಕವಾಗಿ ಲಾಭದಾಯಕವಾಗಿದೆ. ದೇಶ ಸ್ವಾವಲಂಬನೆ ಸಾಧಿಸಲು ಮತ್ತು ಅಭಿವೃದ್ಧಿಗೆ ಇಂಧನ ಸಂರಕ್ಷಣೆ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು.   ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಇಂಧನ ಸಂರಕ್ಷಣೆ ಸಪ್ತಾಹ ಹಾಗೂ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ವಾಕಿಂಗ್ ಅಥವಾ ಸೈಕಲ್ ಬಳಸಿ, […]

Continue Reading

ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ: ಇನ್ನೂ 5 ದಿನ ಮುಂದುವರಿಯಲಿದೆ ಚಳಿ ಅಬ್ಬರ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ದಾಖಲೆ ಮಟ್ಟದ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತಂಪುಗಾಳಿಗೆ ಬಿಸಿಲು ನಾಡಿನ ಜನ ಥಂಡಾ ಹೊಡೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ, ಇನ್ನೂ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಚಳಿಯದ್ದೆ ಅಬ್ಬರ ಮುಂದುವರಿಯಲಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಯಚೂರಿನಲ್ಲಿ ಎರಡು ದಿನ ಹಗುರ ಮಳೆ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ರಿಂದ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 10 ರಿಂದ 7 […]

Continue Reading