1 ರೂ. ಹೆಚ್ಚು ಪಡೆದು 30 ಸಾವಿರ ದಂಡ ತೆತ್ತ KSRTC

ಬೆಂಗಳೂರು: ಬಸ್​ಗಳಲ್ಲಿ ಕಂಡಕ್ಟರ್​ ಬಳಿಯಿಂದ ಚೇಂಜ್​ ಪಡೆದುಕೊಳ್ಳುವುದು ಎಷ್ಟು ಕಷ್ಟ ಎನ್ನುವುದು ಬಹುತೇಕ ಪ್ರಯಾಣಿಕರಿಗೆ ಅರಿವಿದೆ. ಕೆಲವು ಸಂದರ್ಭದಲ್ಲಿ ಚೇಂಜ್​ ಸಮಸ್ಯೆ ಇರುವುದು ನಿಜವಾದರು, ಕೆಲವೊಮ್ಮೆ ಚೇಂಜ್​ ಇದ್ದರು ಇಳಿಯುವಾಗ ಕೊಡುತ್ತೆನೆ ಎಂದು ಇಳಿಯುವ ಸಂದರ್ಭದಲ್ಲಿ ಕಂಡಕ್ಟರ್​ ನಾಪತ್ತೆಯಾಗುವುದು ಪ್ರಯಾಣಿಕರಿಗೆ ತಿಳಿಯದ ವಿಷಯವೆನಲ್ಲ. ಪ್ರಯಾಣಿಕರು ಮರೆತರೂ ಅವರಿಗೆ ಚೇಂಜ್​ ಕೊಟ್ಟು ಕಳುಹಿಸುವ ಪ್ರಾಮಾಣಿಕ ಕಂಡಕ್ಟರ್​ಗಳು ಇದ್ದಾರೆ. ಇದು ಕಂಡಕ್ಟರ್​ಗಳ ಮಾತಾದರೆ, ಇನ್ನು ಕೆಎಸ್​ಆರ್​ಟಿಸಿ ಒಂದು ರೂಪಾಯಿ ಹೆಚ್ಚು ಪಡೆದು, ಭಾರಿ ದಂಡವನ್ನು ಕಟ್ಟುವ ಸ್ಥಿತಿಗೆ ಬಂದಿರುವ ಕುತೂಹಲದ […]

Continue Reading

ಇಂಜಿನಿಯರಿಂಗ್ ವೃತ್ತಿ ತೊರೆದು ಕೃಷಿಗೆ ಮರಳಿದ ಈಕೆ ಈಗ ಕೋಟ್ಯಾಧಿಪತಿ

ಛತ್ತೀಸ್‌ಗಢ: ಕೃಷಿಯಲ್ಲಿ ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿದರೆ ಅಧುನಿಕ ತಂತ್ರಜ್ಞಾನವನ್ನು ಬಳಸಿದರೆ ಯಶಸ್ಸು ಸಾಧ್ಯ ಎಂಬುದನ್ನು ತೋರಿಸಿಕೊಟ್ಟ ಅನೇಕ ಯುವ ಕೃಷಿಕರಿದ್ದಾರೆ ಅವರೊಲ್ಲಬರು ಛತ್ತೀಸ್‌ಗಢದ ಸ್ಮರಿಕಾ ಚಂದ್ರಕರ್ ಆಗಿದ್ದಾರೆ. ಛತ್ತಿಸ್‌ಗಢದ ಚಾರ್ಮುಡಿಯಾ ಎಂಬ ಹಳ್ಳಿಯಲ್ಲಿ ಕೃಷಿ ಕುಟುಂಬದಲ್ಲಿ ಕೃಷಿಯನ್ನು ನೋಡುತ್ತಲೇ ದೊಡ್ಡವಳಾದ ಸ್ಮರಿಕಾ ಓದಿದ್ದು ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಎಂಬಿಎ. ಇಷ್ಟು ಓದಿದ ಅವರು ಪುಣೆಯಲ್ಲಿ 5 ವರ್ಷಗಳ ಕಾಲ ಹಿರಿಯ ಬ್ಯುಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಆಗಿಯೂ ಕೆಲಸ ಮಾಡಿದ್ದಾರೆ. 5 ವರ್ಷಗಳ ಕಾಲ ಹೊರಗೆ ಕೆಲಸ […]

Continue Reading

ಗೋವಾದಲ್ಲಿ ಇಸ್ರೇಲಿಗನ ಜೊತೆ ಪ್ರೀತಿ– 7 ವರ್ಷ ಲಿವ್‌ಇನ್, ಬಳಿಕ ಪ್ರಿಯಕರನ ಬಿಟ್ಟು ಗುಹೆ ಸೇರಿದ್ದ ರಷ್ಯಾ ಮಹಿಳೆ

ಬೆಂಗಳೂರು/ಕಾರವಾರ: ದಟ್ಟಕಾನನದ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಕುರಿತು ದಿನಕ್ಕೊಂದು ವಿಷಯಗಳು ಬಯಲಾಗುತ್ತಿದೆ, ಸದ್ಯ ಆಕೆಯ ಪ್ರಿಯಕರ ತನ್ನ ಮಕ್ಕಳನ್ನು ಹುಡುಕಿಕೊಂಡು ಬಂದಿದ್ದಾರೆ. ಮಹಿಳೆ ನೀನಾ ಕುಟಿನಾ ರಷ್ಯಾ ಪ್ರಜೆಯಾಗಿದ್ದು, ಪ್ರಿಯಕರ ಇಸ್ರೇಲ್ ಪ್ರಜೆ ಡ್ರೋರ್ ಗೋಲ್ಡ್ ಸ್ಪೇನ್ ವ್ಯಾಪಾರಿ, ಮ್ಯೂಜಿಸಿಯನ್ ಆಗಿದ್ದರು. ಮಕ್ಕಳನ್ನು ಪ್ರಿಯಾ ಮತ್ತು ಅಮಾ ಎಂದು ಗುರುತಿಸಲಾಗಿದೆ‌. ಸುದ್ದಿ ಮಾಧ್ಯಮದೊಂದಿಗೆ ಪ್ರಿಯಕರ ಮಾತನಾಡಿ, ಗೋವಾಗೆ ತೆರಳಿದ್ದಾಗ ನೀನಾ ಕುಟಿನಾ ಹಾಗೂ ನನ್ನ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. 2017ರಿಂದ 2024ರ ವರೆಗೂ ನಾವಿಬ್ಬರು ಲಿವಿಂಗ್ […]

Continue Reading

ನಟಿ ಸುಧಾರಾಣಿ ಅವರಿಗೆ ಗಂಡು ಮಗು ಜನನ, ಕುಟುಂಬಸ್ಥರ ಸಂಭ್ರಮ

ಬೆಂಗಳೂರು: ಕನ್ನಡ ಸಿನಿಮಾ ಲೋಕದಲ್ಲಿ ಮಾತ್ರವಲ್ಲ, ಕನ್ನಡದ ಸೀರಿಯಲ್ ಲೋಕದಲ್ಲೂ ಕೂಡ ನಟಿ ಸುಧಾರಾಣಿ ಅವರು ಭಾರಿ ದೊಡ್ಡ ಹೆಸರು ಮಾಡಿ ಕರ್ನಾಟಕ ಜನತೆಯ ಗಮನ ಸೆಳೆದಿದ್ದಾರೆ. ಇದೆ ಕಾರಣಕ್ಕೆ ಸುಧಾರಾಣಿ ಅವರಿಗೆ ಸಾಲು ಸಾಲು ಅವಕಾಶಗಳು ಬರುತ್ತಿದ್ದು, ಕೈತುಂಬಾ ಸಿನಿಮಾ ಆಫರ್ಸ್ ಪಡೆದಿದ್ದಾರೆ. ಕನ್ನಡದ ಹೆಮ್ಮೆಯ ನಟಿ ಸುಧಾರಾಣಿ ಅವರು ದೊಡ್ಡ ದೊಡ್ಡ ನಟರ ಜೊತೆಗೆ ಸಿನಿಮಾ ಮಾಡಿ ಸ್ಕ್ರೀನ್ ಶೇರ್ ಮಾಡಿಕೊಂಡು ಕೋಟಿ ಕೋಟಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. 51 ವರ್ಷ ವಯಸ್ಸಿನ ನಟಿ […]

Continue Reading

ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ

ಸೇಡಂ: ಬೊಮ್ಮನಳ್ಳಿ ಸುದ್ದಿ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರನ್ನು ಹಾಗೂ ಲಿಂ.ಶಿವಯ್ಯ ಮಠಪತಿ ಅವರ ಸ್ಮರಣಾರ್ಥ ಕೊಡುವ ಪ್ರಶಸ್ತಿಗೆ ಶೈಕ್ಷಣಿಕ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಬೊಮ್ಮನಳ್ಳಿ ಸುದ್ದಿ ಸಂಪಾದಕ ಸ್ಥಾಪಿಸಿರುವ ಯುವ ಪತ್ರಕರ್ತ ವೀರಭದ್ರ ಮಾಮನಿ ಸ್ಮರಣಾರ್ಥ 16ನೇ ವರ್ಷದ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಕಲಬುರಗಿ ದೃಶ್ಯಮಾಧ್ಯಮ ವರದಿಗಾರ ಅರುಣಕುಮಾರ ಕದಂ ಹಾಗೂ ಬೀದರಿನ ಪತ್ರಕರ್ತ ಅಪ್ಪಾರಾವ ಸೌದಿ ಅವರನ್ನು […]

Continue Reading

ಕನ್ನಡಿಗರ ಹಿರಿಮೆ, ಇತಿಹಾಸ ಸಾರುತ್ತಿರುವ ಗೊಬ್ಬುರ(ಬಿ) ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಗೊಬ್ಬುರ(ಬಿ) ಗ್ರಾಮದ ಐತಿಹಾಸಿಕ ಸ್ಮಾರಕಗಳು ಕನ್ನಡಿಗರ ಹಿರಿಮೆ, ಗರಿಮೆ, ಇತಿಹಾಸವನ್ನು ಸಾರುತ್ತಿವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಗೊಬ್ಬುರ(ಬಿ) ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-24ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಗೊಬ್ಬುರ(ಬಿ) ಗ್ರಾಮಕ್ಕೆ ಸಂತೆ ಗೊಬ್ಬುರು ಎಂಬುದು ಶಾಸನೋಕ್ತ ಹೆಸರು.10,11 ಮತ್ತು 12ನೇ ಶತಮಾನದಲ್ಲಿ ಈ ಗ್ರಾಮವು ಕರುನಾಡಿನ ಬಹುದೊಡ್ಡ ವ್ಯಾಪಾರ ಮತ್ತು ವಾಣಿಜ್ಯ ಕೇಂದ್ರವಾಗಿ ದೇಶದ […]

Continue Reading

‘2030ರ’ವರೆಗೆ ಎಲ್ಲರು ಕೌಶಲಗಳನ್ನು ಹೊಂದುವುದು ವಿಶ್ವಸಂಸ್ಥೆಯ ಗುರಿ 

ಕಲಬುರಗಿ: ಎಲ್ಲಾ ವರ್ಗದವರಿಗೂ ಸಂಪೂರ್ಣ ಶಿಕ್ಷಣ, ತಾಂತ್ರಿಕ ಶಿಕ್ಷಣ ಮತ್ತು ವೃತ್ತಿಪರ ಕೌಶಲ್ಯ ಒದಗಿಸುವ ಗುರಿಯನ್ನು ವಿಶ್ವ ಸಂಸ್ಥೆ 2030ರಲ್ಲಿ ಹೊಂದಿದೆ. ಇದನ್ನು ಸಾಧಿಸಲು  ಸದಸ್ಯ ರಾಷ್ಟ್ರಗಳು ಕೈಜೋಡಿಸಬೇಕು ಮತ್ತು ಯುವ ಜನತೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ವಿಶ್ವಸಂಸ್ಥೆ ತಿಳಿಸಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸ ಎಚ್.ಬಿ ಪಾಟೀಲ್ ಹೇಳಿದರು.     ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ವಾರಕ್ಕೆ ಎರಡು ಮೊಬೈಲ್‌ ಖರೀದಿಸಿ ಜೈಲಲ್ಲಿ ಉಗ್ರರಿಗೆ ನೀಡುತ್ತಿದ್ದ ವೈದ್ಯ

ಬೆಂಗಳೂರು: ಜೈಲಿನಲ್ಲಿರುವ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮನೋವೈದ್ಯ ಸೇರಿ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. 6 ದಿನಗಳ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಆರೋಪಿಗಳಾದ ಮನೋವೈದ್ಯ ಡಾ.ನಾಗರಾಜ, ಎಎಸ್‌ಐ ಚಾಂದ್ ಪಾಷಾ ಹಾಗೂ ಶಂಕಿತ ಉಗ್ರ ಜುನೈದ್‌ ಅಹಮದ್‌ನ ತಾಯಿ ಅನೀಸ್‌ ಫಾತಿಮಾಳನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮೂವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. […]

Continue Reading

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗ ಮಾಡಿರುವ ಹುದ್ದೆ)

Continue Reading

‘ಶಕ್ತಿ’ಗೆ ಶಕ್ತಿ ತುಂಬಿದ ಮಹಿಳೆಯರು: ಬಸ್‌ಗೆ ಪೂಜೆ, ಸಂಭ್ರಮಾಚರಣೆ

ಚಿತ್ತಾಪುರ: ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಸಲ ಸಂಚರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು. ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಡಿ ಎರಡು ವರ್ಷಗಳ ಅವಧಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಪ್ರಯಾಣದ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಮಾಡಿರುವುದರಿಂದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್’ಗೆ ತಳಿರು ತೋರಣಗಳಿಂದ ಸಿಂಗರಿಸಿ, ಪೂಜೆ ಸಲ್ಲಿಸಿ ಸಿಹಿಹಂಚುವ ಮೂಲಕ ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಆಚರಿಸಿದರು. […]

Continue Reading