ಎಸ್.ಎಂ ಕೃಷ್ಣ ಅವರಿಗೆ ಮನಸೋತಿದ್ದರೆ ಅಭಿನಯ ಸರಸ್ವತಿ ? ಈ ಪ್ರೇಮ್ ಕಹಾನಿ ಬಗ್ಗೆ ಗೊತ್ತೆ ?

ಬೆಂಗಳೂರು: ಒಂದು ಕಾಲದಲ್ಲಿ ಚಿತ್ರೋದ್ಯಮದಲ್ಲಿ ಬೆಳೆಯುತ್ತಿದ್ದ ನಟಿ ಸರೋಜಾ ದೇವಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಡುವೆ ಪ್ರೀತಿ ಅರಳಿತ್ತು. ರಾಜಕೀಯ ರಂಗಕ್ಕೆ ಆಗಷ್ಟೇ ಎಸ್‌.ಎಂ ಕೃಷ್ಣ ಅವರು ಪಾದಾರ್ಪಣೆ ಮಾಡಿದ್ದರು. ತಮ್ಮ ಬುದ್ದಿವಂತಿಕೆ, ಶಾಂತ ಚಿತ್ತದ ಆಕರ್ಷಕ ವ್ಯಕ್ತಿತ್ವನ್ನು ಹೊಂದಿದ್ದ ಕೃಷ್ಣ ಅವರು ಕರ್ನಾಟಕದ ಜನತೆಯ ಮನಸ್ಸನ್ನು ಮಾತ್ರವಲ್ಲ ಸರೋಜಾ ದೇವಿಯವರ ಹೃದಯವನ್ನೂ ಗೆದ್ದಿದ್ದರು. ಇವರಿಬ್ಬರ ನಡುವಿನ ಪ್ರೀತಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ […]

Continue Reading

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಮತ್ತೊಂದು ವಿಮಾನ

ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಜಾಸ್ತಿ ದಿನ ಕಳೆದಿಲ್ಲ, ಅದೆ ರೀತಿ ಈಗ ಮತ್ತೊಂದು ವಿಮಾನ ದುರಂತ ಲಂಡನ್‌ನಲ್ಲಿ ನಡೆದಿದೆ, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ. ಲಂಡನ್ ಸೌಥೆಂಡ್‌ವಿಮಾನ ನಿಲ್ದಾಣದಿಂದ ಟೇಕಾಫ್ ಆದ ವಿಮಾನವೂ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ. ಈ ದೃಶ್ಯಗಳು ಕ್ಯಾಮರಾಗಳಲ್ಲಿ ಸೆರೆಯಾಗಿದ್ದು ವೈರಲ್ ಆಗುತ್ತಿದೆ. ಬೀಚ್‌ಕ್ರಾಫ್ಟ್ ಬಿ200 ಎಂಬ ಪ್ರಯಾಣಿಕ ವಿಮಾನವ ಪತನಗೊಂಡಿದೆ, ಈಸಿ ಜೆಟ್ ಕಂಪನಿಗೆ ಸೇರಿದ ಈ ಸಣ್ಣ ವಿಮಾನ […]

Continue Reading

ಸಗರ ನಾಡಿನ ಅನರ್ಘ್ಯ ರತ್ನ ಕಡಿಕೋಳ ಮಡಿವಾಳಪ್ಪ: ಮುಡುಬಿ ಗುಂಡೇರಾವ

ಕಲಬುರಗಿ: ತತ್ವಪದಕಾರ ಕಡಿಕೋಳ ಮಡಿವಾಳಪ್ಪನವರು ಬಿದನೂರಲ್ಲಿ ಜನಿಸಿ, ಚಿಣಮಗೇರಾದಲ್ಲಿ ತತ್ವಪದ ರಚಿಸಿ, ಕಡಕೋಳದಲ್ಲಿ ನೆಲೆನಿಂತು ತತ್ವ ಪದಗಳ ಶಿಖರವಾಗಿದ್ದಾರೆ. ಅವರು ಸಗರ ನಾಡಿನ ಅನರ್ಘ್ಯ ರತ್ನವಾಗಿದ್ದಾರೆ ಎಂದು ಸಂಶೋಧಕ ಸಾಹಿತಿ-ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಬಿದನೂರು ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-23ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಿಕೋಳ ಮಡಿವಾಳಪ್ಪನವರು ಸಾವಿರಾರು ತತ್ವಪದಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಲ್ಯಾಣ ಕರ್ನಾಟಕದ […]

Continue Reading

ಸಿಗಂದೂರು ಸೇತುವೆ ವಿಶೇಷತೆಗಳೇನು ? ಕೇಬಲ್ ಬ್ರಿಡ್ಜ್​’ನ ಹಲವು ಪ್ರಯೋಜನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು ಸಂಪರ್ಕಿಸುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸುಮಾರು 2.1 ಕಿಲೋಮೀಟರ್​​ ಉದ್ದವಿರುವ ಈ ಸೇತುವೆ ದೇಶದ ಎರನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದೆ. ಸಿಂಗದೂರು ಸೇತುವೆಯ ವಿಶೇಷತೆಗಳು ಮತ್ತು ಪ್ರಯೋಜನಗಳು

Continue Reading

UPI ಬಳಕೆಯಲ್ಲಿ ಭಾರತ ಇಡಿ ಜಗತ್ತಿಗೆ ಮಾದರಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಶ್ಲಾಘನೆ

ಭಾರತವು ತ್ವರಿತ ಪಾವತಿ ವ್ಯವಸ್ಥೆಯಲ್ಲಿ ಇಡಿ ಜಗತ್ತಿಗೆ ಮಾದರಿಯಾಗಿದ್ದು, ನಗದು ಬಳಕೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಪ್ರತಿ ತಿಂಗಳು 18 ಶತಕೋಟಿ ವಹಿವಾಟುಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ನಗದು ಬಳಕೆ ಗಣನೀಯವಾಗಿ ಕುಸಿತಕ್ಕೊಳಗಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಅತ್ಯಂತ ಯಶಸ್ವಿಯಾಗಿದ್ದು, ನಗದು ರಹಿತ ವಹಿವಾಟುಗಳಿಗೆ ಉತ್ತೇಜನ ನೀಡಿವೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. […]

Continue Reading

ಇನ್ನುಮುಂದೆ ಸರ್ಕಾರಿ ಬಸ್ಸಿನಲ್ಲಿ ಪ್ರಾಣಿಗಳ ಜೊತೆಗೆ ಟಯರ್‌, ಫ್ರಿಡ್ಜ್‌, ವಾಷಿಂಗ್‌ ಮೆಷಿನ್‌ ಸಾಗಿಸಬಹುದು, ಯಾವುದಕ್ಕೆ ಎಷ್ಟು ದರ ?

ಬೆಂಗಳೂರು: ಇನ್ನುಮುಂದೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಾಣಿಗಳು, ಫ್ರಿಡ್ಜ್‌, ವಾಷಿಂಗ್‌ ಮೆಷಿನ್‌ ಸಹ ಸಾಗಿಸಬಹುದು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಈಗ ಆದಾಯ ಸಂಗ್ರಹಿಸಲು ನಾನಾ ದಾರಿ ಹುಡುಕುತ್ತಿರುವ ಕೆಎಸ್‌ಆರ್‌ಟಿಸಿ ಲಗೇಜ್‌ಗೆ ಹೊಸ ದರ ನಿಗದಿ ಮಾಡಿದೆ. ಗರಿಷ್ಠ 30 ಕೆಜಿ ಮೇಲೆ ಲಗೇಜ್‌ ಇದ್ದರೆ ಕಡ್ಡಾಯವಾಗಿ ಹಣವನ್ನು ಪಾವತಿ ಮಾಡಲೇಬೇಕಾಗುತ್ತದೆ. ನಾಯಿಯನ್ನ ಚೈನಿನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್ಸಿನಲ್ಲಿ ಸಾಗಿಸಬಹುದು. ವಯಸ್ಕರು 30 ಕೆಜಿ, ಮಕ್ಕಳು 15 ಕೆಜಿ ತೂಕದ ಲಗ್ಗೇಜ್ ಬಸ್ಸಿನಲ್ಲಿ ಕೊಂಡೊಯ್ಯಬಹುದು. ಪ್ರಯಾಣಿಕರು 4 ಅಥವಾ […]

Continue Reading

ಕುಂತಳ ನಾಡಿನ ಕಿರೀಟ ಭೈರಾಮಡಗಿ: ಮುಡುಬಿ ಗುಂಡೇರಾವ

ಕಲಬುರಗಿ: ಪ್ರಾಚೀನ ಕರ್ನಾಟಕದ ಆಡಳಿತದ ಘಟಕವಾಗಿದ್ದ ಕುಂತಳ ನಾಡಿನ ಪ್ರಮುಖ ಧಾರ್ಮಿಕ, ಶೈಕ್ಷಣಿಕ, ವಾಣಿಜ್ಯ ಕೇಂದ್ರವಾಗಿ ಮೆರೆದ ಭೈರಾಮಡಗಿಯು ಕುಂತಳ ನಾಡಿನ ಕಿರೀಟವಾಗಿ ಇತಿಹಾಸದಲ್ಲಿ ವಿಜ್ರಂಭಿಸಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಹೇಳಿದರು. ಜಿಲ್ಲೆಯ ಅಫಜಲಪುರ ತಾಲೂಕಿನ ಭೈರಾಮಡಗಿಯ ಐತಿಹಾಸಿಕ ಕಾಲಭೈರೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-22ರಲ್ಲಿ ವಿಶೇಷ ಉಪನ್ಯಾಸ ನೀಡುತ್ತ ಮಾತನಾಡಿದ ಅವರು, ಗ್ರಾಮದಲ್ಲಿ ದೊರೆಯುವ ವೀರಗಲ್ಲುಗಳು, ಮಹಾಸತಿಗಲ್ಲುಗಳು, ಶಿಲ್ಪಗಳು, ಚದುರಿಬಿದ್ದ ದೇವಾಲಯದ ಸ್ಥಂಭಗಳು, […]

Continue Reading

ಮದುವೆಯಾದ ಮೂರೇ ತಿಂಗಳಲ್ಲಿ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್‌ ಕಂ ಬ್ಯಾರೇಜ್‌ ಮೇಲೆ ಫೋಟೋ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿರುವ ನವದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್‌ ಮೇಲೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ ಸಮೀಪದಿಂದ ಪೋಟೋ […]

Continue Reading

ಕನ್ನಡ ನಾಡಿಗೆ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ: ಎಚ್.ಬಿ ಪಾಟೀಲ

ಕಲಬುರಗಿ: ಕನ್ನಡ ನಾಡಿಗೆ ತನ್ನದೆಯಾದ ಭವ್ಯವಾದ ಇತಿಹಾಸ, ಪರಂಪರೆ ಇದೆ. ನಾನಾ ಭಾಗಗಳಾಗಿ ಹರಿದು ಹಂಚಿ ಹೋಗಿದ್ದ ನಾಡನ್ನು, ಅಖಂಡವಾಗಿ ಏಕೀಕರಣಗೊಳಿಸಲು ನಿರಂತರವಾಗಿ ಶ್ರಮಿಸಿದ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿರುವ ನೀಲಕಂಠೇಶ್ವರ ಪ್ರಾಥಮಿಕ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಆಲೂರು ವೆಂಕಟರಾಯರ 145ನೇ ಜನ್ಮ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, […]

Continue Reading

ಅತಿಸಾರ, ಬೇಧಿ ತಡೆಗಟ್ಟಲು ಜಿಂಕ್ ಮತ್ತು ಓಆರ್‌ಎಸ್ ನೀಡಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಳೆಗಾಲ ಆರಂಭವಾಗಿದ್ದು ವಾತಾವರಣದಲ್ಲಿ ಬದಲಾವಣೆಯಿಂದ ಮಕ್ಕಳಲ್ಲಿ ಕೆಲ ಸಮಸ್ಯೆಗಳು ಕಂಡುಬುರುತ್ತವೆ. ಅತಿಸಾರ, ಭೇದಿ, ಅಶಕ್ತತೆ, ವಾಂತಿಯಂತಹ ಮುಂತಾದ ಕೆಲ ಸಾಮಾನ್ಯ ಕಾಯಿಲೆಗಳು ಬರುತ್ತವೆ. ಅಂತಹ ಮಕ್ಕಳಿಗೆ ಜಿಂಕ್ ಮಾತ್ರೆ ಮತ್ತು ಓಆರ್‌ಎಸ್ ದ್ರಾವಣವನ್ನು ನೀಡುವ ಮೂಲಕ ಅತಿಸಾರ, ಬೇಧಿ ತಡೆಗಟ್ಟಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಅಭಿಯಾನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವಗಳ ವತಿಯಿಂದ ಜೂನ್-16 […]

Continue Reading