ಉದ್ಯೋಗಾಕಾಂಕ್ಷಿ ಹೋರಾಟಗಾರರ ಏಕಾಏಕಿ ಬಂಧನಕ್ಕೆ ಎಐಡಿವೈಓ ಖಂಡನೆ

ಸುದ್ದಿ ಸಂಗ್ರಹ ಶಹಾಬಾದಧಾರವಾಡ ಉದ್ಯೋಗಾಕಾಂಕ್ಷಿಗಳ ಹೋರಾಟದ ಕರೆ ಹಿನ್ನೆಯಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬಂಧಿಸಿದ ಉದ್ಯೋಗಾಕಾಂಕ್ಷಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೆವಾಡಿ, ಸಹ ಸಂಚಾಲಕ ಭವಾನಿಶಂಕರ್ ಎಸ್ ಗೌಡ, ಚನ್ನಬಸವ ಜಾನೇಕಲ್, ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್, ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಜಡಗಣ್ಣನವರ್, ಎಐಡಿವೈಓ ರಾಜ್ಯ ಉಪಾಧ್ಯಕ್ಷ ಜಗನ್ನಾಥ ಎಸ್.ಎಚ್, ಉದ್ಯೋಗಾಕಾಂಕ್ಷಿ ಪಾಲಾಕ್ಷ ಕೆ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಸಿದ್ಧಚೌದ್ರಿ […]

Continue Reading

ಡೋಣಗಾಂವ: ಸರ್ಕಾರಿ ಶಾಲಾ ಮಕ್ಕಳಿಗೆ ‘ವನ ದರ್ಶನ’

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಅರಣ್ಯ ವಲಯದ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಬೀದರ್ ಜಿಲ್ಲೆಯ ಕೃಷ್ಣ ಮೃಗ ಸಂರಕ್ಷಿತ ಪ್ರದೇಶ ಮತ್ತು ಅರಣ್ಯ ಪ್ರದೇಶಗಳಿಗೆ ಚಿತ್ತಾಪುರ ತಾಲೂಕಿನ ಡೋಣಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಎರಡು ದಿನದ ಚಿಣ್ಣರ ವನ ದರ್ಶನಕ್ಕೆ ತೆರಳಿದರು. ಪ್ರವಾಸದ ಕಾರ್ಯಕ್ರಮಕ್ಕೆ ಅರಣ್ಯ ವಲಯ ಅಧಿಕಾರಿ ವಿಜಯಕುಮಾರ ಬಡಿಗೇರ್ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ತಿಳಿಹೇಳುವ ಸಲುವಾಗಿ ಇಲಾಖೆ ವತಿಯಿಂದ ಪ್ರವಾಸ […]

Continue Reading

ವ್ಯಕ್ತಿಯ ಬೆಳವಣಿಗೆಗೆ ಮಾನವ ಹಕ್ಕುಗಳು ಅವಶ್ಯಕ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಯಾವುದೆ ಒಬ್ಬ ವ್ಯಕ್ತಿಯು ಬದುಕಿ, ಬಾಳಬೇಕಾದರೆ ಆತನಿಗೆ ಜೀವಿಸುವ ಸ್ವಾತಂತ್ರ್ಯ, ಅಭಿವ್ಯಕ್ತಿ ಶಿಕ್ಷಣ, ರಕ್ಷಣೆ, ಸಮಾನತೆಯಂತಹ ಮಾನವ ಹಕ್ಕುಗಳು ದೊರೆಯಬೇಕು. ವ್ಯಕ್ತಿಗಳಲ್ಲಿ ಮಾನವೀಯತೆ ಉಳಿದು, ಬೆಳೆಯಲು ಮತ್ತು ವ್ಯಕ್ತಿಯು ಬೆಳವಣಿಗೆಯಾಗಬೇಕಾದರೆ ಮಾನವ ಹಕ್ಕುಗಳು ಅವಶ್ಯಕ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಾನವ ಹಕ್ಕುಗಳ […]

Continue Reading

ಮುಟ್ಟಿನ ರಜೆ ನಿರಾಕರಿಸಿದರೆ 5 ಸಾವಿರದವರೆಗೆ ದಂಡ: ಮಸೂದೆ ಸಿದ್ಧ

ಬೆಳಗಾವಿ (ಸುವರ್ಣ ವಿಧಾನಸೌಧ): ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ- 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇಲ್ಲಿ ನಡೆಯುತ್ತಿರುವ ವಿಧಾನ […]

Continue Reading

ಪತ್ರಕರ್ತನ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರ ಯಡ್ರಾಮಿ ತಾಲೂಕಿನ ಪತ್ರಕರ್ತ ಪ್ರಶಾಂತ್‌ ಚವ್ಹಾಣ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ನಡೆದ ಪ್ರಕರಣ ಅತ್ಯಂತ ಖಂಡನೀಯ ಈ ಕೂಡಲೇ ಕಿಡಿಗೇಡಿಗಳಿಗೆ ಬಂಧಿಸಿ ರಾಜ್ಯ ಸರ್ಕಾರ ನಿದರ್ಶನೀಯ ಶಿಕ್ಷೆ ವಿಧಿಸಬೇಕು‌‌ ಮತ್ತು ಗ್ರಾಮೀಣ ಪತ್ರಕರ್ತರ ರಕ್ಷಣೆಗೆ ವಿಶೇಷ ಕಾನೂನು ಜಾರಿಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜನತಾಂತ್ರಿಕ ಬೇಡಿಕೆಗಳ ಮೇಲೆ ಬೆಳಕು ಚೆಲ್ಲುತ್ತಾ ಅಸಹಾಯಕರ, […]

Continue Reading

ಶಹಾಬಾದ: ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಮತ್ತು ಆಸ್ಪತ್ರೆಯ ರೋಗಿಗಳಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಡಾ.ಕೆ ಗುರುಲಿಂಗಪ್ಪ ಹೇಳಿದರು. ನಗರದಲ್ಲಿ ಸೋಮವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಅವರು, 2024-25ನೇ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಪೌರಾಡಳಿತ ಇಲಾಖೆ ಬೆಂಗಳೂರುನಿಂದ ನೇರವಾಗಿ ಗುತ್ತಿ ಬಸವೇಶ್ವರ ಏಜೆನ್ಸಿಯವರು ನಿರ್ವಹಣೆ ಮಾಡಲಿದ್ದಾರೆ ಎಂದರು. ಕಾಡಾ ಅಧ್ಯಕ್ಷ ಡಾ.ಎಂ.ಎ ರಶೀದ್ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. […]

Continue Reading

ಬಾಯಲ್ಲಿ ನೀರೂರಿಸುತ್ತೆ ಕರಿಬೇವಿನ ರೈಸ್

ಸಾಮಾನ್ಯವಾಗಿ ಚಿತ್ರಾನ್ನ, ಮೊಸರನ್ನ, ಪುಳಿಯೋಗರೆ, ಪಾಲಕ್ ಹಾಗೂ ಪುದೀನಾ ರೈಸ್ ಹೀಗೆ ವಿವಿಧ ರೈಸ್ ಐಟಂಗಳನ್ನು ನೀವು ತಿಂದಿರುತ್ತಿರಿ. ರೈಸ್ ರೆಸಿಪಿಗಳ ಪೈಕಿ ಕರಿಬೇವಿನ ರೈಸ್ ಕೂಡ ಒಂದು. ಮತ್ತೆ ಮತ್ತೆ ಬೇಕೆನ್ನಿಸುವ, ಬಾಯಲ್ಲಿ ನೀರೂರಿಸುವ ಈ ರೆಸಿಪಿಯನ್ನು ಯಾವ ರೀತಿ ಮಾಡುವುದು ಎಂಬುದನ್ನು ನಾವಿಂದು ತಿಳಿಸಿಕೊಡುತ್ತಿದ್ದೆವೆ. ನೀವು ಕರಿಬೇವಿನ ರೈಸ್ ತಿಂದಿರದಿದ್ದರೆ ಒಂದು ಬಾರಿ ಟ್ರೈ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು ಅಕ್ಕಿ – 1 ಕಪ್ಎಣ್ಣೆ – 2 ಚಮಚಶೇಂಗಾ – 2 ಚಮಚಗೋಡಂಬಿ […]

Continue Reading

ಮಹಿಳಾ ನೌಕರರಿಗೆ ಋತುಚಕ್ರ ರಜೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಸುದ್ದಿ ಸಂಗ್ರಹ ಬೆಂಗಳೂರು ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಿದೆ. 2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ […]

Continue Reading

ಭ್ರಷ್ಟಾಚಾರ ನಿರ್ಮೂಲನೆಗೆ ಶ್ರಮಿಸೋಣ

ಸುದ್ದಿ ಸಂಗ್ರಹ ಕಲಬುರಗಿ ದೇಶದ ಎಲ್ಲಾ ಕ್ಷೇತ್ರಗಳಿಗೆ ವ್ಯಾಪಿಸಿದ ಬೃಹತ್ ಪಿಡುಗಾದ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಎಲ್ಲರು ಶ್ರಮಿಸಬೇಕು ಎಂದು ಉಪನ್ಯಾಸಕ ಮಲ್ಲಿಕಾರ್ಜುನ ದೊಡ್ಡಮನಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌’ಎಸ್’ಎಸ್  ಘಟಕದ ವತಿಯಿಂದ ಮಂಗಳವಾರ  ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ”ಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು. ಪ್ರತಿಜ್ಞೆ ವಿಧಿ ಬೋಧಿಸಿ ಮಾತನಾಡಿದ ಎನ್’ಎಸ್’ಎಸ್ ಅಧಿಕಾರಿ ಎಚ್.ವಿಪಾಟೀಲ್, ಭ್ರಷ್ಟಾಚಾರದ ಪರಿಣಾಮ ಭಾರತದ ನಿಜವಾದ ಆತ್ಮಕ್ಕೆ ಧಕ್ಕೆಯಾಗಿದೆ. ಜನರ […]

Continue Reading

ಭ್ರಷ್ಟಾಚಾರ ಮುಕ್ತ ಭಾರತ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ್ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಬೆಳಿಗ್ಗೆ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ”ಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಪ್ರತಿಜ್ಞೆ ವಿಧಿ ಬೋಧಿಸಿ, ನಂತರ ಮಾತನಾಡಿದ ಅವರು, ನಮ್ಮ ದೇಶದ ಎಲ್ಲಾ ಕ್ಷೇತ್ರಗಳಿಗೆ ವ್ಯಾಪಿಸಿದ ಬೃಹತ್ ಪಿಡುಗಾದ ಭ್ರಷ್ಟಾಚಾರದ ಪರಿಣಾಮ […]

Continue Reading