ಅತಿಸಾರ, ಬೇಧಿ ತಡೆಗಟ್ಟಲು ಜಿಂಕ್ ಮತ್ತು ಓಆರ್ಎಸ್ ನೀಡಿ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಮಳೆಗಾಲ ಆರಂಭವಾಗಿದ್ದು ವಾತಾವರಣದಲ್ಲಿ ಬದಲಾವಣೆಯಿಂದ ಮಕ್ಕಳಲ್ಲಿ ಕೆಲ ಸಮಸ್ಯೆಗಳು ಕಂಡುಬುರುತ್ತವೆ. ಅತಿಸಾರ, ಭೇದಿ, ಅಶಕ್ತತೆ, ವಾಂತಿಯಂತಹ ಮುಂತಾದ ಕೆಲ ಸಾಮಾನ್ಯ ಕಾಯಿಲೆಗಳು ಬರುತ್ತವೆ. ಅಂತಹ ಮಕ್ಕಳಿಗೆ ಜಿಂಕ್ ಮಾತ್ರೆ ಮತ್ತು ಓಆರ್ಎಸ್ ದ್ರಾವಣವನ್ನು ನೀಡುವ ಮೂಲಕ ಅತಿಸಾರ, ಬೇಧಿ ತಡೆಗಟ್ಟಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಅಭಿಯಾನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವಗಳ ವತಿಯಿಂದ ಜೂನ್-16 […]
Continue Reading