ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದು ಹೇಗೆ ?

ಸುದ್ದಿ ಸಂಗ್ರಹ ಹುಬ್ಬಳ್ಳಿ ಸಿಪಿಐ ಪಿ.ವಿ ಸಾಲಿಮಠ ದಕ್ಷ ಮತ್ತು ಪ್ರಮಾಣಿಕ ಪೊಲೀಸ್ ಅಧಿಕಾರಿ ಅಂತ ಎಲ್ಲರಿಂದ ಮೆಚ್ಚುಗೆ ಪೆಡದಿದ್ದರು. ತಮ್ಮ ನಡೆ ನುಡಿಯಿಂದ ಇಲಾಖೆ ಮತ್ತು ಕೆಲಸ ಮಾಡಿದ ಸ್ಥಳದಲ್ಲಿ ಉತ್ತಮ ಹೆಸರು ಸಂಪಾದಿಸಿದ್ದರು. ನಿನ್ನೆ ಕರ್ತವ್ಯ ಮುಗಿಸಿಕೊಂಡು, ಪತ್ನಿ ಮತ್ತು ಮಕ್ಕಳ್ನು ನೋಡಲು ಹೊರಟಿದ್ದರು. ಆದರೆ ರಸ್ತೆಯಲ್ಲಿ ಕಾದು ಕುಳಿತ ಜವರಾಯ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ. ಕಾರು ಅಪಘಾತದಲ್ಲಿ ಸಿಪಿಐ ಸಾಲಿಮಠ ಸಜೀವವಾಗಿ ದಹನವಾಗಿದ್ದು, ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಧಾರವಾಡ ಜಿಲ್ಲೆಯ […]

Continue Reading

ಡಾ.ಬಿ.ಆರ್ ಅಂಬೇಡ್ಕರ್’ರ 69ನೇ ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಖಂಡರು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದ ಅವರು, ಡಾ.ಬಿ.ಆರ್ ಅಂಬೇಡ್ಕರ್ ಅವರ ಕೆಲಸ ಮತ್ತು ಅವರು ಭಾರತೀಯ ಸಮಾಜಕ್ಕೆ ತಂದ ಬದಲಾವಣೆಯ ಸ್ಮರಿಸುವ ದಿನ ಎಂದರು. ಮಹಾಪರಿನಿರ್ವಾಣ ದಿನ ಅವರ ನ್ಯಾಯ, ಸಮಾನತೆ ಮತ್ತು ನ್ಯಾಯಯುತ ಮೌಲ್ಯಗಳ ಪ್ರತಿಬಿಂಬಿಸುವ ಸಮಯವಾಗಿದ್ದು, […]

Continue Reading

ಪ್ರತಿಯೊಬ್ಬರು ವಿಮೆ ಸೌಲಭ್ಯ ಪಡೆದುಕೊಳ್ಳಿ: ರವಿಗೌಡ‌

ಸುದ್ದಿ ಸಂಗ್ರಹ ಚಿತ್ತಾಪುರಬ್ಯಾoಕ್’ಗಳು ನೀಡುವ ಸೌಲಭ್ಯಗಳ ಸದುಪಯೋಗ ಜನರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮಾರ್ಗದರ್ಶಿ (ಲೀಡ್) ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರವಿಗೌಡ ಹೇಳಿದರು. ಸಮೀಪದ ರಾವೂರ ಗ್ರಾಮದದಲ್ಲಿ ಎಸ್’ಬಿಐ ಬ್ಯಾoಕ್ ವತಿಯಿಂದ ನಡೆದ ವಿಮೆ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಸಾವು ಸಂಭವಿಸುವದು ನಾವು ನೋಡುತ್ತೆವೆ. ಸಾವು ಅನಿರೀಕ್ಷಿತ ಇಂತಹ ಸಂದರ್ಭದಲ್ಲಿ ಬ್ಯಾoಕ್ ಖಾತೆ ತೆಗೆದು ವಿಮೆ ಮಾಡಿಸಿದ್ದರೆ ಜೀವ ಕಳೆದುಕೊಂಡ ನಾಮಿನಿ ಅವರಿಗೆ ವಿಮೆಯ ಹಣ ಬರುವುದರಿಂದ ಅವರ ಜೀವನಕ್ಕೆ ಭದ್ರತೆ ಸಿಗುತ್ತದೆ. […]

Continue Reading

ಆದಾಯ ಮಿತಿ 8 ಲಕ್ಷ ರೂ ದಾಟಿದರೆ ಹಿಂದುಳಿದ ಮೀಸಲು ಅಲಭ್ಯ: ಹೈಕೋರ್ಟ್‌

ಬೆಂಗಳೂರು: ಪ್ರವರ್ಗ 2-ಎ (ಹಿಂದುಳಿದ ವರ್ಗ) ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಕೆನೆ ಪದರ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಅವರು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಾತಿ, ಆದಾಯ ಪರಿಶೀಲನಾ ಮೇಲ್ಮನವಿ ಪ್ರಾಧಿಕಾರ ಮತ್ತು ಧಾರವಾಡ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷರು ಸಲ್ಲಿಸಿದ್ದ ರಿಟ್‌ ಮೇಲ್ಮನವಿ ಮತ್ತು ನ್ಯಾಯಾಂಗ ನಿಂದನಾ ಅರ್ಜಿಗಳ (ಡಬ್ಲ್ಯು.ಎ 301/2025 […]

Continue Reading

ಪುಟಿನ್‌ಗೆ ಮೋದಿಯಿಂದ ಚಹಾಪುಡಿ, ಬೆಳ್ಳಿ ಕುದುರೆ, ಭಗವದ್ಗೀತೆ ಉಡುಗೊರೆ

ನವದೆಹಲಿ: ಅಸ್ಸಾಂನ ಸುವಾಸನೆ ಭರಿತ ಚಹಾಪುಡಿ, ಕಾಶ್ಮೀರಿ ಕೇಸರಿ, ಕರಕುಶಲ ಬೆಳ್ಳಿಯ ಕುದುರೆ, ಬೆಳ್ಳಿಯ ಟೀ ಸೆಟ್, ಚೆಸ್‌ ಬೋರ್ಡ್‌ ಮತ್ತು ರಷ್ಯನ್ ಆವೃತ್ತಿಯ ಭಗವದ್ಗೀತೆಯ ಪ್ರತಿ ಇವೆಲ್ಲವೂ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ ವಸ್ತುಗಳು. ಮುರ್ಷಿದಾಬಾದ್‌ನ ಕರಕುಶಲ ಕಲಾವಿದರು ಬೆಳ್ಳಿಯ ಟೀ ಸೆಟ್‌ ತಯಾರಿಸಿದ್ದರೆ, ಬೆಳ್ಳಿಯ ಕುದುರೆಯನ್ನು ಮಹಾರಾಷ್ಟ್ರದ ಕಲಾವಿದರು ತಯಾರಿಸಿದ್ದಾರೆ. ಅದೆ ರೀತಿ ಪುಟಿನ್ ಅವರಿಗೆ ನೀಡಲಾದ ಚೆಸ್‌ ಆಟದ ಬೋರ್ಡನ್ನು ವಿಶೇಷವಾಗಿ ಅಮೃತಶಿಲೆಯಿಂದ ತಯಾರಿಸಲಾಗಿದ್ದು, ಇದರ ಹಿಂದೆ […]

Continue Reading

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಧಗಧಗ: ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಸಜೀವ ದಹನ

ಧಾರವಾಡ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ I20 ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ […]

Continue Reading

ಮಕ್ಕಳು ಜೀವನದಲ್ಲಿ ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕು

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಂತ ಥಾಮಸ್ ಚರ್ಚನ ಪಾದರ ಜೆರಾಲ್ಡ್ ಸಾಗರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೌಲ್ಯಗಳಿಲ್ಲದ ಜೀವನ ವ್ಯರ್ಥ ಆದ್ದರಿಂದ ಪ್ರತಿಯೊಬ್ಬರು ಕೆಲವೊಂದು ಮೌಲ್ಯಗಳನ್ನಾದರು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಮೌಲ್ಯಗಳು ಜೀವನದ ಆಧಾರಸ್ತಂಭಗಳು. ಮಾನವೀಯ ಮೌಲ್ಯಗಳು ಇಂದಿನ ದಿನದಲ್ಲಿ ಬಹಳ ಅವಶ್ಯಕವಾಗಿದ್ದು, ಅವುಗಳನ್ನು ಅಳವಡಿಸಿಕೊಂಡು ಬೇರೆಯವರಿಗೆ ಆದರ್ಶವಾಗಿರಬೇಕು […]

Continue Reading

ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಸರ್ಕಾರಕ್ಕೆ ವಾರದೊಳಗೆ ವರದಿ ಸಲ್ಲಿಸುವ ಭರವಸೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆ ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಲಾಗಿದೆ. ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ […]

Continue Reading

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಒತ್ತಡದಿಂದ ಮುಕ್ತಿ: ಯೋಗ ಶಿಕ್ಷಕ ವೀರಣ್ಣ ಯಾರಿ

ಸುದ್ದಿ ಸಂಗ್ರಹ ಚಿತ್ತಾಪುರ ಪಟ್ಟಣದ ಗಂಗಾ ಪರಮೇಶ್ವರಿ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಬಿಎಡ್ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ವಿಶೇಷ “ಯೋಗಾ ಕಾರ್ಯಗಾರ”ದಲ್ಲಿ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಸಸಿಗೆ ನಿರುಣಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಯೋಗಾಭ್ಯಾಸ ಮಾಡಿಸಿ ಮಾತನಾಡಿದ ಅವರು, ಯೋಗದಿಂದ ಆರೋಗ್ಯ, ಐಶ್ವರ್ಯ, ನೆಮ್ಮದಿ, ಆನಂದ ಪಡೆಯಬಹುದಾಗಿದೆ. ದಿನನಿತ್ಯ ನಾವು ಯೋಗಾಭ್ಯಾಸ ಮಾಡುವ ಮೂಲಕ ಮಾನಸಿಕ ನೆಮ್ಮದಿ ಜೊತೆಗೆ ಓದಿನಲ್ಲಿ ಉನ್ನತ ಮಟ್ಟ ಹೆಚ್ಚಿಸಿಕೊಳ್ಳಬಹುದು ಎಂದರು. ಇಂದಿನ ಸ್ಪರ್ಧಾತ್ಮಕ ಮತ್ತು […]

Continue Reading

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೆವೆ: ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹೈದರಾಬಾದ್‌ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್‌ ಜೊತೆಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಮತ್ತೊಮ್ಮೆ ಉಕ್ರೇನ್‌ ವಿರುದ್ಧದ ಯುದ್ಧ ನಿಲ್ಲಿಸುವಂತೆ ಶಾಂತಿಪಾಠ ಹೇಳಿದರು. ಸಂವಾದದಲ್ಲಿ ಮಾತನಾಡಿದ ಮೋದಿ, ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೆವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದ್ರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ […]

Continue Reading