ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದು ಹೇಗೆ ?
ಸುದ್ದಿ ಸಂಗ್ರಹ ಹುಬ್ಬಳ್ಳಿ ಸಿಪಿಐ ಪಿ.ವಿ ಸಾಲಿಮಠ ದಕ್ಷ ಮತ್ತು ಪ್ರಮಾಣಿಕ ಪೊಲೀಸ್ ಅಧಿಕಾರಿ ಅಂತ ಎಲ್ಲರಿಂದ ಮೆಚ್ಚುಗೆ ಪೆಡದಿದ್ದರು. ತಮ್ಮ ನಡೆ ನುಡಿಯಿಂದ ಇಲಾಖೆ ಮತ್ತು ಕೆಲಸ ಮಾಡಿದ ಸ್ಥಳದಲ್ಲಿ ಉತ್ತಮ ಹೆಸರು ಸಂಪಾದಿಸಿದ್ದರು. ನಿನ್ನೆ ಕರ್ತವ್ಯ ಮುಗಿಸಿಕೊಂಡು, ಪತ್ನಿ ಮತ್ತು ಮಕ್ಕಳ್ನು ನೋಡಲು ಹೊರಟಿದ್ದರು. ಆದರೆ ರಸ್ತೆಯಲ್ಲಿ ಕಾದು ಕುಳಿತ ಜವರಾಯ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ. ಕಾರು ಅಪಘಾತದಲ್ಲಿ ಸಿಪಿಐ ಸಾಲಿಮಠ ಸಜೀವವಾಗಿ ದಹನವಾಗಿದ್ದು, ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಧಾರವಾಡ ಜಿಲ್ಲೆಯ […]
Continue Reading