ಸಾಂಸ್ಕೃತಿಕ ನಾಯಕ ಬಸವಣ್ಣನವರ ಕೊಡುಗೆ ಅವಿಸ್ಮರಣೀಯ

ಸುದ್ದಿ ಸಂಗ್ರಹ ಕಲಬುರಗಿ ಸಮಾನತೆ, ಕಾಯಕ ತತ್ವ, ಸ್ತ್ರೀ ಸಮಾನತೆ ಮತ್ತು ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ ಬಸವಣ್ಣನವರ ತತ್ವಗಳು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಅಡಿಪಾಯವಾಗಿದೆ. ಈ ಘೋಷಣೆಯು ಅವರ ಸಾಮಾಜಿಕ ನ್ಯಾಯದ ಹರಿಕಾರರ ಪಾತ್ರ ಗೌರವಿಸುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ಕಾಳಗಿ ತಾಲೂಕಿನ ಕೋರವಾರದ ಅಣವೀರಭದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯುತ್ಸವದ ನಿಮಿತ್ಯ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು […]

Continue Reading

ಲಂಚ ಪಡೆಯುವಂತೆ PSI ಒತ್ತಡ: ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

ಸುದ್ದಿ ಸಂಗ್ರಹ ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಸೀತಾರಾಮ್ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಮತ್ತು ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ […]

Continue Reading

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ: 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ

ಸುದ್ದಿ ಸಂಗ್ರಹ ಗಾಜಿಯಾಬಾದ್ಭರ್ಜರಿ ವೇತನ ಪಡೆಯುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ದಿಢೀರ್ ಕೆಲಸ ಕಳೆದುಕೊಂಡು ತನ್ನ ಮನೆ ಉಳಿಸಿಕೊಳ್ಳಲು ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಧಾರುಣ ಕಥೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಸಾಫ್ಟ್’ವೇರ್ ಉದ್ಯೋಗ, ಕೈ ತುಂಬ ಸಂಬಳ ಎಂದು ಮಿತಿಮೀರಿ ಖರ್ಚು ಮಾಡುವವರೆ ಹೆಚ್ಚು, ಆದರೆ ಉಳಿತಾಯ ಎನ್ನುವುದು ಇಲ್ಲದೆ ಹೋದರೆ ಎಂತಹ ದೊಡ್ಡ ಸಂಬಳ ಕೂಡ ಮನಷ್ಯನನ್ನು ಸಂಕಷ್ಟದಿಂದ ರಕ್ಷಿಸಲಾರದು ಎಂಬುದಕ್ಕೆ ಇದು ದೊಡ್ಡ ನಿದರ್ಶನವಾಗಿದೆ. ಉತ್ತರ ಪ್ರದೇಶದ […]

Continue Reading

ಪತ್ರಕರ್ತರ ಸಮ್ಮೇಳನ: ಅರುಣ್ ಬಡಿಗೇರ್‌ಗೆ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಬೀದರ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಪಬ್ಲಿಕ್ ಟಿವಿಯ ಹಿರಿಯ ನಿರೂಪಕ ಅರುಣ್ ಸಿ ಬಡಿಗೇರ್‌ ಅವರಿಗೆ ವಾರ್ಷಿಕ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ಸ್ಪೀಕರ್ ಯುಟಿ ಖಾದರ್, ವಿರೋಧ ಪಕ್ಷದ ನಾಯಕ ಆರ್ ಆಶೋಕ್, ಸಚಿವ ಈಶ್ವರ್ ಖಂಡ್ರೆ ಪ್ರಶಸ್ತಿ ನೀಡಿ ಗೌರವಿಸಿದರು. ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅರುಣ್‌ ಬಡಿಗೇರ್‌, […]

Continue Reading

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ: ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ

ಸುದ್ದಿ ಸಂಗ್ರಹ ಭುವನೇಶ್ವರ ಒಡಿಶಾದ ರಾಜ್ಯದ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ 95 ಲಕ್ಷ ರೂ. ವಂಚನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ. ಐಎಎಸ್‌ ಅಧಿಕಾರಿ ಆರಾಧನಾ ದಾಸ್ ವ್ಯಕ್ತಿಯೊಬ್ಬರಿಗೆ ಭೂಮಿ ಕೊಡಿಸುವ ಭರವಸೆ ನೀಡಿ 95 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಭೂಮಿ ಸಿಗದ ಕಾರಣ ಹಣ ವಾಪಸ್‌ ಕೇಳಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಏನಿದು ಘಟನೆ ?ಆರಾಧನಾ ದಾಸ್ ಅವರು ಕಟಕ್ […]

Continue Reading

ಸಿಎಂಗೆ ನಾಲವಾರ ಶ್ರೀಗಳಿಂದ ಚಿನ್ನದ ಉಂಗುರ ಉಡುಗೊರೆ

ಸುದ್ದಿ ಸಂಗ್ರಹ ಚಿತ್ತಾಪುರ ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಲೂಕಿನ ನಾಲವಾರ ಮಠದ ವತಿಯಿಂದ ಚಿನ್ನದ ಉಂಗುರ ನೀಡಿ ವಿಶೇಷವಾಗಿ ಅಭಿನಂದಿಸಲಾಯಿತು. ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ತಾಲೂಕಿನ ಸೂಗೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಸಿದ್ದರಾಮಯ್ಯನವರು ಕರ್ನಾಟಕದ […]

Continue Reading

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

ಸುದ್ದಿ ಸಂಗ್ರಹ ಬೀದರ್ ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ನಾನು ಯಾವತ್ತೂ ಫೋನ್ ಮಾಡಿಲ್ಲ. ಸಾಧ್ಯವಾದಷ್ಟು ವಸ್ತುನಿಷ್ಠೆ, ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೀದರ್‌ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದಿವಾ ಎಂದು […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗ್ರತೆ ವಹಿಸುವುದು ಅಗತ್ಯ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಅನುವಂಶೀಯತೆ, ಪರಿಸರದ ಅಂಶಗಳು, ವಯಸ್ಸು, ಅತಿಯಾದ ಒತ್ತಡ, ಅನಾರೋಗ್ಯಕರ ಜೀವನಶೈಲಿ, ಜಡತ್ವ ಸೇರಿದಂತೆ ಇನ್ನಿತರ ಕಾರಣಗಳಿಂದ ಪಾರ್ಕಿನ್ಸನ್ ಕಾಯಿಲೆ ಬರುತ್ತದೆ ಎಂದು ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ‘ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪಾರ್ಕಿನ್ಸನ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇರವಾಗಿ ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆಯುನ್ನುಂಟು […]

Continue Reading

ಗೂಗಲ್ ಪೇಯಲ್ಲಿ ‘ಪಾಕೆಟ್ ಮನಿ’ ಆಪ್ಷನ್ ಕ್ಲಿಕ್​​ ಮಾಡಿದ್ರೆ ಹಣ ಹೋಗುತ್ತಾ? ಯಾರಿಗಾಗಿ ಈ ಆಯ್ಕೆ? ಇಲ್ಲಿದೆ ನೋಡಿ ಸಾಮಾಜಿಕ ಜಾಲತಾಣದಲ್ಲಿ ಗೂಗಲ್ ಪೇಯಲ್ಲಿ ನೀಡಿರುವ ‘ಪಾಕೆಟ್ ಮನಿ’ ಆಪ್ಷನ್ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದೆ. ಈ ಆಪ್ಷನ್ ಕ್ಲಿಕ್ ಮಾಡಿದ್ರೆ ಹಣ ಎಲ್ಲವೂ ಹೋಗುತ್ತದೆ, ಇದೊಂದು ರೀತಿ ಸ್ಕ್ಯಾಮ್ ಎಂದು ಹೇಳುತ್ತಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಇದರ ಹಿಂದೆ ಇರುವ ನಿಜವಾದ ತಂತ್ರ ಏನು? ಎಂಬ […]

Continue Reading

ಇನ್ಮುಂದೆ ಬುಕ್‌ ಮಾಡಿದ ದಿನವೆ ಗೃಹ ಬಳಕೆ ಸಿಲಿಂಡರ್ ವಿತರಣೆ: ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರು ಮಧ್ಯಪ್ರಾಚ್ಯದಲ್ಲಿ ಕದನ ವಿರಾಮದ್ದೆ ಒಂದು ಕಥೆಯಾದರೆ, ರಾಜ್ಯದಲ್ಲಿ ಗ್ಯಾಸ್ ಅಭಾವದ್ದೆ ಇನ್ನೊಂದು ಕಥೆಯಾಗಿದೆ. ಈ ಮಧ್ಯೆ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಸರ್ಕಾರ, 26 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಿದ್ದರೆ ತಕ್ಷಣ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸೂಚಿಸಿದೆ. ಯಾವುದೆ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇನ್ನೂ, ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ […]

Continue Reading