ಸಾಂಸ್ಕೃತಿಕ ನಾಯಕ ಬಸವಣ್ಣನವರ ಕೊಡುಗೆ ಅವಿಸ್ಮರಣೀಯ
ಸುದ್ದಿ ಸಂಗ್ರಹ ಕಲಬುರಗಿ ಸಮಾನತೆ, ಕಾಯಕ ತತ್ವ, ಸ್ತ್ರೀ ಸಮಾನತೆ ಮತ್ತು ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ ಬಸವಣ್ಣನವರ ತತ್ವಗಳು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಅಡಿಪಾಯವಾಗಿದೆ. ಈ ಘೋಷಣೆಯು ಅವರ ಸಾಮಾಜಿಕ ನ್ಯಾಯದ ಹರಿಕಾರರ ಪಾತ್ರ ಗೌರವಿಸುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ಕಾಳಗಿ ತಾಲೂಕಿನ ಕೋರವಾರದ ಅಣವೀರಭದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯುತ್ಸವದ ನಿಮಿತ್ಯ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು […]
Continue Reading