ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲವೆಂದು 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ
ಸುದ್ದಿ ಸಂಗ್ರಹ ಬಾಗಲಕೋಟೆ ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಪಟ್ಟಿ ಹಣ ಕೊಡದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿಂದ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹುಣಸಿಕಟ್ಟಿ ಗ್ರಾಮದ ಊರಿನ ಹಿರಿಯರು, ಹನುಮಂತ ದೇವರ ಜಾತ್ರೆಗೆ ಪ್ರತಿ ಕುಟುಂಬಕ್ಕೆ 600 ರೂ. ಪಟ್ಟಿ ಹಾಕಿದ್ದರು. ಆದರೆ ಗ್ರಾಮದ 7 ಕುಟುಂಬಗಳು ಪಟ್ಟಿ ಹಣ ಕೊಟ್ಟಿರಲಿಲ್ಲ. ಆ ಕಾರಣವನ್ನೆ ಮುಂದಿಟ್ಟುಕೊಂಡ ಹಿರಿಯರು, ಆ ಕುಟುಂಬಗಳನ್ನು ದೈವದಿಂದ ಹೊರಗೆ ಇಟ್ಟಿದ್ದೆವೆ […]
Continue Reading