ಮಣ್ಣಿನಿಂದಲೆ ಬದುಕು, ಸಕಲ ಜೀವಿಗಳಿಗೆ ಆಸರೆ: ಬಿರಾದಾರ
ಸುದ್ದಿ ಸಂಗ್ರಹ ಚಿತ್ತಾಪುರ ಹಸಿರು ಮತ್ತು ಉಸಿರನ್ನು ಪಡೆಯಬೇಕಾದರೆ ಮಣ್ಣು ಬೇಕು. ಮಣ್ಣಿನ ಸವಕಳಿ ತೆಡೆಗಟ್ಟಿ ಅದರ ಫಲವತ್ತತೆ ಕಾಪಾಡಬೇಕು. ಮಣ್ಣಿನಿಂದಲೆ ಬದುಕು, ಸಕಲ ಜೀವಿಗಳಿಗೆ ಆಸರೆಯಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ಮಾಡಬೂಳ ತಾಂಡಾದ ಅಶೋಕ ರಾಠೋಡ್ ಹೊಲದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಣ್ಣು ದಿನಾಚರಣೆ’ಯಲ್ಲಿ ಸಾಮೂಹಿಕವಾಗಿ ಮಣ್ಣಿಗೆ ಪುಷ್ಪಾರ್ಚನೆ ಮೂಲಕ ಗೌರವಿಸಿ ಮಾತನಾಡಿದ ಅವರು, ರೈತರು ರಾಸಾಯನಿಕ ಮುಕ್ತ […]
Continue Reading