ಸಾಧನೆಗೆ ಪ್ರೋತ್ಸಾಹಿಸುವುದು ಅಗತ್ಯ: ಕೋಳ್ಕೂರ
ಸುದ್ದಿ ಸಂಗ್ರಹ ಕಲಬುರಗಿಯಾವುದೆ ಕ್ಷೇತ್ರದಲ್ಲಿ ಸಾಧನೆ ಮಾಡಲಿ, ಅವರಿಗೆ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ. ಇದರಿಂದ ಸಾಧನೆಗೆ ಮತ್ತಷ್ಟು ಸ್ಪೂರ್ತಿ ನೀಡಿದಂತಾಗುತ್ತದೆ ಎಂದು ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳ್ಕೂರ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜರುಗಿದ ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮಬಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಮೂಲಭೂತ […]
Continue Reading