ಕಣ್ಣು ಕಾಣದ, ಕಿವಿ ಕೇಳದ, ಮಾತನಾಡಲು ಬರದಿದ್ದರೂ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ

ಇಂದೋರ್: ಸಾಧಿಸುವ ಛಲವೊಂದಿದ್ದರೆ ಎಂತಹ ಕೆಲಸವನ್ನು ಬೇಕಾದರೂ ಮಾಡಬಹುದು, ಅಸಾಧ್ಯವಾದದ್ದು ಸಾಧ್ಯ ಎಂದು ತೋರಿಸಬಹುದು. ದೈಹಿಕವಾಗಿ ಗಟ್ಟಿಮುಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಆದರೆ ದೈಹಿಕ ನ್ಯೂನತೆಯಿದ್ದರೂ ಇಡಿ ದೇಶವೇ ಕೊಂಡಾಡುವಂತ ಸಾಧನೆಯೊಂದು ಇಂದೋರ್‌ನ ಮಹಿಳೆಯೊಬ್ಬರು ಮಾಡಿ ತೋರಿಸಿದ್ದಾರೆ. ಗುರುದೀಪ್ ಕೌರ್ ವಾಸು 34 ವರ್ಷ ವಯಸ್ಸಿನ ಇವರು ಊರಿನಲ್ಲಿ ‘Indore’s Helen Keller’ ಎಂದೇ ಪ್ರಖ್ಯಾತಿ ಪಡೆದುಕೊಂಡಿದ್ದಾರೆ. (ಹೆಲೆನ್ ಆಡಮ್ಸ್ ಕೆಲ್ಲರ್ – ಅಮೆರಿಕ ಮೂಲದ ಕಿವುಡು ಮತ್ತು ಅಂಧ ವ್ಯಕ್ತಿಯಾಗಿ ಕಲಾ ಪದವಿ ಪಡೆದ ಪ್ರಪ್ರಥಮ […]

Continue Reading

ಬಲೂನಿನಂತೆ ಊದಿಕೊಂಡ ಈಕೆಯ ಹೊಟ್ಟೆಯಲ್ಲಿ ಮಕ್ಕಳೆಷ್ಟು ಗೊತ್ತಾ ?

ಗರ್ಭಧಾರಣೆ ಮಹಿಳೆಯ ಜೀವನದ ಪ್ರಮುಖ ಘಟ್ಟವಾಗಿದೆ. ಇಲ್ಲೊಬ್ಬ ತಾಯಿಯ ಹೊಟ್ಟೆಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 4 ಮಕ್ಕಳು ಬೆಳೆಯುತ್ತಿವೆ. ಇದರಿಂದ ಆಕೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿದ್ದು, ಇದರಿಂದ ಆಕೆಗೆ ನಡೆಯಲು, ಕುಳಿತುಕೊಳ್ಳಲು ತುಂಬಾ ಕಷ್ಟಪಡುವಂತಾಗಿದೆ. ಆಕೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೋಡುಗರು ಬೆಚ್ಚಿಬೀಳುವಂತೆ ಮಾಡಿದೆ. ಈ ವಿಡಿಯೊ ಈಗಾಗಲೇ ಲಕ್ಷಾಂತರ ವ್ಯೂವ್ಸ್ ಗಳಿಸಿದೆ. ವೈರಲ್ ಆದ ವಿಡಿಯೊದಲ್ಲಿ, 4 ಶಿಶುಗಳನ್ನು ಹೊತ್ತು ಆಕೆ ನಡೆಯಲು ಕಷ್ಟಪಡುವ ದೃಶ್ಯ ಸೆರೆಯಾಗಿದೆ. ತನ್ನ ಹೊಟ್ಟೆಯಲ್ಲಿ 4 ಮಕ್ಕಳು […]

Continue Reading

ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೆ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು

ಬೆಂಗಳೂರು: ಹಾಸನದಲ್ಲಿ ಆಗುತ್ತಿರುವ ಸರಣಿ ಸಾವುಗಳು ಇಡಿ ಆರೋಗ್ಯ ಇಲಾಖೆ ಫೀಲ್ಡ್‌ಗೆ ಇಳಿಯುವಂತೆ ಮಾಡಿದೆ, ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಕಳವಳಗೊಂಡಿದ್ದಾರೆ. ಕೇವಲ 42 ದಿನಗಳಲ್ಲಿ 26 ಜನ ಬಲಿಯಾಗಿದ್ದಾರೆ. ಸಾವಿನ ತನಿಖೆಗೆ ತಜ್ಞರ ಸಮಿತಿ ರಚಿಸಲಾಗಿದೆ. ಈ ಮಧ್ಯೆ ಹೃದಯಾಘಾತದ ಬಗ್ಗೆ ತಾಂತ್ರಿಕ ಸಮಿತಿ ಪ್ರಾಥಮಿಕ ವರದಿ ಸಿದ್ಧ ಪಡಿಸಿದೆ, ವರದಿಯಲ್ಲಿ ಶಾಕಿಂಗ್ ಅಂಶ ಪತ್ತೆಯಾಗಿದೆ. ಪ್ರಾಥಮಿಕ ವರದಿಯಲ್ಲಿ ಏನಿದೆ ? ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿದ್ದು, ಸಾವಿಗೆ ಕಾರಣ ಏನು ಎನ್ನುವುದನ್ನು […]

Continue Reading

200 ರೂ. ವಂಚಿಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧಿಸಿದ ಶಿರಸಿ ಪೊಲೀಸರು

ಕಾರವಾರ: ಕಳೆದ 30 ವರ್ಷಗಳ ಹಿಂದೆ ನೌಕರಿ ನೀಡುವುದಾಗಿ ನಂಬಿಸಿ 200 ರೂ. ವಂಚನೆ ಮಾಡಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಪೊಲೀಸರು ತೀವ್ರ ಹುಡುಕಾಟದ ನಂತರ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ವಂಚನೆಯ ಮೊತ್ತಕ್ಕಿಂತ ಪ್ರಕರಣದ ಗಂಭೀರತೆ ಮತ್ತು ಕಾಲಾವಧಿ ಗಮನ ಸೆಳೆಯುತ್ತಿದೆ. ಘಟನೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿ ಆರೋಪಿ 200 ರೂ. ತೆಗೆದುಕೊಂಡಿದ್ದನು. ಆದರೆ ನೌಕರಿ […]

Continue Reading

ಬಾಲಕನ ಕೋರಿಕೆ ಹಿಂದಿದೆ ಹೃದಯ ಹಿಂಡುವ ಕಥೆ: ಸಹಾಯಕ್ಕೆ ಡಿಸಿ ಅಸ್ತು

ಬೆಳಗಿನ ತಿಂಡಿ ಮಳಿಗೆಯನ್ನು ನಡೆಸುತ್ತಿದ್ದ ಮಹಿಳೆಯ ಅಂಗಡಿಯನ್ನು ರಸ್ತೆ ಅಗಲೀಕರಣದ ಸಲುವಾಗಿ ಅಧಿಕಾರಿಗಳು ಎತ್ತಂಗಡಿ ಮಾಡಿಸಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ವರದಿಯಾಗಿದೆ. ಜಿಲ್ಲಾಧಿಕಾರಿ ನಾಗಲಕ್ಷ್ಮಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಆಗಮಿಸಿದ ಯಶವಂತ್ ಎಂಬ ಪುಟ್ಟ ಬಾಲಕ ತನ್ನ ಸಮಸ್ಯೆಯ ಬಗ್ಗೆ ಬರೆದ ಪತ್ರವನ್ನು ಕೈಯಲ್ಲಿ ಹಿಡಿದು ಬಂದಿರುವುದು ಸಿಬ್ಬಂದಿಗಳ ಗಮನ ಸೆಳೆದಿದೆ. ಇದನ್ನು ಓದಿದ ಬಳಿಕ ಅಧಿಕಾರಿಗಳ ಕಣ್ಣಂಚಲ್ಲಿ ನೀರು ಮೂಡಿದೆ. ಪತ್ರದಲ್ಲಿ ‘ನನ್ನ […]

Continue Reading

ಗೋ ಸಾಗಾಣೆ ವಾಹನ ಹಿಡಿದು ಠಾಣೆಗೆ ತಂದರೂ ನಿರ್ಲಕ್ಷ್ಯ: ಪಿಎಸ್ಐ ಸಸ್ಪೆಂಡ್

ಬೆಳಗಾವಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸದೆ ಬಿಟ್ಟು ಕಳುಹಿಸಿದ್ದಕ್ಕೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂ.26 ರಂದು ಶ್ರೀರಾಮಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪಿಎಸ್​ಐ ನಿಖಿಲ್​ ಕಾಂಬ್ಳೆ ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಕೇಸ್ ದಾಖಲಿಸದೆ ಅವರನ್ನು ಬಿಟ್ಟು ಕಳುಹಿಸಿದ್ದರು. ಅಲ್ಲದೆ ಮೇಲಾಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ. ಪೊಲೀಸ್​ ಠಾಣೆಗೆ ಬಂದ ಶ್ರೀರಾಮಸೇನೆ ಕಾರ್ಯಕರ್ತರಲ್ಲಿ ಗಡಿಪಾರಾದ […]

Continue Reading

ವಚನ ಸಾಹಿತ್ಯಕ್ಕೆ ಡಾ.ಫ.ಗು ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ಮರಪಳ್ಳಿ

ಚಿತ್ತಾಪುರ: ವಚನ ಸಾಹಿತ್ಯವನ್ನು ಇಂದು ನಾವು ಸಮಗ್ರವಾಗಿ, ವ್ಯವಸ್ಥಿತವಾಗಿ ಅಧ್ಯಯನ ಮಾಡುತ್ತಿದ್ದರೆ ಅದು ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಎಂದು ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನಿರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಜೀವನವನ್ನು […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ಆಸ್ತಿ ಮಾಲಿಕರಿಗೆ ಗುಡ್ ನ್ಯೂಸ್: ಪಂಚಾಯತಿಯಲ್ಲೂ ಸಿಗುತ್ತೆ ಇ-ಖಾತಾ

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading