ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ: ಇದರ ಉಪಯೋಗವೇನು ?

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading

ಬೆದರಿಕೆ ಹಾಕಿದ್ದಕ್ಕೆ ಪತಿಯನ್ನು ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ

ತುಮಕೂರು: ಜಿಲ್ಲೆ ತಿಪಟೂರು ತಾಲೂಕಿನ ಶಂಕರ್ ಮೂರ್ತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಶಂಕರ್ ಮೂರ್ತಿ ಮೃತ ದೇಹ ನೊಣವಿನಕೆರೆ ಬಳಿ ಪತ್ತೆಯಾಗಿದೆ, ಪತ್ನಿಯೇ ಕೊಲೆ ಮಾಡಿ ಗಂಡ ಕಾಣೆಯಾಗಿದ್ದಾನೆ ಎಂದು ದೂರು ನೀಡಿ ನಾಟಕವಾಡಿರುವುದು ಬಟಾಬಯಲಾಗಿದೆ. ನಾಪತ್ತೆಯಾದ ಐದು ದಿನಗಳ ನಂತರ ಶಂಕರ್ ಮೂರ್ತಿ (51) ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ, ಪತ್ನಿ ಸುಮಂಗಲಾ ತನ್ನ ಸಂಬಂಧಿ ನಾಗರಾಜನೊಂದಿಗೆ ಸೇರಿಕೊಂಡು ಶಂಕರ್ ಮೂರ್ತಿಯನ್ನು ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು […]

Continue Reading

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಕಣ್ಣೀರು: ಅದೆ ಹೆಣ್ಣಿನಿಂದ ಹೆಣವಾದ ಶಿಕ್ಷಕ

ಉತ್ತರಪ್ರದೇಶ: ವಯಸ್ಸು 45 ಆಯಿತು. ಮದುವೆಯಾಗಲು ಇನ್ನೂ ಒಂದು ಹೆಣ್ಣು ಸಿಗಲಿಲ್ಲ ಎಂದು ಬೇಸರಗೊಂಡಿದ್ದ ವ್ಯಕ್ತಿ, ಹೆಣ್ಣಿನಿಂದಲೇ ಮೋಸ ಹೋಗಿ ಹತ್ಯೆಯಾದ ದುರ್ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಧು ಸಿಗುತ್ತಿಲ್ಲ ಎಂದು ತೀರ ಹತಾಶೆಗೊಂಡಿದ್ದ ವ್ಯಕ್ತಿ, ಫೇಸ್​ಬುಕ್​ ವಿಡಿಯೋದಲ್ಲಿ, ತನಗೆ ಯಾರೊಬ್ಬರು ಹೆಣ್ಣು ಕೊಡುತ್ತಿಲ್ಲ. ನನ್ನ ಹೆಸರಿನಲ್ಲಿ 18 ಎಕರೆ ಜಮೀನಿದೆ. ಆದರೆ ಅದನ್ನು ನೋಡಿಕೊಳ್ಳಲು ಯಾರು ಇಲ್ಲದಂತಾಗಿದೆ ನನ್ನ ಜೀವನ ಎಂದು ಗುರುಗಳ ಬಳಿ ಅಳಲು ತೋಡಿಕೊಂಡಿದ್ದ. ಇದುವೆ ಆತನ ಪಾಲಿಗೆ ಮುಳ್ಳಾಯಿತು. ಯಾವ ಹೆಣ್ಣು […]

Continue Reading

ಗಾಂಜಾ ಆರೋಪಿಗಳನ್ನು ಕರೆತರುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಸಾವು: ಪ್ರಕರಣದ ಸುತ್ತ ಹಲವು ಅನುಮಾನ

ಬೆಂಗಳೂರು: ಗಾಂಜಾ ಆರೋಪಿಗಳ ಬಂಧನಕ್ಕೆ ತೆರಳಿದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಬ್‌ ಇನ್ಸ್‌ಪೆಕ್ಟರ್‌ ಸಾವನ್ನಪ್ಪಿದ ಘಟನೆ ಚಂದಾಪುರದ ಸೂರ್ಯಸಿಟಿಯಲ್ಲಿ ನಡೆದಿದೆ. ಮೃತರನ್ನು ತಲಘಟ್ಟಪುರ ಸಬ್‌ ಇನ್ಸ್‌ಪೆಕ್ಟರ್‌ ಮೈಬೂಬ್ ಗುಡ್ಡಳ್ಳಿ ಎಂದು ಗುರುತಿಸಲಾಗಿದೆ. ಜೂ.24 ರಂದು ಗಾಂಜಾ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಕಾರಲ್ಲಿ ಕರೆತರುವಾಗ ಸ್ವಲ್ಪ ದೂರ ಬಂದು, ಕಾರಿಂದ ಇಳಿದು ಕಾರಿನ ಹಿಂಭಾಗಕ್ಕೆ ಹೋಗಿ ಫೋನ್‌ನಲ್ಲಿ ಮಾತಾಡುವಾಗ, ಸಬ್ ಇನ್ಸ್‌ಪೆಕ್ಟರ್‌ಗೆ ಸೇರಿ ಕಾರಿಗೆ ಡಿಕ್ಕಿಯಾಗಿದೆ. […]

Continue Reading

ಅಭಿವೃದ್ಧಿಯಲ್ಲಿ ಅಂಕಿ ಅಂಶಗಳ ಪಾತ್ರ ಪ್ರಮುಖ

ಕಲಬುರಗಿ: ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಅವುಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ ಎಂದು ಗುವಿವಿ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಎಚ್ ಅಭಿಮತಪಟ್ಟರು. ಜಿಲ್ಲೆಯ ಅಫಜಲಪುರ ತಾಲೂಕಿನ ಚಿನ್ಮಯಗಿರಿಯ ಮಹಾಂತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಸಂಖ್ಯಾಶಾಸ್ತ್ರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಸಂಖ್ಯಾಶಾಸ್ತ್ರವು ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ. […]

Continue Reading

ಡಾ.ಎಸ್.ಎಸ್ ಗುಬ್ಬಿಯವರಿಗೆ ಅಭಿನಂದನೆ

ಕಲಬುರಗಿ: ಸಮಾಜಮುಖಿ ವೈದ್ಯ ಡಾ. ಎಸ್.ಎಸ್ ಗುಬ್ಬಿಯವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಡಾ. ಅನುಪಮಾ ನಿರಂಜನ ವೈದ್ಯ ಸಾಹಿತ್ಯ ಪ್ರಶಸ್ತಿ ದೊರೆತಿರುವ ಪ್ರಯುಕ್ತ ಡಾ.ಎಸ್.ಎಸ್ ಗುಬ್ಬಿ ಅಭಿನಂದನಾ ಸಮಿತಿಯು ನಗರದ ಜಯನಗರದ ಅನುಭವ ಮಂಟಪದಲ್ಲಿ ರವಿವಾರ ಏರ್ಪಡಸಿದ್ದ ಅಭಿನಂದನಾ ಹಾಗೂ ಹೃದಯವಂತ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ಬಳಗದ ಗೌರವ ಸಲಹೆಗಾರ ಡಾ.ವಾಸುದೇವ ಸೇಡಂ ಎಚ್, ಅಧ್ಯಕ್ಷ ಎಚ್.ಬಿ ಪಾಟೀಲ, ಸದಸ್ಯರಾದ ಡಾ.ಸಂಗಮೇಶ ಹಿರೇಮಠ, […]

Continue Reading

ಕೊಲ್ಹಾಪುರಿ ಚಪ್ಪಲಿ ತಯಾರಿಸುವವರಲ್ಲಿ ಬಹಳ ಜನ ಕರ್ನಾಟಕದವರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಹಾರಾಷ್ಟ್ರದ ವೈಶಿಷ್ಟ್ಯವೆಂದು ಪರಿಗಣಿಸಲಾದ ಕೊಲ್ಹಾಪುರಿ ಚಪ್ಪಲಿಯನ್ನು ವಿಶ್ವಖ್ಯಾತ ಫ್ಯಾಷನ್ ಸಂಸ್ಥೆ ಪ್ರಾದ 1.2 ಲಕ್ಷ ರೂ ಬೆಲೆಗೆ ಮಾರಾಟ ಮಾಡುತ್ತಿದೆ ಎನ್ನುವ ಸುದ್ದಿ ಇದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ದೊರೆಯುವ ಈ ಚಪ್ಪಲಿ ತಯಾರಿಕೆಯಲ್ಲಿ ಕರ್ನಾಟಕದವರ ಪಾತ್ರವೂ ದೊಡ್ಡದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಎಕ್ಸ್​​ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದಾರೆ. ಕೊಲ್ಹಾಪುರಿ ಚಪ್ಪಲಿಗೆ ಕರ್ನಾಟಕದ ಕುಶಲಕರ್ಮಿಗಳಿಗೂ ಜಿಐ ಟ್ಯಾಗ್ ಪಡೆಯಲು ಹೇಗೆ ಹೋರಾಟ ಮಾಡಲಾಯಿತು ಎನ್ನುವುದನ್ನು ಖರ್ಗೆ ವಿವರಿಸಿದ್ದಾರೆ. […]

Continue Reading

25 ವರ್ಷದ ಹಳೆಯ ಬೈಕ್​ನಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

ಉಡುಪಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷ ಹಳೆಯದಾದ ಬೈಕ್​ನಲ್ಲಿ ಉಡುಪಿಯಿಂದ ​2,110 ಕಿ.ಮೀ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ. ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್​ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿ.ಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ […]

Continue Reading

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಸುದ್ದಿ ಸಂಗ್ರಹ ಶಹಾಬಾದ ಪರಿಸರ ಸಂಕ್ಷಣೆ ಮತ್ತು ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮೂಹಿಕ ಜವಾಬ್ದಾರಿ ಪ್ರದರ್ಶಿಸಬೇಕು ಎಂದು ಸಂತ ಥಾಮಸ್ ಶಾಲೆಯ ಫಾದರ ಜೇರಾಲ್ಡ ಸಾಗರ ಹೇಳಿದರು. ನಗರದ ಸಂತ ಥಾಮಸ್ ಶಾಲೆಯಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿದ್ದ ಪರಿಸರ ಕಾಳಜಿ ಇಂದಿನ ಯುವಕರಲ್ಲಿ ಉಳಿದಿಲ್ಲ. ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗುತ್ತಿದ್ದು ಯುವಕರು ಪರಿಸರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ ಎಂದರು. ಕೆನರಾ ಬ್ಯಾಂಕಿನ ಅಧಿಕಾರಿ ಪ್ರತೀಕ […]

Continue Reading

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ

ಬಾಲಿವುಡ್ ಚಿತ್ರಗಳಲ್ಲಿ ನೀನು ನನಗೆ ಸಿಗದಿದ್ದರೆ ಜಗತ್ತನ್ನೆ ಸುಡುತ್ತೆನೆ ಎಂದು ನಾಯಕ ಹೇಳುವುದನ್ನು ನಾವು ನೋಡಿದ್ದೆವೆ. ಆದರೆ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ವಾಸ್ತವವಾಗಿ ಇದೆ ರೀತಿ ಕೃತ್ಯ ಎಸಗಿದ್ದಾನೆ. ತನ್ನ ಪತ್ನಿಯ ವಿಚ್ಛೇದನದಿಂದ ಆಕ್ರೋಶಗೊಂಡ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ವಾನ್ ಎಂಬ ಉಪನಾಮ ಹೊಂದಿರುವ 67 ವರ್ಷದ ವ್ಯಕ್ತಿ ಸಿಯೋಲ್‌ನಲ್ಲಿ ಚಲಿಸುವ ಮೆಟ್ರೋ ರೈಲಿನೊಳಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾನೆ. ಹಲವಾರು ಜನರು ಗಾಯಗೊಂಡಿದ್ದು ವ್ಯಾಪಕ ಆಸ್ತಿ ನಷ್ಟವಾಗಿದೆ. ಸಿಯೋಲ್ ದಕ್ಷಿಣ […]

Continue Reading