ಸುರಕ್ಷತೆ ಇಲ್ಲದ ಹೊರ ರಾಜ್ಯಗಳ ಖಾಸಗಿ, ಸರ್ಕಾರಿ ಬಸ್ಗಿಲ್ಲ ಕರ್ನಾಟಕ ಪ್ರವೇಶ
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಬಸ್ ಬೆಂಕಿಗೆ ಆಹುತಿಯಾದ ಘಟನೆಯ ಬಳಿಕ ಬಸ್ಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ತುರ್ತು ನಿರ್ಗಮನ ಬಾಗಿಲು ಇಲ್ಲದ ಹೊರ ರಾಜ್ಯಗಳ ಬಸ್ಗಳ ಮೇಲೆ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಅಖಿಲ ಭಾರತ ಪರವಾನಗಿ ಹೊಂದಿರುವ ಬಸ್ಗಳು ದೇಶದ ವಿವಿಧೆಡೆಯಿಂದ ರಾಜ್ಯಕ್ಕೆ ಬರುತ್ತಿವೆ. ಅವುಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳಿರುವುದಿಲ್ಲ. ಕರ್ನಾಟಕದಲ್ಲಿ ಇರುವ ಸುರಕ್ಷತಾ ನಿಯಮಗಳನ್ನು ಆ ಬಸ್ಗಳಲ್ಲಿಯೂ ಅಳವಡಿಸಬೇಕು. ಏಕಾಏಕಿ ಕ್ರಮ ಕೈಗೊಳ್ಳುವ ಬದಲು ಆರಂಭಿಕ […]
Continue Reading