ಪೆಟ್ರೋಲ್ ಬಂಕ್ ಎಡವಟ್ಟು: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು
ಮಧ್ಯಪ್ರದೇಶ: ಸಿಎಂ ಬೆಂಗಾವಲು ವಾಹನಕ್ಕೆ ಡಿಸೇಲ್ ಬದಲು ನೀರು ತುಂಬಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಾದೇಶಿಕ ಕೈಗಾರಿಕೆ, ಕೌಶಲ್ಯ ಮತ್ತು ಉದ್ಯೋಗ ಸಮಾವೇಶದಲ್ಲಿ (RISE 2025) ಭಾಗವಹಿಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ ಯಾದವ್ ಬೆಂಗಾವಲುಪಡೆ ವಾಹನ ಮಧ್ಯದಲ್ಲಿ ನಿಂತಿದೆ. ಏನಾಯಿತೆಂದು ನೋಡಿದಾಗ, ಡಿಸೇಲ್ ಬದಲು ನೀರು ಇರೋದು ಬೆಳಕಿಗೆ ಬಂದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಹಾಕಲಾಗಿದೆ. ಎಲ್ಲ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಮತ್ತೊಂದು ರಸ್ತೆಯಲ್ಲಿ ನಿಂತಿದ್ದರಿಂದ ಆತಂಕ […]
Continue Reading