ಕಕ ಭಾಗದಿಂದ ಒಲಿಂಪಿಕ್ಸ್‌’ನಲ್ಲಿ ಸಾಧನೆ ಮಾಡುವಂತಾಗಲಿ

ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಕಕ ಭಾಗದ ಕ್ರೀಡಾಪಟುಗಳನ್ನು ಗುರ್ತಿಸಿ, ಅವರಲ್ಲಿ ಆಸಕ್ತಿ ಮೂಡಿಸಿ, ಒಲಿಂಪಿಕ್ಸ್ ಕ್ರೀಡೆಯ ಬಗ್ಗೆ ಮಾರ್ಗದರ್ಶನ, ತರಬೇತಿ ನೀಡಿ ಅದರಲ್ಲಿ ಭಾಗವಹಿಸಿ ಸಾಧನೆ ಮಾಡುವಂತಾಗಲಿ ಎಂದು ಜಗತ್‌ನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಆಶಯ ವ್ಯಕ್ತಪಡಿಸಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಒಲಿಂಪಿಕ್ಸ್‌’ನಲ್ಲಿ […]

Continue Reading

ಸಂಗೀತಕ್ಕಿದೆ ರೋಗ ನಿವಾರಣಾ ಶಕ್ತಿ

ಕಲಬುರಗಿ: ಸುಮಧುರ ಸಂಗೀತ ಆಲಿಸುವದರಿಂದ ಮಾನಸಿಕ ಒತ್ತಡದಿಂದ ಮುಕ್ತಗೊಳಿಸಿ, ಮನಸಿಗೆ ನೆಮ್ಮದಿ ದೊರೆಯತ್ತದೆ. ರೋಗ ನಿವಾರಣೆ ಮಾಡುವ ಶಕ್ತಿ ಸಂಗೀತಕ್ಕಿದೆ, ಇದು ವೈಜ್ಞಾನಿಕ ನಿರೂಪಣೆಯಾಗಿದ್ದು ಸಂಗೀತದ ಮಹತ್ವ ತೋರಿಸುತ್ತದೆ ಎಂದು ಖ್ಯಾತ ಗಾಯಕ, ಕಲಾವಿದ ಶರಣು ಕಾಂಬಳೆ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಗಾನಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ವಿಶ್ವ ಸಂಗೀತ ದಿನಾಚರಣೆ’ಯನ್ನು ಹಾರ್ಮೋನಿಯಂ ನುಡಿಸಿ, ಗೀತೆಯನ್ನು ಹಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ […]

Continue Reading

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಹೊಸ ಕಾರು ಖರೀದಿ: ಬೆಲೆ ಎಷ್ಟು ಗೊತ್ತಾ ?

ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಸ್ಟಾರ್ ಹೀರೋಗಳಲ್ಲಿ ಸಲ್ಮಾನ್ ಖಾನ್ ಪ್ರಮುಖರು. ಸಿನಿಮಾಗಳಲ್ಲಿ ಹೀರೊಯಿಸಂ ತೋರಿಸುವುದು ಮಾತ್ರವಲ್ಲದೆ 60 ವರ್ಷಕ್ಕೆ ಕಾಲಿಟ್ಟರೂ ಫಿಟ್ನೆಸ್, ಸ್ಟೈಲಿಶ್ ಲುಕ್ಸ್‌ನಿಂದ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ದುಬಾರಿ ಜೀವನ ಶೈಲಿಯಿಂದಲೂ ಸುದ್ದಿಯಲ್ಲಿರುತ್ತಾರೆ. ಹೊಸ ಕಾರು ಖರೀದಿಸಿದ ಸಲ್ಮಾನ್ ಖಾನ್ ಸಲ್ಮಾನ್ ಖಾನ್ ಬಳಸುವ ವಸ್ತುಗಳು, ಕಾರುಗಳು ಎಲ್ಲವೂ ಕೋಟಿಗಳಲ್ಲಿವೆ. ಈಗಾಗಲೇ ಅವರ ಗ್ಯಾರೇಜ್‌ನಲ್ಲಿ ಅನೇಕ ದುಬಾರಿ ಕಾರುಗಳಿವೆ. ಇದೀಗ ಮತ್ತೊಂದು ದುಬಾರಿ ಕಾರು ಸೇರ್ಪಡೆಯಾಗಿದೆ. ಮರ್ಸಿಡಿಸ್-ಮೇಬಾಚ್ GLS 600 SUV. ಈ ಐಷಾರಾಮಿ ಕಾರಿನಲ್ಲಿ ಸಲ್ಮಾನ್ ಖಾನ್ […]

Continue Reading

ಯೋಗದ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ: ಸಿದ್ದಲಿಂಗ ಶ್ರೀ

ಚಿತ್ತಾಪುರ: ನಿತ್ಯ ಯೋಗ ಮಾಡುವ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವಿಧ ಪ್ರಕಲ್ಪಗಳ ಅಡಿಯಲ್ಲಿ ನಡೆದ ವಿಶ್ವ ಯೋಗ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಮುಲ್ಯವಾದ ದೇಹವನ್ನು ನಾವುಗಳು ಒತ್ತಡದ ಜೀವನ, ಕಲುಷಿತ ಪರಿಸರ ಮತ್ತು ವಿಷಯುಕ್ತ ಆಹಾರ ಪದ್ಧತಿಯಿಂದ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೆವೆ. ಇದೆಲ್ಲದಕ್ಕೂ ಪರಿಹಾರವೆಂದರೆ ಯೋಗ ಮಾತ್ರ. “ಯೋಗಿ ನಿರೋಗಿ” ಎನ್ನುವ ಹಾಗೆ ಯೋಗ, […]

Continue Reading

ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶರಣಬಸಪ್ಪ ಪಾಟೀಲ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕರಾದ ಸುಭಾಶ್ಚಂದ್ರ ಮುತ್ತಣ್ಣ ಶರಪೊದ್ದಿನ್ ಅಬ್ದುಲ ಹಮೀದ್, ಅಂಬಾರಾಯ ಹಣಮಂತರಾಯ, ಸಾಬಣ್ಣ ನರಸಪ್ಪ, ಇಂದುಶೇಖರ ನಾಗಣ್ಣ, ಸಿದ್ರಾಮಪ್ಪ ಕಾಮಣ್ಣ, ದೇವಿಂದ್ರ ಮೈಲಾರಿ, ವಿಶ್ವನಾಥ ರುದ್ರಪ್ಪ, ಶರಣಮ್ಮ ವಿಶ್ವೇಶ್ವರ, ಲಕ್ಷ್ಮೀಬಾಯಿಸಿದ್ರಾಮಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪಾಟೀಲ (ದಳಪತಿ), ಪ್ರದೀಪ ಪೂಜಾರಿ ಕದ್ದರಗಿ, ಅರುಣಯಾಗಾಪೂರ, ಮದನ ಯಾಗಾಪೂರ ಸೇರಿದಂತೆಅನೇಕರು ಉಪಸ್ಥಿತರಿದ್ದರು. […]

Continue Reading

ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗ ಮದುವೆಯಾಗಬೇಕಿದ್ದ ವಧುವನ್ನೇ ಮದುವೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. 6 ಮಕ್ಕಳ ತಂದೆ ಮತ್ತು ಮೂರು ಮಕ್ಕಳ ಅಜ್ಜನಾಗಿರುವ ಶಕೀಲ್ ಎಂಬವರೇ ಮಗನಿಗೆ ನಿಶ್ಚಿಯವಾಗಿದ್ದ ಮಹಿಳೆಯನ್ನು ವರಿಸಿದರಾಗಿದ್ದು, ತಮ್ಮ ಮಗಳ ಮದುವೆಯ ನಂತರ ಸಮೀಪದ ಹಳ್ಳಿಯ 22 ವರ್ಷದ ಆಯೇಷಾ ಎಂಬ ಮಹಿಳೆಯನ್ನು ಪದೆ ಪದೆ ಭೇಟಿಯಾಗುತ್ತಿದ್ದರು ಎಂದು ಅವರ ಪತ್ನಿ ಶಬಾನಾ ಹೇಳಿದ್ದಾರೆ. ಮಗ ಅಮಾನ್ ಜೊತೆ ಆಯೇಷಾಳ ಮದುವೆ ನಿಶ್ಚಯ […]

Continue Reading

ಯೋಗಯುಕ್ತ ಜೀವನದಿಂದ ರೋಗ ಮುಕ್ತ ರಾಷ್ಟ್ರ ನಿರ್ಮಾಣ

ಕಲಬುರಗಿ: ಪ್ರತಿಯೊಬ್ಬರು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡರೆ ರೋಗ ಮುಕ್ತ ದೇಹ, ರಾಷ್ಟ್ರ‌ ನಿರ್ಮಾಣವಾಗುತ್ತದೆ ಎಂದು ಯೋಗ ತರಬೇತಿದಾರ ಚನ್ನಬಸಪ್ಪ ಗಾರಂಪಳ್ಳಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಉದ್ಘಾಟಿಸಿ, ಯೋಗಾಸನದ ವಿವಿಧ ಬಗೆಗಳನ್ನು ಪ್ರಾತ್ಯಕ್ಷಿಯ ಮೂಲಕ ತೋರಿಸಿ, ನಂತರ ಮಾತನಾಡಿದ ಅವರು, ಯೋಗವು ದೈಹಿಕ ಮತ್ತು ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿರುವಂತೆ ಮಾಡುವ ವೈಜ್ಞಾನಿಕ ಪದ್ದತಿಯಾಗಿದೆ ಎಂದರು. ಉಪನ್ಯಾಸಕ, ಎನ್.ಎಸ್.ಎಸ್ ಅಧಿಕಾರಿ […]

Continue Reading

ತೆಂಗಳಿ ಗ್ರಾ.ಪಂ ಅವ್ಯವಹಾರ: ಬಿಲ್ ಕಲೆಕ್ಟರ್ ಅಮಾನತು

ಕಾಳಗಿ: ತಾಲೂಕಿನ ತೆಂಗಳಿ ಗ್ರಾಮ ಪಂಚಾಯತಿಯ ಒಟ್ಟು 19 ಸದಸ್ಯರ ಗೌರವ ಧನದ 19 ಚೇಕ್ ಗಳನ್ನು ತನ್ನ ಹೆಸರಿಗೆ ಡ್ರಾ ಮಾಡಿಕೊಂಡ ಆರೋಪದಡಿ ತೆಂಗಳಿ ಗ್ರಾ.ಪಂ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಶಾಮರಾವ ತಳವಾರ ಅವರನ್ನು‌ ಕರ್ನಾಟಕ ಗ್ರಾಮ ಸ್ವರಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಆದೇಶದ ಮೇರೆಗೆ ಗ್ರಾ.ಪಂ ಅಧ್ಯಕ್ಷರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗ್ರಾ.ಪಂ ಹಿಂದಿನ ಅಧ್ಯಕ್ಷೆ ಸುಮಿತ್ರಾ ಚೌವ್ಹಾಣ ದೂರು ನೀಡಿದ ಹಿನ್ನೆಲೆಯಲ್ಲಿ ಈ ಸಿಬ್ಬಂದಿಯನ್ನು ಇಲಾಖೆ ವಿಚಾರಣೆಗೆ ಒಳಪಡಿಸಲಾಗಿತ್ತು, ಪಂಚಾಯತಿ […]

Continue Reading

ಭಾಗೋಡಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ

ಚಿತ್ತಾಪುರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಭಾಗೋಡಿ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30) ಕೊಲೆಯಾಗಿರುವ ವ್ಯಕ್ತಿಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ಕುಪೇಂದ್ರನನ್ನು ತಲೆದಿಂಬಿನಿಂದ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಶಾಂತಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಿಯಕರ ಪರಾರಿಯಾಗಿದ್ದಾನೆ, ಆತನನ್ನು ಆದಷ್ಟು ಬೇಗನೆ ಬಂಧಿಸಲಾಗುವುದು ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ. ತಲೆದಿಂಬಿನಿಂದ […]

Continue Reading

ರಾವೂರ: ಜೂ.28 ರಂದು ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ

ಚಿತ್ತಾಪುರ: ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂ.28 ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಹೇಳುವ ವಚನಗಳನ್ನು ಬರೆದು […]

Continue Reading