ಕಕ ಭಾಗದಿಂದ ಒಲಿಂಪಿಕ್ಸ್’ನಲ್ಲಿ ಸಾಧನೆ ಮಾಡುವಂತಾಗಲಿ
ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಕಕ ಭಾಗದ ಕ್ರೀಡಾಪಟುಗಳನ್ನು ಗುರ್ತಿಸಿ, ಅವರಲ್ಲಿ ಆಸಕ್ತಿ ಮೂಡಿಸಿ, ಒಲಿಂಪಿಕ್ಸ್ ಕ್ರೀಡೆಯ ಬಗ್ಗೆ ಮಾರ್ಗದರ್ಶನ, ತರಬೇತಿ ನೀಡಿ ಅದರಲ್ಲಿ ಭಾಗವಹಿಸಿ ಸಾಧನೆ ಮಾಡುವಂತಾಗಲಿ ಎಂದು ಜಗತ್ನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಆಶಯ ವ್ಯಕ್ತಪಡಿಸಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಒಲಿಂಪಿಕ್ಸ್’ನಲ್ಲಿ […]
Continue Reading