ಇಂದು ಆರೆಸೆಸ್ ಪಥಸಂಚಲನ: ಚಿತ್ತಾಪುರದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್
ಕಲಬುರಗಿ: ಹೈಕೋರ್ಟ್ ಸೂಚನೆಯಂತೆ ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಚಿತ್ತಾಪುರ ಪಟ್ಟಣದಲ್ಲಿ ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮ ನಡೆಯಲಿದೆ, ನಿಮಿತ್ತ ಈಗಾಗಲೇ ಪೋಲಿಸ್ ಇಲಾಖೆಯಿಂದ ಬಿಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹೇಳಿದರು. ಇಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ, ಹೈಕೋರ್ಟ್ ಸೂಚನೆಯಂತೆ ನಿಗದಿತ ಸ್ಥಳದಲ್ಲಿ ನಿಗದಿತ ಕಾರ್ಯಕ್ರಮ ನಡೆಸುವಂತೆ ಸಂಘಟಕರಿಗೆ ಸೂಚಿಸಲಾಗಿದೆ ಎಂದರು. ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ […]
Continue Reading