ಆರೋಗ್ಯಕರ ಜೀವನ ಶೈಲಿಯಿಂದ ಮಧುಮೇಹ ದೂರ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಒತ್ತಡದ ಬದುಕಿನಿಂದ ವಿವಿಧ ರೋಗಗಳು ಉದ್ಬವವಾಗುತ್ತಿವೆ. ಒಂದುಕಾಲದಲ್ಲಿ ಶ್ರೀಮಂತರ ರೋಗವೆಂದು ಕರೆಸಿಕೊಳ್ಳುತ್ತಿದ್ದ ಸಕ್ಕರೆ ಕಾಯಿಲೆ ಇಂದು ವಿವಿಧ ಕಾರಣಗಳಿಂದ ಜನಸಾಮನ್ಯರ ಕಾಯಿಲೆಯಾಗಿದೆ. ಸೂಕ್ತ ಸಮಯಕ್ಕೆ ಆಹಾರ ಸೇವನೆ, ನಿದ್ರೆ, ಸಮತೋಲನ ಆಹಾರ, ಒತ್ತಡಮುಕ್ತಜೀವನ, ಯೋಗ, ಧ್ಯಾನದಂತಹ ಕ್ರಮಗಳಂತಹ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಧುಮೇಹದಿಂದ ದೂರವಿರಲು ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಿದ್ದ […]
Continue Reading