ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ: ಎಚ್.ಬಿ ಪಾಟೀಲ

ಕಲಬುರಗಿ: ಗಿರೀಶ್ ಕಾರ್ನಾಡ ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅವರ ಕೊಡುಗೆ ಅನನ್ಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರಾಜ್ಯೋತ್ಸವ ಮಾಸಾಚರಣೆ ಪ್ರಯುಕ್ತ ಸರಣಿ ಉಪನ್ಯಾಸ ಕಾರ್ಯಕ್ರಮ-12 ಮತ್ತು ಬಳಗದ 5999ನೇ ಕಾರ್ಯಕ್ರಮ ‘ಕನ್ನಡಕ್ಕೆ ಡಾ.ಗಿರೀಶ್ ಕಾರ್ನಾಡ್‌ರ […]

Continue Reading

ವಿಶ್ವದ ಅತ್ಯಂತ ದುಬಾರಿ ಹಸು, ಇದರ ತೂಕ 1100 ಕೆಜಿ: ದಿನಕ್ಕೆ ಎಷ್ಟು ಲೀಟರ್ ಹಾಲು ಕೊಡುತ್ತೆ ? ಭಾರತದಲ್ಲಿ ಒಂದು ಹಸುವಿನ ಬೆಲೆ ಎಷ್ಟಿರಬಹುದು ? 50 ಸಾವಿರ, 70 ಸಾವಿರ, ಒಂದು ಲಕ್ಷ ಅಥವಾ 2 ಲಕ್ಷ, 5 ಲಕ್ಷ ಇದಕ್ಕಿಂತ ಹೆಚ್ಚು ಬೆಲೆಯ ಹಸು ಸಿಗೋದು ತುಂಬಾನೆ ಕಷ್ಟ. ಆದರೆ ಬ್ರೆಜಿಲ್‌ನಲ್ಲಿ ಒಂದು ಹಸು ಇದೆ, ಅದರ ಬೆಲೆ ಹಲವು ಐಷಾರಾಮಿ ಅಪಾರ್ಟ್‌ಮೆಂಟ್‌ಗಳಿಗಿಂತಲೂ ಹೆಚ್ಚು. ಈ ಹಸುವನ್ನು 40 ಕೋಟಿ ರೂಪಾಯಿಗೆ ಹರಾಜು […]

Continue Reading

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ. ನಟಿ ದೂರಿನ ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ. ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಪ್ರಿಯಾಂಕಾ ಅವರ ಮಗನಿಂದ ಹಾಕಿಸಿಕೊಂಡಿದ್ದ 50 ಸಾವಿರ ರೂ. […]

Continue Reading

ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ

ನವದೆಹಲಿ: ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿ ಬಂಧನಕ್ಕೆ ಒಳಗಾಗಿ ಫರಿದಾಬಾದ್‌ ಟೆರರ್‌ ಗ್ಯಾಂಗ್‌ ಬಗ್ಗೆ ಬಾಯ್ಬಿಟ್ಟ ಕಾಶ್ಮೀರಿ ವೈದ್ಯ ಆದಿಲ್ ಅಹ್ಮದ್ ರಾಥರ್‌ಗೆ ತಿಂಗಳಿಗೆ 5 ಲಕ್ಷ ರೂ. ಸಂಬಳ ಸಿಗುತ್ತಿತ್ತು. ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿಯಾಗಿರುವ ಆದಿಲ್ ಅಹ್ಮದ್ ರಾಥರ್ ಅಕ್ಟೋಬರ್ 2024 ರವರೆಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಹಿರಿಯ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದ. ಬಳಿಕ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ತೆರಳಿದ್ದನು. ಮೊದಲು […]

Continue Reading

ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಗೋಕಾಕ್: ಎಚ್.ಬಿ ಪಾಟೀಲ

ಕಲಬುರಗಿ: ಕವಿ, ಕಾದಂಬರಿಕಾರ, ವಾಗ್ಮಿ, ವಿಮರ್ಶಕ, ಶಿಕ್ಷಣ ತಜ್ಞ, ಪ್ರಾಂಶುಪಾಲ, ಉಪ ಕುಲಪತಿ, ಸಾಂಸ್ಕೃತಿಕ ರಾಯಭಾರಿ, ಕನ್ನಡಪರ ಚಳುವಳಿಗಾರರಾಗಿ ಹೀಗೆ ಹಲವು ವಿಧಗಳಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಡಾ.ವಿ.ಕೃ ಗೋಕಾಕ್‌ರ ಕೊಡುಗೆ ಅಮೋಘವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಅಲ್ಲಮ ಪ್ರಭು ನಗರದಲ್ಲಿರುವ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ-11ರಲ್ಲಿ ‘ಕನ್ನಡಕ್ಕೆ ಗೋಕಾಕರ […]

Continue Reading

ವಿದ್ಯಾರ್ಥಿಗಳು ಪಠ್ಯದ ಜೊತೆ ಆಟೋಟಗಳಲ್ಲಿ ಭಾಗವಹಿಸಿ: ಅಲ್ಲಮ ಪ್ರಭು ಪಾಟೀಲ್

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ, ಆಟೋಟಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ವ್ಯಾಯಾಮ ದೊರೆಯುತ್ತದೆ ಎಂದು ಶಾಸಕ ಅಲ್ಲಮ ಪ್ರಭು ಪಾಟೀಲ್ ಹೇಳಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಭಾಗವಹಿಸಿ, ನಮ್ಮ ನಾಡು, ದೇಶದ ಕೀರ್ತಿ ತರಬೇಕು ಎಂದರು. ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು […]

Continue Reading

ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಗೃಹ ಸಚಿವ ಅಮಿತ್ ಶಾ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ. ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು ? […]

Continue Reading

ಸರ್ಕಾರದಿಂದ ಹೈ ಅಲರ್ಟ್: ಲಕ್ಷಾಂತರ ಆಂಡ್ರಾಯ್ಡ್ ಫೋನ್‌ಗಳು ಹ್ಯಾಕ್ ಆಗುವ ಸಾಧ್ಯತೆ

ಬೆಂಗಳೂರು: ದೇಶದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ CERT-In ಹೊಸ ಎಚ್ಚರಿಕೆ ನೀಡಿದೆ. ಭಾರತ ಸರ್ಕಾರದ ಸೈಬರ್ ಭದ್ರತಾ ತಂಡ (CERT-In) ಆಂಡ್ರಾಯ್ಡ್ ಬಳಕೆದಾರರಿಗೆ ಪ್ರಮುಖ ಸೈಬರ್ ದಾಳಿಯ ಬೆದರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಫೋನ್‌ಗಳಲ್ಲಿ ಹಲವಾರು ದುರ್ಬಲತೆಗಳು ಕಂಡುಬಂದಿವೆ, ಇದು ಹ್ಯಾಕರ್‌ಗಳಿಗೆ ನಮ್ಮ ಫೋನನ್ನು ವಶಕ್ಕೆ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಇತ್ತೀಚೆಗೆ ನೀಡಲಾದ ಈ ಸಲಹೆಯಲ್ಲಿ, ಸರ್ಕಾರಿ ಸಂಸ್ಥೆಯು ಹ್ಯಾಕರ್‌ಗಳು ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನಲ್ಲಿರುವ ಈ ದುರ್ಬಲತೆಗಳನ್ನು ಬಳಸಿಕೊಳ್ಳಬಹುದು ಮತ್ತು ವಂಚನೆಗಳನ್ನು ನಡೆಸಬಹುದು ಎಂದು ಹೇಳಿದೆ. […]

Continue Reading

ನಾಡು-ನುಡಿಗೆ ಡಾ.ಕೆ.ಶಿವರಾಮ ಕಾರಂತರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಷ್ಕೃತ ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತ ಅವರು ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಸರಣಿ […]

Continue Reading

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ಜರುಗಿದ “ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ”ಯಲ್ಲಿ ಕಾನೂನು ಪಾಲನೆಯ ಪ್ರತಿಜ್ಞೆ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ್, ಉಪನ್ಯಾಸಕರಾದ ಅಸ್ಮಾ ಜಬೀನ್, ಸುವರ್ಣಲತಾ ಭಂಡಾರಿ, ಮಲ್ಲಿಕಾರ್ಜುನ ದೊಡ್ಡಮನಿ, ಲಿಂಗರಾಜ ಹಿರೇಗೌಡ, ಪ್ರದಸ ಪ್ರೇಮಾ ಸುರಪುರ, ಅತಿಥಿ ಉಪನ್ಯಾಸಕರಾದ ವೀರೇಶ ಸಾಹು ಗೋಗಿ, ನಾರಾಯಣಸ್ವಾಮಿ, ಅಲಿಯಾ ತಬಸ್ಸುಮ್, ಶಿವಶರಣಪ್ಪ […]

Continue Reading