ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ: ಎಚ್.ಬಿ ಪಾಟೀಲ
ಕಲಬುರಗಿ: ಗಿರೀಶ್ ಕಾರ್ನಾಡ ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅವರ ಕೊಡುಗೆ ಅನನ್ಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರಾಜ್ಯೋತ್ಸವ ಮಾಸಾಚರಣೆ ಪ್ರಯುಕ್ತ ಸರಣಿ ಉಪನ್ಯಾಸ ಕಾರ್ಯಕ್ರಮ-12 ಮತ್ತು ಬಳಗದ 5999ನೇ ಕಾರ್ಯಕ್ರಮ ‘ಕನ್ನಡಕ್ಕೆ ಡಾ.ಗಿರೀಶ್ ಕಾರ್ನಾಡ್ರ […]
Continue Reading