ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು
ಸುದ್ದಿ ಸಂಗ್ರಹ ಬೆಂಗಳೂರುಭಾರತದಲ್ಲಿ ಕ್ರಿಕೆಟ್ಗೆ ಹಾಗೂ ಕ್ರಿಕೆಟಿಗರಿಗೆ ಸಿಗುವಷ್ಟು ಮನ್ನಣೆ ಬೇರೆ ಯಾವುದೆ ಕ್ರೀಡೆಯ ಜನಪ್ರಿಯ ವ್ಯಕ್ತಿಗೂ ಸಿಗುವುದಿಲ್ಲ. ಕ್ರಿಕೆಟಿಗರು ಯಾವುದಾದರೂ ಸಮಾರಂಭಕ್ಕೆ ಬರುತ್ತಾರೆ ಎಂದರೆ ಅಲ್ಲಿ ಜನಜಂಗುಳಿಯೇ ಸೇರಿರುತ್ತೆ. ಹೀಗಿರುವಾಗ ಕ್ರಿಕೆಟಿಗರು ಸಾಮಾನ್ಯ ಪ್ರಜೆಯಂತೆ ಒಬ್ಬೊಂಟಿಯಾಗಿ ಎಲ್ಲಿಯೂ ತಿರುಗುವ ವ್ಯವಸ್ಥೆ ಭಾರತದಲಿಲ್ಲ. ಇದೆ ಕಾರಣ ನೀಡಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್ನಲ್ಲಿ ವಾಸಿಸುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಕೆಲವು ಮಾಜಿ ಕ್ರಿಕೆಟಿಗರು ತಮ್ಮ ಜನಪ್ರಿಯತೆ, ಮನ್ನಣೆ ಇವೆಲ್ಲವನ್ನು […]
Continue Reading