ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು

ಸುದ್ದಿ ಸಂಗ್ರಹ ಬೆಂಗಳೂರುಭಾರತದಲ್ಲಿ ಕ್ರಿಕೆಟ್​ಗೆ ಹಾಗೂ ಕ್ರಿಕೆಟಿಗರಿಗೆ ಸಿಗುವಷ್ಟು ಮನ್ನಣೆ ಬೇರೆ ಯಾವುದೆ ಕ್ರೀಡೆಯ ಜನಪ್ರಿಯ ವ್ಯಕ್ತಿಗೂ ಸಿಗುವುದಿಲ್ಲ. ಕ್ರಿಕೆಟಿಗರು ಯಾವುದಾದರೂ ಸಮಾರಂಭಕ್ಕೆ ಬರುತ್ತಾರೆ ಎಂದರೆ ಅಲ್ಲಿ ಜನಜಂಗುಳಿಯೇ ಸೇರಿರುತ್ತೆ. ಹೀಗಿರುವಾಗ ಕ್ರಿಕೆಟಿಗರು ಸಾಮಾನ್ಯ ಪ್ರಜೆಯಂತೆ ಒಬ್ಬೊಂಟಿಯಾಗಿ ಎಲ್ಲಿಯೂ ತಿರುಗುವ ವ್ಯವಸ್ಥೆ ಭಾರತದಲಿಲ್ಲ. ಇದೆ ಕಾರಣ ನೀಡಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್​ನಲ್ಲಿ ವಾಸಿಸುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಕೆಲವು ಮಾಜಿ ಕ್ರಿಕೆಟಿಗರು ತಮ್ಮ ಜನಪ್ರಿಯತೆ, ಮನ್ನಣೆ ಇವೆಲ್ಲವನ್ನು […]

Continue Reading

ಈ ಬಾರಿಯ ಬಿಗ್‌ ಬಾಸ್ ನನಗೆ ತುಂಬಾ ವಿಶೇಷ: ಶೂಟಿಂಗ್‌ ಗುಟ್ಟು ಬಿಚ್ಚಿಟ್ಟ ಕಿಚ್ಚ ಸುದೀಪ್

ಸುದ್ದಿ ಸಂಗ್ರಹ ಬೆಂಗಳೂರುಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಿಗ್ ಬಾಸ್ ಹಲವು ಕಾರಣಗಳಿಂದ ತಮಗೆ ಬಹಳ ವಿಶೇಷ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಶುರುವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ಮತ್ತು ಬಿಗ್ ಬಾಸ್ ಶೋ ನಡುವಿನ ಸಮಯ ಹೊಂದಾಣಿಕೆಯ ಬಗ್ಗೆ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡರು. ಹಿಂದಿನ ಸೀಸನ್‌ಗಳಲ್ಲಿ ವೀಕೆಂಡ್ ಶೂಟಿಂಗ್ ಮ್ಯಾನೇಜ್ […]

Continue Reading

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಕ್ರೀಡಾ ಲೋಕದ ಸಾಧಕ

ಸುದ್ದಿ ಸಂಗ್ರಹ ಶಹಾಬಾದ್ ಹಾಕಿ ಮಾಂತ್ರಿಕ ಎಂದೆ ಪ್ರಸಿದ್ದರಾದ ಮೇಜರ್ ಧ್ಯಾನ್ ಚಂದ್ ಕ್ರೀಡಾ ಕ್ಷೇತ್ರದ ಹೆಮ್ಮೆಯ ಸಾಧಕ ಎಂದು ದೈಹಿಕ ಶಿಕ್ಷಕ ಶಿವಕುಮಾರ್ ಸರಡಗಿ ಹೇಳಿದರು.‌ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಕ್ರೀಡಾ ದಿನ’ ಉದ್ದೇಶಿಸಿ ಮಾತನಾಡಿದ ಅವರು, ಹಾಕಿ ಕ್ರೀಡೆಯಲ್ಲಿ ಭಾರತದ ಹೆಸರನ್ನು ಅಜರಾಮರಗೊಳಿಸಿದರು. ಸತತವಾಗಿ ಮೂರು ಒಲಂಪಿಕ್ಸ್’ನಲ್ಲಿ ಭಾರತದ ಹಾಕಿ ತಂಡ ಇವರ ನೇತೃತ್ವದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಇವರ ಆಟದಿಂದ ಪ್ರಭಾವಿತರಾದ ಅನೇಕರು ಅವರನ್ನು ಹಾಕಿ […]

Continue Reading

ಪಿಂಚಣಿ ಮರುಪಡೆಯಲು ತಕ್ಷಣ ದಾಖಲೆ ಸಲ್ಲಿಸಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಸುದ್ದಿ ಸಂಗ್ರಹ ಕಲಬುರಗಿಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ತಡೆಹಿಡಿಯಲಾದ ಪಿಂಚಣಿಯನ್ನು ಮರುಪಡೆಯಲು ಅಗತ್ಯ ದಾಖಲೆಗಳನ್ನು ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ. ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯಲ್ಲಿ ವಯಸ್ಸಿನ ವ್ಯತ್ಯಾಸವಾಗಿದ್ದಲ್ಲಿ, ಆದಾಯ ತೆರಿಗೆ ಪಾವತಿಸುತ್ತಿರುವುದು, ಯುಡಿಐಡಿ ಕಾರ್ಡ್ ಇಲ್ಲದಿರುವುದು ಮತ್ತು ಈ ಹಿಂದಿನ ಮಾನದಂಡದಂತೆ ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಹೆಚ್ಚಿರುವವರ ಪಿಂಚಣಿಯನ್ನು ಸರ್ಕಾರವು ಅನುಮಾನಾಸ್ಪದ ಎಂದು ಗುರುತಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ […]

Continue Reading

ವಾಲ್ಮೀಕಿ ನಿಗಮದ ಹಗರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ ನಾಗೇಂದ್ರ

ಸುದ್ದಿ ಸಂಗ್ರಹ ಬೆಂಗಳೂರುವಾಲ್ಮೀಕಿ ನಿಗಮ ಹಗರಣ ಸಂಬಂಧ ಕೊನೆಗೂ ಸಚಿವ ಬಿ ನಾಗೇಂದ್ರ ತಲೆದಂಡವಾಗಿದೆ. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಬೆನ್ನಲ್ಲೆ ಈ ಬಗ್ಗೆ ನಾಗೇಂದ್ರ ಮಹತ್ವದ ಘೋಷಣೆ ಮಾಡಿದ್ದಾರೆ. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿತ್ತು. ಆ ಬೆನ್ನಲ್ಲೆ ಪಾದಯಾತ್ರೆ ಕೂಡ ಘೋಷಿಸಿತ್ತು. ಈ ನಡುವೆ ಮಂತ್ರಿಗಿರಿ ತೊರೆಯೋದಾಗಿ ನಾಗೇಂದ್ರ ತಿಳಿಸಿದ್ದಾರೆ. ಒಂದೆ ಹಗರಣ ಸಂಬಂಧ ಎರಡನೇ ಬಾರಿ ರಾಜೀನಾಮೆಕರ್ನಾಟಕ ಮಹರ್ಷಿ […]

Continue Reading

ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 1,033 ಕೆಜಿ ಆಹಾರ ಪದಾರ್ಥ ಸೀಜ್

ಸುದ್ದಿ ಸಂಗ್ರಹ ಹಾವೇರಿಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ರಾಣೇಬೆನ್ನೂರು ತಹಸೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳು ಸೀಜ್ ಮಾಡಲಾಗಿದೆ. ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಮತ್ತು ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಸ್ಥಳ […]

Continue Reading

ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌: ರಾಜ್ಯದಲ್ಲಿ ನಡೆಯಲಿದೆ ಸ್ಪೆಷಲ್ SIR ಕ್ಯಾಂಪ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಮತದಾರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ, ರಾಜ್ಯದಲ್ಲಿ ಸ್ಪೆಷಲ್‌ ಎಸ್‌ಐಆರ್‌ ಕ್ಯಾಂಪ್‌ ನಡೆಯಲಿದೆ. ರಾಜ್ಯದಲ್ಲಿ ಒಂದು ಕೋಟಿ ಎಂಟು ಲಕ್ಷ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎಸ್‌ಐಆರ್ ಸರ್ವೆಯಲ್ಲಿ ಗೊತ್ತಾಗಿದೆ. ಹೀಗಾಗಿ ಖುದ್ದು ಸಿಎಂ ಆವರೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ರು. ಇದರ ಬೆನ್ನಲ್ಲೆ ಈಗ ರಾಜ್ಯ ಚುನಾವಣಾ ಆಯೋಗ ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಸ್ಪೆಷಲ್ SIR ಕ್ಯಾಂಪ್ ನಡೆಸಲು ಸಜ್ಜಾಗಿದೆ. ಆ.29, 30 ಮತ್ತು ಸೆ.19, […]

Continue Reading

ಖಾಸಗಿ ತೆಕ್ಕೆಗೆ 108 ಅಂಬುಲೆನ್ಸ್: ಶೀಘ್ರದಲ್ಲೆ ಟೆಂಡರ್

ಸುದ್ದಿ ಸಂಗ್ರಹ ಬೆಂಗಳೂರು108 ಅಂಬುಲೆನ್ಸ್ ನಿರ್ವಹಣೆ ಮತ್ತೆ ಖಾಸಗಿ ಅವರಿಗೆ ನೀಡೋದಕ್ಕೆ ಸರ್ಕಾರ ನಿರ್ಧರಿಸಿದೆ. ಅಂಬುಲೆನ್ಸ್‌ ಸಂಬಂಧ ಆರೋಗ್ಯ ಇಲಾಖೆ ಹೊಸ ಪಾಲಿಸಿ ಮಾಡಿದೆ.‌ ಆಸ್ಪತ್ರೆ ತಲುಪೋದಕ್ಕೆ ಸಮಯ ಫಿಕ್ಸ್ ಮಾಡಿದ್ದು, ಸಮಯ ಮೀರಿದ್ರೆ ಗುತ್ತಿಗೆ ಪಡೆದ ಕಂಪನಿಗೆ ದಂಡ ಹಾಕುವದಕ್ಕೆ ನಿರ್ಧಾರ ಮಾಡಲಾಗಿದೆ. 108 ಅಂಬುಲೆನ್ಸ್ ನಿರ್ವಹಣೆಗೆ ಹೊಸ ಪಾಲಿಸಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. ಹೊಸ ಪಾಲಿಸಿಯಲ್ಲಿ 108 ಅಂಬುಲೆನ್ಸ್ ಖಾಸಗಿ ಅವರಿಗೆ ನೀಡೋದಕ್ಕೆ ನಿರ್ಧಾರ ಮಾಡಲಾಗಿದೆಯಂತೆ. ಶೀಘ್ರದಲ್ಲೇ ಟೆಂಡರ್ ಕರೆಯಲಿದ್ದು, ‌ಟೆಂಡರ್‌ನಲ್ಲಿ ಯಾವ ಕಂಪನಿಯಾದರೂ […]

Continue Reading

ಚಿತ್ತಾಪುರ:‌ ಯಲ್ಲಮ್ಮನ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಪತ್ತೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಹೊರವಲಯದಲ್ಲಿರುವ ಐತಿಹಾಸಿಕ ಧಾರ್ಮಿಕ ಕ್ಷೇತ್ರ ನಾಗಾವಿ ಯಲ್ಲಮ್ಮ ದೇವಿಯ ದೇವಸ್ಥಾನದ ಹುಂಡಿಯನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಗುರುವಾರ ತೆರೆದು ಎಣಿಕೆ ಮಾಡುವ ಸಮಯದಲ್ಲಿ ವಿವಿಧ ದೇಶಗಳ ವಿದೇಶಿ ನೋಟುಗಳು ಮತ್ತು ನಾಣ್ಯಗಳು ಪತ್ತೆಯಾಗಿವೆ. ಹುಂಡಿಯಲ್ಲಿನ ಹಣ ಎಣಿಕೆ ಮಾಡುವಾಗ ಕೊರಿಯಾ, ಕೆನಡಾ, ಯುಎಇ ಮತ್ತು ಆಮೆರಿಕ ದೇಶಗಳ ವಿವಿಧ ಮೌಲ್ಯದ ನೋಟುಗಳು ಮತ್ತು ನಾಣ್ಯಗಳು ಸೇರಿ ಒಟ್ಟು 17,010 ಮೌಲ್ಯದ ವಿದೇಶಿ ಕರೆನ್ಸಿ ಇರುವುದು ಪತ್ತೆಯಾಗಿದೆ. ವಿದೇಶಿ ಕರೆನ್ಸಿಯನ್ನು ಭಾರತ ದೇಶದ […]

Continue Reading

ಸಂತರ ಸಂದೇಶ ಮೈಗೂಡಿಸಿಕೊಳ್ಳುವುದೆ ಸನ್ಮಾರ್ಗಕ್ಕೆ ದಾರಿ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ನಾರಾಯಣ ಗುರುಗಳನ್ನು ಪೂಜಿಸುವುದರ ಜೊತೆಗೆ, ಅವರ ಮಹೋನ್ನತ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ, ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಾರಾಯಣ ಗುರುಗಳು ಸಮಾಜದಲ್ಲಿದ್ದ ದುಷ್ಟ ಪದ್ಧತಿಗಳಿಂದ ಜನರನ್ನು ಮುಕ್ತಗೊಳಿಸಿ, ಅವರ ಉದ್ಧಾರಕ್ಕಾಗಿ ಜೀವನದ ಕೊನೆಯವರೆಗೂ ನಿಸ್ವಾರ್ಥವಾಗಿ ಶ್ರಮಿಸಿದ್ದಾರೆ. ಅವರು […]

Continue Reading