ಭಕ್ತರ ಕೈಯಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಪರ್ಸ್ ಕಸಿದು ಪರಾರಿಯಾದ ಮಂಗ
ಉತ್ತರಪ್ರದೇಶ: ಭಕ್ತರೊಬ್ಬರ ಕೈಯಲ್ಲಿದ್ದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹೊಂದಿರುವ ಪರ್ಸ್ ಮಂಗವೊಂದು ಕಸಿದುಕೊಂಡು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಅಲಿಗಢ್ ನಿವಾಸಿ ಅಭಿಷೇಕ್ ಅಗರ್ವಾಲ್ ತಮ್ಮ ಕುಟುಂಬದ ಸದಸ್ಯರ ಜೊತೆಗೆ ವೃಂದಾವನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುವಾಗ ಅಗರ್ವಾಲ್ ಅವರ ಪತ್ನಿಯ ಕೈಯಲ್ಲಿದ್ದ ಪರ್ಸ್ನ್ನು ಮಂಗ ಕಸಿದುಕೊಂಡು ಪರಾರಿಯಾಗಿದೆ. ಪರ್ಸ್’ನಲ್ಲಿ ಬೆಲೆಬಾಳುವ ಚಿನ್ನಾಭರಣ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ […]
Continue Reading