ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ ಜನರನ್ನು ಬೀದರ್‌ನ ಬ್ರಿಮ್ಸ್ […]

Continue Reading

ನಾನ್​ಸ್ಟಿಕ್​ ಪ್ಯಾನ್​ ಮೇಲೆ ಗೆರೆ ಬಿದ್ದಿದ್ರೆ ಬಳಸಲೆ ಬೇಡಿ: ಡೇಂಜರ್​ ಕಣ ದೇಹ ಸೇರುವ ಮುನ್ನ ಎಚ್ಚೆತ್ತುಕೊಳ್ಳಿ

ಸುಲಭವಾಗಿ ಹಾಗೂ ಕಡಿಮೆ ಎಣ್ಣೆಯಲ್ಲಿ ದೋಸೆ, ಚಪಾತಿ, ಮತ್ತು ಪರಾಠಗಳನ್ನು ತಯಾರಿಸಲು ಹಳೆಯ ಕಬ್ಬಿಣದ ತವಾಗಳನ್ನು ಬಿಟ್ಟು ಹಲವರು ಈಗ ನಾನ್​ಸ್ಟಿಕ್​ ತವಾ ಖರೀದಿ ಮಾಡುತ್ತಿದ್ದಾರೆ. ಹೆಚ್ಚು ತ್ರಾಸ ನೀಡದ ಇವು ಆಧುನಿಕ ಕಾಲಘಟ್ಟದ ಟ್ರೆಂಡ್​ ಆಗಿ ಮಾರ್ಪಟ್ಟಿದೆ. ನಾನ್​ಸ್ಟಿಕ್​ ತವಾಗಳಿಗೆ ಮರದ ಸೌಟು ಬಳಸ್ಬೇಕು. ಇದನ್ನು ಉಜ್ಜಿ ತೊಳೆಯುವಾಗ ಸ್ಮೂತ್​ ಆದ ನಾರಿನಲ್ಲೆ ಉಜ್ಜಬೇಕು. ಆದರೆ ಕೆಲವರು ಜಿಡ್ಡು ಹೋಗಲೆಂದು ಸ್ಟೀಲ್​ ನಾರಿನಲ್ಲಿ ಉಜ್ಜುತ್ತಾರೆ. ಇದರಿಂದಾಗಿ ನಾನ್ ಸ್ಟಿಕ್ ಪಾತ್ರೆಗಳಲ್ಲಿ ಗೀರು ಕಾಣಿಸಿಕೊಳ್ಳುತ್ತೆ. ದುಬಾರಿ ಪಾತ್ರೆ […]

Continue Reading

ಬೆಂಗಳೂರಿನ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ‌

ಸುದ್ದಿ ಸಂಗ್ರಹ ಜಜ್ಜರ್​​ಸಿಂಗ್ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಜಜ್ಜರ್‌ಗೆ ಬಂದಿದ್ದರು. ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ […]

Continue Reading

ವಾಡಿಯಲ್ಲಿ ಬಿಜೆಪಿ ಸಂಸ್ಥಾಪನ ದಿನ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಶ್ರೀ ಹಿಂಗುಲಾಂಬಿಕ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಪಕ್ಷದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಪುಷ್ಪನಮನ ಸಲ್ಲಿಸಿ, ಪೂಜೆಯಲ್ಲಿ ಪಾಲ್ಗೊಂಡು ಜೈ ಘೋಷಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಷ್ಟ್ರೀಯ ಚಿಂತನೆಗಳ ಮೂಲಕ ಪಕ್ಷದೊಂದಿಗೆ ತಾಯ್ನಾಡಿನ ಅಭಿವೃದ್ಧಿಯ ಪಥಕ್ಕೆ ನಾಂದಿ ಹಾಡಿದ ನಮ್ಮ ಹಿರಿಯರನ್ನು ಈ ಸಂದರ್ಭದಲ್ಲಿ ಸ್ಮರಿಸಿ, ತಳಮಟ್ಟದಿಂದ ಪಕ್ಷವನ್ನು ಬಲಪಡಿಸುತ್ತಿರುವ ಕಾರ್ಯಕರ್ತರ ಶ್ರಮಕ್ಕೆ ಕೃತಜ್ಞತೆ […]

Continue Reading

ಶಹಾಬಾದ: ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನವನ್ನು ನಗರದ ತಾಲೂಕು ಆಡಳಿತ ಕಚೇರಿಯಲ್ಲಿ ಆಚರಿಸಲಾಯಿತು. ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ನೀಲಪ್ರಭಾ ಬಬಲಾದ ಮತ್ತು ನಿವೃತ್ತ ಅಧಿಕಾರಿ ಎಸ್.ಎಸ್ ದಿವಾಕರ್ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಗ್ರೇಡ್- 2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿ, ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಪ್ರಮುಖರಾದ ಅಣವೀರಪ್ಪ, ಶಿವರಾಜ […]

Continue Reading

ಮಗಳಿಗೆ ವಿಚ್ಛೇದನ ಸಿಕ್ಕ ಖುಷಿ: ಕೋರ್ಟ್​ ಮುಂದೆಯೇ ಡೋಲು ಬಡಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ತಂದೆ

ಸುದ್ದಿ ಸಂಗ್ರಹ ಮೀರತ್ಮುದುವೆ ಸಮಾರಂಭ ಭಾರತೀಯರಿಗೆ ಸಂಭ್ರಮ. ವಿವಾಹಕ್ಕೆ ಒಂದು ತಿಂಗಳಿನಿಂದ ತಯಾರಿಗಳು, ಸಂತೋಷ, ಖರೀದಿ ಭರಾಟೆ ಜೋರಾಗಿರುತ್ತದೆ. ರಾತ್ರಿ ಪೂರ್ತಿ ವಧು-ವರರ ಗುಸುಗುಸು ಮಾತು ಹೀಗೆ ಸಾಕಷ್ಟು. ಆದರೆ ವಿಚ್ಛೇದನ ಎಂದು ಬಂದಾಗ ಅದೊಂದು ಘೋರ ವಿರಸ. ಹಲವರು ಸೋಶಿಯಲ್​ ಮೀಡಿಯಾ ಬಿಟ್ಟು, ದೂರದ ಊರುಗಳಿಗೆ ತೆರಳಿ ಬಿಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆ ಪ್ರವೃತ್ತಿ ಇಲ್ಲ. ಮೀರತ್​ ಫ್ಯಾಮಿಲಿ ಕೋರ್ಟ್​ ಬಳಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ. ಆಧುನಿಕ ಜಗತ್ತಿನ ಕಾಲಘಟ್ಟದಲ್ಲಿ ವಿಚ್ಛೇದನ […]

Continue Reading

ರಾಜ್ಯದಲ್ಲಿ ಏ.6ರಿಂದ 4 ದಿನ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್‌ 2ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್‌ 6 ರಿಂದ 4 ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೇಸಿಗೆ ಬಿಸಿಲು ಜೋರಿದ್ದು, ಅಂತೆಯೇ ಪೂರ್ವ ಮುಂಗಾರು ಚುರುಕಾಗುತ್ತಿದೆ. ಏಪ್ರಿಲ್ 6 ರಿಂದ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ […]

Continue Reading

ವಾಡಿಯಲ್ಲಿ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸಮಾಜ ಸುಧಾರಣೆ ಬಗ್ಗೆ ಮತ್ತು ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆ ಅವರು ಹೊಂದಿದ್ದರು ಎಂದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದ ಅವರು, ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು. ಇಂತಹ ಮಹಾನ್‌ ನಾಯಕರ […]

Continue Reading

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌: ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್ ?

ಸುದ್ದಿ ಸಂಗ್ರಹ ಅಭಿನಯ ಚಕ್ರವರ್ತಿ ನಟ ಸುದೀಪ್ ಅವರು ಮೂರು ವರ್ಷಗಳ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಮತ್ತು ಎಂ.ಎನ್ ಸುರೇಶ್ ವಿರುದ್ಧ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ 7ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟ ಸುದೀಪ್ ಅವರನ್ನ ನಿರ್ಮಾಪಕರ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್‌ಗೆ ಒಳಪಡಿಸಿದರು. ವಕೀಲರ ಪ್ರಶ್ನೆಗಳಿಗೆ ಸುದೀಪ್ ಉತ್ತರಿಸಲು ತಡವರಿಸಿದ್ರು ಅನ್ನೋದು ಗೊತ್ತಾಗಿದೆ. ನಿರ್ಮಾಪಕರು ಸುದೀಪ್ […]

Continue Reading

ಶ್ರೀರಾಮ ನವಮಿ: ಭವ್ಯ ಶೋಭಾಯಾತ್ರೆ

ಸುದ್ದಿ ಸಂಗ್ರಹ ಶಹಾಬಾದ್ಶ್ರೀರಾಮ ನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಶೋಭಾಯಾತ್ರೆ‌ ನಡೆಯಿತು. ಈ ಸಂದರ್ಭದಲ್ಲಿ ರಾವೂರಿನ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಮುಖಂಡರಾದ ಗೋರಖನಾಥ ಶಾಖಾಪೂರ, ದಿವ್ಯಾ ಹಾಗರಗಿ, ಉದ್ಯಮಿ ಅಣವೀರ ಇಂಗಿನಶೆಟ್ಟಿ ಮತ್ತು ರವಿ ರಾಠೋಡ ಸೇರಿದಂತೆ ಅನೇಕರು ಇದ್ದರು.

Continue Reading