RSS ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆರ್ಎಸ್ಎಸ್ ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೆ ಆರ್ಎಸ್ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಂದೆ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ಕಾಗೇರಿ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್ಎಸ್ಎಸ್ ಅವರಿಗೆ ಅವರ ಇತಿಹಾಸ ಗೊತ್ತಿಲ್ಲ. ಬಿಜೆಪಿ ನಾಯಕರು, ಸ್ವಯಂ ಸೇವಕರು ಆರ್ಎಸ್ಎಸ್ ಪತ್ರಿಕೆ ಆರ್ಗನೈಸರ್ ಲೇಖನ ಓದಲಿ. ಅದನ್ನು ಓದಿದರೆ ನೀವು ಎಷ್ಟು ದೊಡ್ಡ […]
Continue Reading