ಆರ್ಸಿಬಿ ಗೆಲುವು: ಕಪ್ ಹಿಡಿದು ಕುಪ್ಪಳಿಸಿದ ಅಭಿಮಾನಿಗಳು
ವಾಡಿ: ಪಟ್ಟಣದಲ್ಲಿ ಆರ್ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು. ಆರ್ಸಿಬಿ ಗೆದ್ದ ತಕ್ಷಣ ಮಕ್ಕಳು, ಯುವಕರು, ಅಭಿಮಾನಿಗಳು ಮನೆಯಿಂದ ಹೊರಗೆ ಬಂದು ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾದರು. ಅಭಿಮಾನಿಗಳೊಂದಿಗೆ ಗೆಲುವಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಗತ್ತಿನಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದೆ ಆರ್ಸಿಬಿ ತಂಡ, ಆಟಗಾರರ ಕ್ರೀಡಾ ಸ್ಪೂರ್ತಿ, ಭಾವನಾತ್ಮಕವಾಗಿ ಪ್ರೇಕ್ಷಕರ ಮತ್ತು ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದೊಂದಿಗೆ ಇರುವ ಒಡನಾಟದಿಂದ ಹದಿನೆಂಟು ವರ್ಷಗಳ ಸತತವಾಗಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ,ಇಲ್ಲಿಯವರೆಗೂ ಕಪ್ ಗೆಲ್ಲಲಿಲ್ಲ. ಈ ಸಲ […]
Continue Reading