ಸರಕಾರಿ ಕಚೇರಿಗಳ ಸಮಯ ಬದಲಾವಣೆಗೆ ಸ್ವಾಗತ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್, ಮೇ ಯಲ್ಲಿ ಸರಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಸರಕಾರಿ ನೌಕರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೌಕರರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1-30ರವರಿಗೆ ಕಚೇರಿ ಸಮಯ ಬದಲಾವಣೆಗೆ […]

Continue Reading

ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

ಸುದ್ದಿ ಸಂಗ್ರಹ ಬೆಂಗಳೂರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ. ಬದಲಾದ ಸಮಯದ ವಿವರ ಅವಧಿ: 2026ರ ಏಪ್ರಿಲ್ […]

Continue Reading

ಏಪ್ರಿಲ್ 1ರಿಂದ ಆನ್‌ಲೈನ್ ಪಾವತಿಯಲ್ಲಿ ಮಹತ್ವದ ಬದಲಾವಣೆ

ಸುದ್ದಿ ಸಂಗ್ರಹ ಹೊಸದಿಲ್ಲಿ ಆರ್ಥಿಕ ವರ್ಷ 2026-27ನೇ ಸಾಲಿಗೆ ಅನ್ವಯವಾಗುವಂತೆ, ಬ್ಯಾಂಕಿಂಗ್ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದೆ. ಏಪ್ರಿಲ್ 1, 2026ರಿಂದ ಜಾರಿಗೆ ಬರುವಂತೆ, ಆನ್‌ಲೈನ್ ಪಾವತಿಯ ವೇಳೆ ಒಟಿಪಿ ನಮೂದಿಸುವ ವಿಧಾನದಲ್ಲಿ ಹೊಸ ಸಿಸ್ಟಂ ಪಾಲಿಸಬೇಕಾಗುತ್ತದೆ. ಹೆಚ್ಚುತ್ತಿರುವ ಡಿಜಿಟಲ್ ಮತ್ತು ಬ್ಯಾಂಕಿಂಗ್ ವಂಚನೆ ಪ್ರಕರಣಗಳಿಂದಾಗಿ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕೆಲವೊಂದು ಮಹತ್ತರ ಬದಲಾವಣೆ ಜಾರಿಗೆ ಬರಲಿದೆ. ಈಗಾಗಲೇ, ಹೊಸದಾಗಿ ಅಪ್ಲೈ ಮಾಡಲು ಅಥವಾ ನವೀಕರಣ ಮಾಡಲು, ಪ್ಯಾನ್ ಕಾರ್ಡ್ ನಿಯಮದಲ್ಲಿ ಬದಲಾವಣೆಯನ್ನು ಪ್ರಕಟಿಸಲಾಗಿದೆ. ಆನ್‌ಲೈನ್ ಪಾವತಿಯ ವೇಳೆ […]

Continue Reading

ಜಾನಪದದಲ್ಲಿದೆ ಬದುಕಿನ ಸಾರ: ನಿರಗುಡಿ

ಸುದ್ದಿ ಸಂಗ್ರಹ ಕಲಬುರಗಿ ಜಾನಪದ ಸಂಸ್ಕೃತಿ, ಪರಂಪರೆ ದೇಶದ ಮೂಲವಾಗಿದೆ. ಇದನ್ನು ಮರೆತರೆ  ನಮಗೆ ಉಳಿಗಾಲವಿಲ್ಲ. ಜಾನಪದ ಕನ್ನಡದ ತಾಯಿ ಬೇರಾಗಿದೆ. ಜಾನಪದದಲ್ಲಿದೆ ಬದುಕಿನ ಸಾರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್ ನಿರಗುಡಿ ಹೇಳಿದರು. ನಗರದ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿಂದು ಏರ್ಪಡಿಸಿದ್ದ  ‘ಕನ್ನಡ ಜಾನಪದ ಪರಿಷತ್ತಿನ 11ನೇ  ಸಂಸ್ಥಾಪನಾ ದಿನಾಚರಣೆ’  ಉದ್ಘಾಟಿಸಿ, ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಡಾ.ಭಾಗಿರತಿ ಎಚ್. ಗುಡ್ಡೇವಾಡಿ ಮಾತನಾಡಿ, ಆಹಾರ, ಆಚಾರ, ವಿಚಾರ ಸೇರಿದಂತೆ  […]

Continue Reading

ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು […]

Continue Reading

ಹೊನ್ನಾಳಿಯಲ್ಲಿ ಸಿನಿಮಿಯ ರೀತಿಯ ದರೋಡೆ: ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

ಸುದ್ದಿ ಸಂಗ್ರಹ ದಾವಣಗೆರೆ ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಭದ್ರಾವತಿಯ ಮಾಲತೇಶ್ ಹಣ ಕಳೆದುಕೊಂಡವರು. ಮಾಲತೇಶ್ ಅವರ ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿ ತಮ್ಮ ಪೂರ್ವಿಕರ ಜಮೀನು ಮಾರಿ, ಓಮಿನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು ಮತ್ತೊಂದು ಬ್ಯಾಗಿನಲ್ಲಿ ಹಾಗೂ ಜೆಬಿನಲ್ಲಿ ಎರಡು ಲಕ್ಷ ಇಟ್ಟುಕೊಂಡು ಬರುತ್ತಿದ್ದರು. […]

Continue Reading

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್: ಐವರು ಅರೆಸ್ಟ್

ಸುದ್ದಿ ಸಂಗ್ರಹ ಬೆಂಗಳೂರು ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  50 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಬಾಕ್ಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದು, 5 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಬಷೀದ್ ಹಾಗೂ ಮಗ ಮೊಹಮದ್ ಅಶೀಕ್ ಸೇರಿದಂತೆ ಮಹಮದ್ ಅನ್ಸರ್, ಮಹಮದ್ ಅನ್ಸಾರಿ, ಗುಲಾಮ್ ಹುಸೇನ್ ಖಾನ್ ಬಂಧಿತ ಆರೋಪಿಗಳು. ನಕಲಿ ಸಿಗರೇಟ್ ಜಾಲದ ಬಗ್ಗೆ ಅನ್ವೇಷ್ ಐಪಿಆರ್ ಸಂಸ್ಥೆ ನೀಡಿದ ದೂರಿನ ಮೇರೆಗೆ ತಂದೆ ಹಾಗೂ ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು […]

Continue Reading

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

ಸುದ್ದಿ ಸಂಗ್ರಹ ಶಿವಮೊಗ್ಗ ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ದಾವಣಗೆರೆಯಿಂದ ಭದ್ರಾವತಿಗೆ ಬಸ್ ಬರುತ್ತಿತ್ತು. ಕಾಗೆಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ‌, ಕಂಡಕ್ಟರ್‌ ಸೇರಿ ಒಟ್ಟು 35 ಜನ ಪ್ರಯಾಣಿಕರು […]

Continue Reading

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: 600 ಚೀಲಗಳಿದ್ದ ಲಾರಿ ಜಪ್ತಿ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು  ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು […]

Continue Reading

ಹಿಂದೂ-ಮುಸ್ಲಿಮರ ಭಾವೈಕ್ಯ ತಾಣ ತೊನಸನಳ್ಳಿ

ಸುದ್ದಿ ಸಂಗ್ರಹ ಶಹಾಬಾದ್​ ತೊನಸನಳ್ಳಿ ಮಠ ಭಕ್ತರಿಗೆ ಬೇಡಿದ್ದನ್ನು ಕೊಡುವ ಹಾಗೂ ಭಾವೈಕ್ಯತೆಯ ಸ್ಥಾನವಾಗಿದೆ. ಇಲ್ಲಿ ಎಲ್ಲ ಧರ್ಮದವರು ಭಕ್ತರಾಗಿದ್ದು, ಜಿಲ್ಲೆಯಲ್ಲಿ ಒಂದು ವಿಶಿಷ್ಟ ಭಾವೈಕ್ಯತೆಯ ಸ್ಥಾನವಾಗಬೇಕು ಎಂದು 10ನೇ ಪೀಠಾಧಿಪತಿ ಡಾ.ಮಲ್ಲಣ್ಣಪ್ಪ ಸ್ವಾಮಿಗಳು ಹೇಳಿದರು. ತೊನಸನಳ್ಳಿ (ಎಸ್​) ಗ್ರಾಮದ ಸದ್ಗುರು ಮಲ್ಲಣ್ಣಪ್ಪ ಮಹಾರಾಜ, ಶ್ರೀ ಅಲ್ಲಮಪ್ರಭು ಹಾಗೂ ಹಜರತ್​ ಸುಲ್ತಾನ್​ ಅಹ್ಮದ್​ ಶಾಹವಲಿ ಅವರ ಜಾತ್ರೋತ್ಸವ ನಿಮಿತ್ತ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆಯಲ್ಲಿ ನೇತೃತ್ವ ವಹಿಸಿ ಆಶೀರ್ವಚನ ನೀಡಿದ ಅವರು, ಇಲ್ಲಿ ರಾತ್ರಿ ಗಂಧೋತ್ಸವ ನಡೆಯುತ್ತದೆ, […]

Continue Reading