ಒಳ ಮೀಸಲಾತಿ ವಿರೋಧಿಸಿ ಮಾ.24ರಂದು ಬೆಂಗಳೂರು ಚಲೋ
ಸುದ್ದಿ ಸಂಗ್ರಹ ಚಿತ್ತಾಪುರಒಳಮೀಸಲಾತಿ ಜಾರಿ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಡಿ ಚವ್ಹಾಣ್ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅಸಂಬದ್ಧವಾಗಿದೆ, ಈ ವರದಿಯಿಂದ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಸೇರಿದಂತೆ ಹಲವು ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗುತ್ತಿದೆ, […]
Continue Reading