ಕನ್ನಡಿಗರ ಸಾಧನೆಗಳು ಸಾರುವ ಭಂಕೂರ್ನ ಶಾಸನಗಳು: ಮುಡುಬಿ ಗುಂಡೆರಾವ
ಕಲಬುರಗಿ: ಸಮಸ್ತ ಕನ್ನಡಿಗರ ಪ್ರಾಚೀನ ಸಾಧನೆಗಳು ಪ್ರತಿಪಾದಿಸುವ ಭಂಕೂರ ಗ್ರಾಮದ ಐತಿಹಾಸಿಕ ಸ್ಮಾರಕಗಳು, ವೀರಗಲ್ಲುಗಳು, ಶಿಲ್ಪ ಕಲೆಗಳು, ಶಾಸನಗಳು ಸಾವಿರಾರು ವರ್ಷದ ರೋಚಕ ಇತಿಹಾಸ ಸಾರುತ್ತವೆ ಎಂದು ಸಂಸೋಧಕ- ಸಾಹಿತಿ ಮುಡುಬಿ ಗುಂಡೆರಾವ ಅಭಿಮತ ವ್ಯಕ್ತಪಡಿಸಿದರು. ಶಹಬಾದ ತಾಲೂಕಿನ ಭಂಕೂರ ಗ್ರಾಮದ ಜೈನ ಶಾಂತಿನಾಥ ತೀರ್ಥಂಕರ ಮಂದಿರದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-16ರಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತ, ಮಾತನಾಡಿದ ಅವರು, ಭಂಕೂರಿನಲ್ಲಿ […]
Continue Reading