ಹಾವೇರಿ: ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ
ಹಾವೇರಿ: ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳ್ಳರು ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಮಠದಲ್ಲಿ ಎರಡು ಕೋಣೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಮಠದಲ್ಲಿರುವ ಚಿನ್ನಾಭರಣ, ಬೆಳ್ಳಿಯ ಆಭರಣ ಮತ್ತು ತಾಮ್ರದ ವಸ್ತುಗಳನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವಾದ ವಸ್ತುಗಳು1) 15 ಗ್ರಾಂ ಬಂಗಾರದ ಸರದ ಹುಕ್ಕು, 1,79,550 ರೂ. ಮೌಲ್ಯದ್ದು2) 18 ಗ್ರಾಂ ಬಂಗಾರದ […]
Continue Reading