ಕಾಳಗಿ ಜನರ ಪ್ರಜಾಸೌಧದ ಕನಸು ನನಸು: ಸಚಿವ ಪ್ರಿಯಾಂಕ್ ಖರ್ಗೆ
ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಜನರ ಬಹುಕಾಲದ ಕನಸಾಗಿದ್ದ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು, ಮುಂದಿನ ದಿನಗಳಲ್ಲಿ ತಾಲೂಕಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಹಂತವಾಗಿ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಪಟ್ಟಣದ ನೀಲಕಂಠ ಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ, ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದ ಅವರು, ಕಾಳಗಿ- ಚಿಂಚೋಳಿ ತಾಲೂಕಿನ ಅಭಿವೃದ್ಧಿಗೆ 60 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ […]
Continue Reading