ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ, ಆ ಮಗಳಿಂದಲೆ ಕೊಲೆಯಾದ ತಾಯಿ
ಭುವನೇಶ್ವರ: ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯಲ್ಲಿ, ರಸ್ತೆಯ ಬದಿಯಲ್ಲಿ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ ಒಡಿಶಾದ ಮಹಿಳೆ ರಾಜಲಕ್ಷ್ಮಿಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. ತಮಗೆ ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರ ಆ ಮಗುವನ್ನು ದತ್ತು ಪಡೆದು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ […]
Continue Reading