ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಖಂಡಿಸಿ: ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದ ಸರ್ಕಾರಿ ಸ್ಥಳಗಳಲ್ಲಿ ಹಾಗೂ ಶಾಲೆಗಳ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದುನ್ನು ಖಂಡಿಸಿ ಶುಕ್ರವಾರ ಬೆಳಗ್ಗೆ ನಗರದ ವಾಡಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರೆ 150ರ ಮೇಲೆ ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಮತ್ತು ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ್ ಮಾತನಾಡಿ, […]
Continue Reading