ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.10 ರಿಂದ ನಗರದ ಪತ್ರಿಕಾ ಭವನದಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು […]

Continue Reading

ವಾಡಿ: ವಿಶ್ವಕಪ್ ಗೆಲುವಿಗೆ ಬೆಳಗಿನ ಬಳಗ ಹರ್ಷ

ಸುದ್ದಿ ಸಂಗ್ರಹ ವಾಡಿಪಟ್ಟಣದ ನ್ಯೂ ಟೌನ್‌ನಲ್ಲಿ ಬೆಳಗಿನ ಬಳಗದ ಸದಸ್ಯರು ಭಾರತಾಂಬೆಗೆ ಜೈ ಘೋಷಿಸಿ, ಪರಸ್ಪರ ಅಭಿನಂದಿಸಿ ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದರು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ವಿಶ್ವ ವಿಜೇತವಾಗಿ ಹೊರಹೊಮ್ಮಿದೆ, ಇಡಿ ಭಾರತ ಖುಷಿಯಲ್ಲಿದೆ ಎಂದರು. ಕೋಟ್ಯಾಂತರ ಭಾರತೀಯರ ಹೆಮ್ಮೆಯನ್ನು ಇಮ್ಮಡಿಗೊಳಿಸಿದ ಭಾರತದ ಯುವ ಕ್ರಿಕೆಟ್ ಪಡೆಯ ಕ್ರೀಡಾ ಸ್ಪೂರ್ತಿ […]

Continue Reading

400ಕ್ಕೂ ಹೆಚ್ಚು ಕೆರೆ ತುಂಬಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಚಿತ್ತಾಪುರಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೆವೆ. 400ಕ್ಕೂ ಹೆಚ್ಚು ಕೆರೆಗಳು ತುಂಬಿಸುವ ಕೆಲಸ ಮಾಡುತ್ತೆವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೆವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಪಟ್ಟಣದಲ್ಲಿ ರವಿವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ […]

Continue Reading

ಟ್ರಂಪ್‌ ತಾಳಕ್ಕೆ ಕುಣಿಯುವ ಮೋದಿ ಗುಲಾಮ: ಮಲ್ಲಿಕಾರ್ಜುನ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಬ್ಬ ಸರ್ವಾಧಿಕಾರಿ. ಎಫ್‌ ಸ್ಟೀನ್‌ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ರವಿವಾರ ಆಯೋಜಿಸಿದ್ದ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಚಹಾ […]

Continue Reading

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್

ಸುದ್ದಿ ಸಂಗ್ರಹ ಬೆಂಗಳೂರು ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಮತ್ತು ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ. ತನ್ನ ಅಹವಾಲಿಗೆ […]

Continue Reading

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ಸುದ್ದಿ ಸಂಗ್ರಹ ನವದೆಹಲಿ ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ. ಪರಿಷ್ಕೃತ ದರ ಶನಿವಾರದಿಂದ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ಯಾವ ನಗರದಲ್ಲಿ ಎಷ್ಟು ?ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ […]

Continue Reading

ಸಿಎಂ ಆಗಮನಕ್ಕೆ ಭರದ ಸಿದ್ಧತೆ: ಡಿಸಿ ಭೇಟಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣಕ್ಕೆ ರವಿವಾರ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ. ಅಧಿಕಾರಿಗಳು ಚಿತ್ತಾಪುರದಲ್ಲಿ ಬೀಡುಬಿಟ್ಟಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಭದ್ರತೆ ಕಾರ್ಯಗಳಿಗೆ ಪ್ರಮುಖ ಆದ್ಯತೆ ನೀಡಿದ್ದಾರೆ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿ.ಪಂ ಸಿಇಒ ಭಂವರಸಿಂಗ್ ಮೀನಾ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದರು. ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದ್ದು, ಅಗತ್ಯ ಹಾಗೂ ಸೂಕ್ತ ತಯಾರಿ ನಡೆಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರಜಾಸೌಧದಲ್ಲಿ‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಮುಖ್ಯಮಂತ್ರಿ, […]

Continue Reading

ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ

ಸುದ್ದಿ ಸಂಗ್ರಹ ಕಲಬುರಗಿಚಿತ್ತಾಪುರ ಪಟ್ಟಣದಲ್ಲಿ ಮಾ.8ರಂದು ಸಾವಿರಾರು ಕೋಟಿ ರೂ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡು ರಚಿಸಲಾದ ವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ […]

Continue Reading

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ: ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೆ ಶಾಕ್

ಸುದ್ದಿ ಸಂಗ್ರಹ ಬಾಗಲಕೋಟೆ ಸತ್ತಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಬದುಕಿ ಮತ್ತೆ ಮಾತನಾಡಿರುವ ಅಚ್ಚರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಮೊಮಿನ್ ಗಲ್ಲಿಯ ನಿವಾಸಿ 65 ವರ್ಷದ ಮುಬಾರಕ್ ಅವಟಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಬಳಿಕ ಕುಟುಂಬದವರು ಅಂತಿಮ ಸಂಸ್ಕಾರಕ್ಕಾಗಿ ಊರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಲೋಕಾಪುರ ಬಳಿ ರೋಡ್ ಹಂಪ್ಸ್ ಬರುತ್ತಿದ್ದತೆ ವಾಹನ ಅಲುಗಾಡಿದೆ. ಆಗ ಮುಬಾರಕ್ ಹಠಾತ್ ಉಸಿರಾಡಲು ಆರಂಭಿಸಿ, ಕುಟುಂಬಸ್ಥರ […]

Continue Reading

ದೀರ್ಘಾವಧಿಯ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಸುದ್ದಿ ಸಂಗ್ರಹ ಬೆಂಗಳೂರುಸಿಎಂ ಸಿದ್ದರಾಮಯ್ಯನವರು 2026–27ನೇ ಸಾಲಿನ ರಾಜ್ಯ ಬಜೆಟ್‌ ಇಂದು ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ವಿಧಾನಸಭೆ ಇತಿಹಾಸದಲ್ಲಿ ಹೆಚ್ಚು ಸಮಯ ಬಜೆಟ್‌ ಭಾಷಣ ಮಂಡಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ‌ಬರೆದಿದ್ದಾರೆ. ಹಲವು ನಿರೀಕ್ಷೆಗಳೊಂದಿಗೆ ಸಿದ್ದರಾಮಯ್ಯನವರು 4.48 ಲಕ್ಷ ಕೋಟಿ ಗಾತ್ರದ 17ನೇ ಬಜೆಟ್‌ ಮಂಡಿಸಿದರು. ಬಜೆಟ್‌ನಲ್ಲಿ ತಮ್ಮ ಭಾಷಣವನ್ನು ಸುಮಾರು 3 ಗಂಟೆ 40 ನಿಮಿಷಗಳ ಕಾಲ ಮಂಡಿಸಿದರು. ಈ ಮೂಲಕ ಬಜೆಟ್ ಅಧಿವೇಶನದಲ್ಲಿ ಹೆಚ್ಚು ಸಮಯ ಭಾಷಣ ಮಾಡಿದವರಲ್ಲಿ ಸಿದ್ದರಾಮಯ್ಯ ಒಬ್ಬರಾಗಿದ್ದಾರೆ. ಈ […]

Continue Reading