ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ. ವದಂತಿಗಳಿಗೆ ಯಾರು ಕಿವಿಗೊಡಬಾರದು ಎಂದು ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿ ಹರಡುತ್ತಿದೆ. ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರದಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, […]

Continue Reading

ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

ಸುದ್ದಿ ಸಂಗ್ರಹ ಬೆಂಗಳೂರು ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು ಈ ಘಟನೆ ನಡೆದಿದೆ. ಮಗು ಕೆಳಗೆ ಬಿದ್ದ ತಕ್ಷಣ ಅದರ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವವಾಗಿದೆ. ವಿಷಯ ತಿಳಿದ ಕೂಡಲೆ ಓಡಿ ಬಂದ ತಾಯಿ ಮಗುವಿನ ಸ್ಥಿತಿ ಕಂಡು ರಸ್ತೆ ಮಧ್ಯೆಯೇ ಮೂರ್ಛೆ ಹೋಗಿದ್ದಾರೆ. ಕೂಡಲೆ ಕುಟುಂಬದವರು ಮಗುವನ್ನು […]

Continue Reading

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಮತ್ತು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ ದಿನೇಶಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ […]

Continue Reading

ಒಡೆದ ಫೋನ್​ನಿಂದ ಸೆಲ್ಫಿ ತೆಗೆಯುವುದನ್ನು ಗಮನಿಸಿ ಅಭಿಮಾನಿಗೆ ಹೊಸ ಮೊಬೈಲ್​​ ಕೊಟ್ಟ ಸಂಜು

ಐಪಿಎಲ್​ ಶುರುವಾಗುವ ಮುನ್ನ ಮುಕ್ತಾಯಗೊಂಡ ಟಿ20 ವಿಶ್ವಕಪ್​ ಟೂರ್ನಮೆಂಟ್​ನಲ್ಲಿ ಸ್ಫೋಟಕ ಆಟವಾಡಿ ಟೀಮ್​ ಇಂಡಿಯಾ ವಿಶ್ವಕಪ್​ ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್​, ಐಪಿಎಲ್​ನಲ್ಲಿ ತಮ್ಮ ಫಾರ್ಮ್​ ಕಳೆದುಕೊಂಡಿದ್ದಾರೆ. ಈ ಸೀಸನ್​ನಿಂದ ಆರಂಭಿಕ ಆಟಗಾರನಾಗಿ ಸಿಎಸ್​ಕೆ ತಂಡ ಸೇರಿಕೊಂಡಿರುವ ಸಂಜು ಸ್ಯಾಮ್ಸನ್, ಒಂದೆ ಒಂದು ಪಂದ್ಯದಲ್ಲಿ ಎರಡಂಕಿಯನ್ನು ದಾಟಿಲ್ಲ. ಹೀಗಾಗಿ ಫಾರ್ಮ್​ಗೆ ಮರಳಲು ಸಂಜು ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಅವರ ವಿರುದ್ಧ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಇದರ ನಡುವೆ ಸಂಜು ಮಾಡಿದ ಕೆಲಸವೊಂದು ಎಲ್ಲರ ಮೆಚ್ಚುಗೆ […]

Continue Reading

ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ ಜನರನ್ನು ಬೀದರ್‌ನ ಬ್ರಿಮ್ಸ್ […]

Continue Reading

ನಾನ್​ಸ್ಟಿಕ್​ ಪ್ಯಾನ್​ ಮೇಲೆ ಗೆರೆ ಬಿದ್ದಿದ್ರೆ ಬಳಸಲೆ ಬೇಡಿ: ಡೇಂಜರ್​ ಕಣ ದೇಹ ಸೇರುವ ಮುನ್ನ ಎಚ್ಚೆತ್ತುಕೊಳ್ಳಿ

ಸುಲಭವಾಗಿ ಹಾಗೂ ಕಡಿಮೆ ಎಣ್ಣೆಯಲ್ಲಿ ದೋಸೆ, ಚಪಾತಿ, ಮತ್ತು ಪರಾಠಗಳನ್ನು ತಯಾರಿಸಲು ಹಳೆಯ ಕಬ್ಬಿಣದ ತವಾಗಳನ್ನು ಬಿಟ್ಟು ಹಲವರು ಈಗ ನಾನ್​ಸ್ಟಿಕ್​ ತವಾ ಖರೀದಿ ಮಾಡುತ್ತಿದ್ದಾರೆ. ಹೆಚ್ಚು ತ್ರಾಸ ನೀಡದ ಇವು ಆಧುನಿಕ ಕಾಲಘಟ್ಟದ ಟ್ರೆಂಡ್​ ಆಗಿ ಮಾರ್ಪಟ್ಟಿದೆ. ನಾನ್​ಸ್ಟಿಕ್​ ತವಾಗಳಿಗೆ ಮರದ ಸೌಟು ಬಳಸ್ಬೇಕು. ಇದನ್ನು ಉಜ್ಜಿ ತೊಳೆಯುವಾಗ ಸ್ಮೂತ್​ ಆದ ನಾರಿನಲ್ಲೆ ಉಜ್ಜಬೇಕು. ಆದರೆ ಕೆಲವರು ಜಿಡ್ಡು ಹೋಗಲೆಂದು ಸ್ಟೀಲ್​ ನಾರಿನಲ್ಲಿ ಉಜ್ಜುತ್ತಾರೆ. ಇದರಿಂದಾಗಿ ನಾನ್ ಸ್ಟಿಕ್ ಪಾತ್ರೆಗಳಲ್ಲಿ ಗೀರು ಕಾಣಿಸಿಕೊಳ್ಳುತ್ತೆ. ದುಬಾರಿ ಪಾತ್ರೆ […]

Continue Reading

ಬೆಂಗಳೂರಿನ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ‌

ಸುದ್ದಿ ಸಂಗ್ರಹ ಜಜ್ಜರ್​​ಸಿಂಗ್ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಜಜ್ಜರ್‌ಗೆ ಬಂದಿದ್ದರು. ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ […]

Continue Reading

ವಾಡಿಯಲ್ಲಿ ಬಿಜೆಪಿ ಸಂಸ್ಥಾಪನ ದಿನ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಶ್ರೀ ಹಿಂಗುಲಾಂಬಿಕ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಪಕ್ಷದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಪುಷ್ಪನಮನ ಸಲ್ಲಿಸಿ, ಪೂಜೆಯಲ್ಲಿ ಪಾಲ್ಗೊಂಡು ಜೈ ಘೋಷಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಷ್ಟ್ರೀಯ ಚಿಂತನೆಗಳ ಮೂಲಕ ಪಕ್ಷದೊಂದಿಗೆ ತಾಯ್ನಾಡಿನ ಅಭಿವೃದ್ಧಿಯ ಪಥಕ್ಕೆ ನಾಂದಿ ಹಾಡಿದ ನಮ್ಮ ಹಿರಿಯರನ್ನು ಈ ಸಂದರ್ಭದಲ್ಲಿ ಸ್ಮರಿಸಿ, ತಳಮಟ್ಟದಿಂದ ಪಕ್ಷವನ್ನು ಬಲಪಡಿಸುತ್ತಿರುವ ಕಾರ್ಯಕರ್ತರ ಶ್ರಮಕ್ಕೆ ಕೃತಜ್ಞತೆ […]

Continue Reading

ಶಹಾಬಾದ: ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನವನ್ನು ನಗರದ ತಾಲೂಕು ಆಡಳಿತ ಕಚೇರಿಯಲ್ಲಿ ಆಚರಿಸಲಾಯಿತು. ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ನೀಲಪ್ರಭಾ ಬಬಲಾದ ಮತ್ತು ನಿವೃತ್ತ ಅಧಿಕಾರಿ ಎಸ್.ಎಸ್ ದಿವಾಕರ್ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಗ್ರೇಡ್- 2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿ, ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಪ್ರಮುಖರಾದ ಅಣವೀರಪ್ಪ, ಶಿವರಾಜ […]

Continue Reading

ಮಗಳಿಗೆ ವಿಚ್ಛೇದನ ಸಿಕ್ಕ ಖುಷಿ: ಕೋರ್ಟ್​ ಮುಂದೆಯೇ ಡೋಲು ಬಡಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ತಂದೆ

ಸುದ್ದಿ ಸಂಗ್ರಹ ಮೀರತ್ಮುದುವೆ ಸಮಾರಂಭ ಭಾರತೀಯರಿಗೆ ಸಂಭ್ರಮ. ವಿವಾಹಕ್ಕೆ ಒಂದು ತಿಂಗಳಿನಿಂದ ತಯಾರಿಗಳು, ಸಂತೋಷ, ಖರೀದಿ ಭರಾಟೆ ಜೋರಾಗಿರುತ್ತದೆ. ರಾತ್ರಿ ಪೂರ್ತಿ ವಧು-ವರರ ಗುಸುಗುಸು ಮಾತು ಹೀಗೆ ಸಾಕಷ್ಟು. ಆದರೆ ವಿಚ್ಛೇದನ ಎಂದು ಬಂದಾಗ ಅದೊಂದು ಘೋರ ವಿರಸ. ಹಲವರು ಸೋಶಿಯಲ್​ ಮೀಡಿಯಾ ಬಿಟ್ಟು, ದೂರದ ಊರುಗಳಿಗೆ ತೆರಳಿ ಬಿಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆ ಪ್ರವೃತ್ತಿ ಇಲ್ಲ. ಮೀರತ್​ ಫ್ಯಾಮಿಲಿ ಕೋರ್ಟ್​ ಬಳಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ. ಆಧುನಿಕ ಜಗತ್ತಿನ ಕಾಲಘಟ್ಟದಲ್ಲಿ ವಿಚ್ಛೇದನ […]

Continue Reading