ಗುಳೆ ತಡೆದು ಊರಿನಲ್ಲೆ ಜನಕ್ಕೆ ಉದ್ಯೋಗ ನೀಡಲು ಕ್ರಮವಹಿಸಿ: ಡಿಸಿಎಂ ಪರಮೇಶ್ವರ
ಸುದ್ದಿ ಸಂಗ್ರಹ ಕಲಬುರಗಿಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ.ಪರಮೇಶ್ವರ್ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಸಭಾಂಗಣದ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, […]
Continue Reading